Ad Widget

ಬೆಳ್ಳಾರೆ: ವಿಶ್ವ ಮಹಿಳಾ ದಿನಾಚರಣೆ

ಬೆಳ್ಳಾರೆಯ ಸ್ನೇಹಶ್ರೀ ಮಹಿಳಾ ಮಂಡಲ ಮತ್ತು ಬೆಳ್ಳಾರೆ ಗ್ರಾ.ಪಂ. ಆಶ್ರಯದಲ್ಲಿ ಬೆಳ್ಳಾರೆಯ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು.ಬೆಳ್ಳಾರೆ ಗ್ರಾ. ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸ್ನೇಹಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಕುಸುಮ ಕುರುಂಬುಡೇಲು ಸಭಾಧ್ಯಕ್ಷತೆ ವಹಿಸಿದ್ದರು.ಸ್ವಉದ್ಯೋಗ ಮತ್ತು ಮಹಿಳೆ ವಿಷಯದ ಬಗ್ಗೆ ಎನ್ ಆರ್ ಎಲ್ ಎಂ...

ಕೆ.ವಿ.ಜಿ. ಡೆಂಟಲ್ ಕಾಲೇಜು ವಿಶ್ವ ಬಾಯಿ ಆರೋಗ್ಯ ದಿನಾಚರಣೆ

ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮತ್ತು ಸಾಂದೀಪನಿ ವಿಶೇಷ ಮಕ್ಕಳ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಬಾಯಿಯ ಆರೋಗ್ಯ ದಿನ ಆಚರಣೆಯು ಸುಳ್ಯ ಸಾಂದೀಪನಿ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಾಂಶುಪಾಲೆ ಡಾ.ಮೋಕ್ಷಾ ನಾಯಕ್ ಉದ್ಘಾಟಿಸಿ ಮಾತನಾಡಿದ ಅವರು ವ್ಯಕ್ತಿಯ ವ್ಯಕ್ತಿತ್ವ ಮತ್ತು ಬೆಳವಣಿಗೆಯಲ್ಲಿ ಬಾಯಿಯ ಆರೋಗ್ಯ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ...
Ad Widget

ಸುಮನಾ ಬೆಳ್ಳಾರ್ಕರ್ ಸುಳ್ಯದ ಆಮ್ ಆದ್ಮಿಪಕ್ಷದ ಅಭ್ಯರ್ಥಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಆಯ್ಕೆಯಾಗಿದ್ದಾರೆ.ಇವರು ಸುಳ್ಯದ ಮಾಜಿ ಶಾಸಕ ಕೆ.ಕುಶಲರವರ ಪುತ್ರಿ.

ಅಂಕತಡ್ಕ : ದಿ‌.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ವೀರ ಸಾವರ್ಕರ್ ವೃತ್ತ ಲೋಕಾರ್ಪಣೆ

ದಿ‌.ಪ್ರವೀಣ್ ನೆಟ್ಟಾರು ರವರ ಸ್ಮರಣಾರ್ಥವಾಗಿ ಸವಣೂರು ಗ್ರಾ.ಪಂ.ವತಿಯಿಂದ ಅಂಕತ್ತಡ್ಕ ಎಂಬಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ದ ಲೋಕಾರ್ಪಣೆ ಕಾರ್ಯಕ್ರಮ.ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರು, ದ.ಕ.ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲು, ಸವಣೂರು ಗ್ರಾ.ಪಂ.ಅಧ್ಯಕ್ಷರಾದ ಶ್ರೀಮತಿ ರಾಜೀವಿ ರೈ, ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪುತ್ತೂರು ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷರಾದ ದಿನೇಶ್ ಮೆದು, ಕಾಣಿಯೂರು...

ಮಾ. 24 : ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ದೃಢ ಕಲಶಾಭಿಷೇಕ

ಇತ್ತೀಚೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆದ ಕಾಯರ್ತೋಡಿಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರಿಗೆ ದೃಢಕಲಶಾಭಿಷೇಕವು ಮಾ. 24 ರಂದು ನಡೆಯಲಿದೆ.ಮಾ. 23 ರಂದು ಶುದ್ಧಿ ಕಲಶ ಪ್ರಕ್ರಿಯೆಗಳು ನಡೆದು, ಮಾ. 24 ರ ಬೆಳಿಗ್ಗೆ 7 ರಿಂದ ಶ್ರೀ ಗಣಪತಿ ಹವನ ನಡೆದ ಬಳಿಕ, ಪೂರ್ವಾಹ್ನ 9 ಕ್ಕೆ ದೃಢಕಲಶಾಭಿಷೇಕ ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ...
error: Content is protected !!