Ad Widget

ಗುರುಂಪು ಬರೆ ಜರಿತ ಘಟನೆ : ಮೂವರು ಕಾರ್ಮಿಕರ ಮೃತದೇಹವೂ ಪತ್ತೆ

ಸುಳ್ಯದ ಗುರುಂಪು ಬಳಿ ಸಂಭವಿಸಿದ ಬರೆ ಕುಸಿತ ದುರ್ಘಟನೆಯಲ್ಲಿ ಮಣ್ಣಿನಡಿ ಸಿಲುಕಿದ ಮೂವರು ಕಾರ್ಮಿಕರ ಮೃತದೇಹವೂ ಪತ್ತೆಯಾಗಿದೆ.ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿತು. ಅಬೂಬಕ್ಕರ್ ಎಂಬವರ ಮನೆಯ ಹಿಂದೆ ಬೃಹತ್ತಾದ ಬರೆ ತೆಗೆಯಲಾಗಿದ್ದು, ಅದರ ಕೆಳಗೆ ಫಿಲ್ಲರ್ ಹಾಕಿ ತಡೆಗೋಡೆಯ ಕಾಮಗಾರಿ ನಡೆಯುತ್ತಿತ್ತು. ಮಧ್ಯಾಹ್ನ ವೇಳೆಗೆ ಇಲ್ಲಿ ಮೂವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಇವರಲ್ಲಿ ಇಬ್ಬರು...

ಮೀಸಲಾತಿ ಕ್ಷೇತ್ರವಾದ ಸುಳ್ಯದಲ್ಲಿ 30 ವರ್ಷದಿಂದ ನಮ್ಮ ಸಮುದಾಯದವರನ್ನು ಕಡೆಗಣಿಸಲಾಗುತ್ತಿದೆ :ಆದಿ ದ್ರಾವಿಡ ಸಮುದಾಯ ಅಸಮಧಾನ

ರಾಜಕೀಯ ಪ್ರಮುಖ ಪಕ್ಷಗಳು ಈ ಬಾರಿ ಆದಿ ದ್ರಾವಿಡ ಸಮುದಾಯದವರನ್ನು ಸುಳ್ಯದಲ್ಲಿ ಅಭ್ಯರ್ಥಿ ಪಕ್ಷಗಳು ಘೋಷಿಸಬೇಕು ಗೆಲ್ಲುವ ಮುಂಚೂಣಿ ಪಕ್ಷಗಳು ಸೀಟು ನೀಡ ಬೇಕು ತಾಲೂಕಿನಲ್ಲಿ 25000 ಮತ ಆದಿದ್ರಾವಿಡ ಸಮುದಾಯದವರಿದ್ದು,ಈ ಭಾರಿ ರಾಷ್ಟ್ರೀಯ ಪಕ್ಷಗಳು ಸುಳ್ಯದಲ್ಲಿ ಆದಿದ್ರಾವಿಡ ಸಮುದಾಯದ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಆದಿ ದ್ರಾವಿಡ ಸಮಾಜ ಸೇವಾ ಸಂಘ ಆಗ್ರಹ ವ್ಯಕ್ತಪಡಿಸಿದೆ....
Ad Widget

ಮಾ.30ರಂದು ರೋಟರಿ ಕ್ಲಬ್ ಸುಳ್ಯ ಸಿಟಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ: ಡಾ.ರಘುರಾಮ ಮಾಣಿಬೆಟ್ಟು ಅವರಿಗೆ ರೋಟರಿ ಜೀವಮಾನ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭ

ಸುಳ್ಯ:ರೋಟರಿ ಕ್ಲಬ್ ಸುಳ್ಯ ಸಿಟಿಗೆ ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರ ಅಧಿಕೃತ ಭೇಟಿ ಕಾರ್ಯಕ್ರಮ ಮಾ. 30ರಂದು ನಡೆಯಲಿದೆ ಎಂದು ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ಪಿ.ಮುರಳೀಧರ ರೈ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಜಿಲ್ಲಾ ಗವರ್ನರ್ ಭೇಟಿ ಅಂಗವಾಗಿ ರೋಟರಿ ಸಮುದಾಯ ಭವನದಲ್ಲಿ...

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗೆ 100 ವಸತಿಗೆ ಮಂಜೂರಾತಿ

ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್ ಗೆ ಬಸವ ವಸತಿ ಯೋಜನೆ ಅಡಿ 80 ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ನಿವಾಸ ಯೋಜನೆ ಅಡಿ 20 ಹೀಗೆ ಆರ್ಥಿಕವಾಗಿ ಹಿಂದುಳಿದ ಜನರಿಗಾಗಿ 100 ಮನೆಗಳನ್ನು ಕಟ್ಟಲು ಮಂಜೂರಾತಿ ನೀಡಲಾಗಿದೆ‌ ಎಂದು ತಿಳಿದು ಬಂದಿದೆ. ಒಬಿಸಿ, ಮೈನಾರಿಡಿ, ಇತರೇ ವರ್ಗದವರಿಗೆ ಸಿಗುವ ಬಸವ ವಸತಿ ಯೋಜನೆಯಲ್ಲಿ ಆಯ್ಕೆಯಾದವರಿಗೆ ₹120000 ದೊರೆತರೆ,...

ಅರಂತೋಡು ಗ್ರಾಮ ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿರುವ ಅರಂತೋಡು ಗ್ರಾಮ ಪಂಚಾಯತ್ ನ ಆಡಳಿತ ಮಂಡಳಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದರು. ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪುರಸ್ಕಾರ ಪ್ರದಾನ ಮಾಡಿದರು. ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರಿಣಿ ದೇರಾಜೆ, ಪಿ.ಡಿ.ಒ.ಜಯಪ್ರಕಾಶ್, ಸದಸ್ಯರುಗಳಾದ ಶಿವಾನಂದ...

ಕಂದ್ರಪ್ಪಾಡಿ ಅರೋಗ್ಯ ಮತ್ತು ಕ್ಷೇಮ ಕೇಂದ್ರ ಸೇವೆ ಪ್ರಾರಂಭ

ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಕೇಂದ್ರವಾಗಿರಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸೇವೆಯು ಕಂದ್ರಪ್ಪಾಡಿ ಅಂಗನವಾಡಿ ಕೇಂದ್ರದ ಎದುರುಗಡೆ ಇರುವ ದೇವಿದಾಸ್ ಕುತ್ಯಾಳ ಅವರ ಕಟ್ಟಡದಲ್ಲಿ ಪ್ರಾರಂಭವಾಗಿರುತ್ತದೆ. ಇಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಆಗಿ ಕು. ಧನ್ಯ ಕೆದ್ಕರ್ ಅವರು ನಿಯೋಜನೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದು ಸೇವೆಯಲ್ಲಿದ್ದಾರೆ.

ಪೆರಾಜೆ ಗ್ರಾಮ ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿರುವ ಪೆರಾಜೆ ಗ್ರಾಮ ಪಂಚಾಯತ್ ನ ಆಡಳಿತ ಮಂಡಳಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದರು.ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪುರಸ್ಕಾರ ಪ್ರದಾನ ಮಾಡಿದರು.ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಬಳ್ಳಡ್ಕ, ಪಿ.ಡಿ.ಒ.ಮಹಾದೇವ ಪ್ರಭು,ಸದಸ್ಯರುಗಳಾದ ನಂಜಪ್ಪ ನಿಡ್ಯಮಲೆ,ಉದಯಚಂದ್ರ ಕುಂಬಳಚೇರಿ,...

ಕಳಂಜ ಗ್ರಾ.ಪಂ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

ಕಳಂಜ ಗ್ರಾ.ಪಂ ಗೆ 2019-20 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರವನ್ನು ಇಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಗ್ರಾ.ಪಂ ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ, ಪಿಡಿಒ ಪದ್ಮಯ್ಯ, ಗ್ರಾ.ಪಂ ಸದಸ್ಯರುಗಳಾದ ಬಾಲಕೃಷ್ಣ ಬೇರಿಕೆ, ಕಮಲ, ಸುದಾ, ಪ್ರೇಮಲತಾ ಉಪಸ್ಥಿತರಿದ್ದರು.
error: Content is protected !!