Ad Widget

ಮಾ. 26: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 20ನೇ ಶಾಖೆ ಕಕ್ಕೆಪದವಿನಲ್ಲಿ ಉದ್ಘಾಟನೆ

ಸುಳ್ಯದಲ್ಲಿ ಪ್ರಧಾನ ಕಛೇರಿ ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ೨೦ನೇ ಶಾಖೆ ಬಂಟ್ವಾಳದ ತಾಲೂಕಿನ ಕಕ್ಕೆಪದವಿನ ವಿದ್ವಾನ್‌ರಾಜ್ ಕಾಂಪ್ಲೆಕ್ಸ್‌ನಲ್ಲಿ ಮಾ.೨೬ರಂದು ಉದ್ಘಾಟನೆಗೊಳ್ಳಲಿದೆ.ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಶಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶಾಖೆಯ ಕಛೇರಿ ಉದ್ಟಾಟಿಸಲಿದ್ದಾರೆ. ಶ್ರೀ ವೆಂಕಟರಮಣ ಕ್ರೆಡಿಟ್ ಕೋ.ಆಪರೇಟಿವ್‌ ಸೊಸೈಟಿ ನಿ .ಸುಳ್ಯ ಇದರ ಅಧ್ಯಕ್ಷ ಪಿ.ಸಿ.ಜಯರಾಮ ಸಭಾಧ್ಯಕ್ಷತೆ ವಹಿಸಲಿದ್ದಾರೆ, ಮಾಜಿ...

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದೀಪಾ ವಸಂತ ಅಂಬೆಕಲ್ಲು ಪ್ರಥಮ

ಹುಬ್ಬಲ್ಲಿಯಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಕೀಯ ಶಿಕ್ಷಣ ಇಲಾಖಾ ಶುಶ್ರುಷಾಧಿಕಾರಿಗಳ ಸಂಘ (ರಿ)ಕ್ರೀಡಾಕೂಟದಲ್ಲಿ ದೀಪಾ ವಸಂತ ಅಂಬೆಕಲ್ಲು ಶೇಣಿ ಯವರು ಐಎನ್ ಯು ರೋಯಲ್ ಟೈಗರ್ಸ್ ಹುಡುಗಿಯರ ಶಟಲ್ ಬ್ಯಾಂಡ್ಮಿಂಟನ್ ನಲ್ಲಿ ಟೀಮ್ ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ವಸಂತ ಅಂಬೆಕಲ್ಲು ಶೇಣಿ ರವರ ಪತ್ನಿ.
Ad Widget

ಹರಿಹರ‌ ಪಲ್ಲತಡ್ಕ ಗ್ರಾ.ಪಂ ಜಲ ಸಂಜೀವಿನಿ ಪಂಚಾಯತ್ ಪುರಸ್ಕಾರಕ್ಕೆ ಆಯ್ಕೆ

ಹರಿಹರ‌ ಪಲ್ಲತಡ್ಕ ಗ್ರಾ.ಪಂ ಜಲ ಸಂಜೀವಿನಿ ಪಂಚಾಯತ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಮಾ.24 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ 2022-23 ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದಕ್ಕಾಗಿ ಈ ಪ್ರಶಸ್ತಿ ದೊರೆಯಲಿದೆ.ಗ್ರಾ.ಪಂ ಅಧ್ಯಕ್ಷ ಜಯಂತ ಬಾಳುಗೋಡು ಹಾಗೂ ಪಿಡಿಒ ಪುರುಷೋತ್ತಮ ಮಣಿಯಾನ ಮನೆ ಬೆಂಗಳೂರಿಗೆ ತೆರಳಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
error: Content is protected !!