ಗುತ್ತಿಗಾರು ಸಂತ ಮರಿಯಮ್ಮ ದೇವಾಲಯದಲ್ಲಿ ಪವಿತ್ರ ವಾರದ ಆರಂಭ ಮತ್ತು ಗರಿಗಳ ಹಬ್ಬ

- ಗುತಿಗಾರು ಸಂತ ಮರಿಯಮ್ಮ ದೇವಾಲಯದಲ್ಲಿ ಪವಿತ್ರ ವಾರದ ಆರಂಭ ಮತ್ತು ಗರಿಗಳ ಹಬ್ಬ ಎ.2 ರಂದು ಆಚರಿಸಲಾಯಿತು. ಫಾ. ರೋಯಿ ದಿವ್ಯ ಬಲಿಪೂಜೆಗೆ ನೇತೃತ್ವ ನೀಡಿದರು. ವಿಶೇಷ ಪ್ರಾರ್ಥನೆ ಹಾಗೂ ಪೂಜೆಯನ್ನು ಈಸ್ಟರ್ ಹಬ್ಬದ ವರಗೆ ನಡಸಲಾಗುವ ಮಾಹಿತಿಯನ್ನು ಚರ್ಚ್ ನ ಧರ್ಮ ಗುರು ಫಾ.ಆದರ್ಶ್ ಜೋಸೆಫ್ ನೀಡಿದರು.

ಬಾಳಿಲ: ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ‘ಚಿಣ್ಣರ ತಕಧಿಮಿ’ ಮಕ್ಕಳ ಬೇಸಗೆ ಶಿಬಿರದ ಅಂಗವಾಗಿ ಏ. 3ರಂದು ಮೆಟ್ರಿಕ್ ಮೇಳ ಜರುಗಿತು. ಮಕ್ಕಳಿಗೆ ವ್ಯವಹಾರ ಪಾಠ ಕಲಿಯುವಿಕೆಯ ದೃಷ್ಟಿಯಿಂದ ಈ ಮಕ್ಕಳ ಸಂತೆಯನ್ನು ಆಯೋಜಿಸಲಾಗಿತ್ತು. ತಾವು ಮನೆಯಲ್ಲಿ ಬೆಳೆದ ವಿಧವಿಧದ ತರಕಾರಿ, ತಯಾರಿಸಿದ ವಸ್ತುಗಳು, ಹಣ್ಣು ಹಂಪಲುಗಳು, ಔಷಧೀಯ ಗಿಡಗಳು, ಆಹಾರ ಪದಾರ್ಥಗಳು,ತಂಪು ಪಾನೀಯಗಳು...
Ad Widget

ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಮಕ್ಕಳ ಬೇಸಿಗೆ ಶಿಬಿರ ಆರಂಭ

ಶ್ರೀಹರಿಹರೇಶ್ವರ ದೇವಸ್ಥಾನ, ಹರಿಹರಪಲ್ಲತಡ್ಕದಲ್ಲಿ ಇದರ ಸಹಯೋಗಲ್ಲಿ ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಇದರ ಆಶ್ರಯದಲ್ಲಿ ‘ನಿಸರ್ಗ ಮಕ್ಕಳ ಬೇಸಿಗೆ ಶಿಬಿರ’ದ ಉದ್ಘಾಟನಾ ಸಮಾರಂಭವು ಎ‌.2 ರಂದು ನಡೆಯಿತು. ಹರಿಹರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು ಡೋಲಕ್ ಭಾರಿಸಿ, ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್...

ಸಂಗೀತ ಜ್ಯೂನಿಯರ್‌ ಗ್ರೇಡ್‌ ಪರೀಕ್ಷೆಯಲ್ಲಿ ಸಂಕೇಸದ ಪೃಥ್ವಿ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

2023 ನೇ ಸಾಲಿನಲ್ಲಿ ನಡೆದ ಸಂಗೀತ ಜೂನಿಯರ್‌ ಗ್ರೇಡ್‌ ಪರೀಕ್ಷೆಯಲ್ಲಿ ಪೃಥ್ವಿ ಪಿ ಎಂ ಉಮ್ಮಡ್ಕ ಶೇ.98 ಅಂಕ ಪಡೆದು ಡಿಸ್ಟಿಂಕ್ಷನ್‌ ನಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಸುನಾದ ಸಂಗೀತ ಕಲಾ ಶಾಲೆಯ ಸುಳ್ಯದ ಶಿಕ್ಷಕರಾದ ವಿದ್ವಾನ್‌ ಕಾಂಚನ ಈಶ್ವರ ಭಟ್‌ ಇವರ ಶಿಷ್ಯೆ. ಇವಳು ಸಂಕೇಸದ ಪ್ರಶಾಂತ ಉಮ್ಮಡ್ಕ ಹಾಗೂ ಮಧುರಾ ದಂಪತಿಗಳ ಪುತ್ರಿ. ಸುಬ್ರಹ್ಮಣ್ಯದ...

ಸಂಪಾಜೆ :ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಗೆ ಗೊನೆ ಮುಹೂರ್ತ

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕಾಲಾವಧಿ ಜಾತ್ರೆ ಎಪ್ರಿಲ್ 11 ಮತ್ತು 12 ರಂದು ನಡೆಯಲಿದ್ದು ಎ.3 ರಂದು ಗೊನೆ ಕಡಿಯುವ ಮುಹೂರ್ತ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಎಂ.ಬಿ ಸದಾಶಿವ , ಆಡಳಿತ ಮಂಡಳಿಯ ಅಧ್ಯಕ್ಷರಾದ ಜಯಕುಮಾರ್ ಚಿದ್ಕಾರ್ ,ಆಡಳಿತ ಮಂಡಳಿಯ ಕಾರ್ಯದರ್ಶಿ ಕೇಶವ...
error: Content is protected !!