- Thursday
- April 23rd, 2026
ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಕಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 ಸಿ.ಆರ್.ಪಿ.ಎಪ್ ಪಡೆ ಆಗಮಿಸಿದ್ದು ಇಂದು ಸುಳ್ಯದ ಪ್ರಮುಖ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಪುತ್ತೂರು ವಿಭಾಗದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ್ ನೇತೃತ್ವದಲ್ಲಿ 2 CRPF ಪಡೆ ಹಾಗೂ ಒಂದು...
ಎಣ್ಮೂರು ಶ್ರೀನಾಗಬ್ರಹ್ಮ ಕೋಟಿ ಚೆನ್ನಯ ಆದಿಬೈದೇರುಗಳ ನೇಮೋತ್ಸವವು ಎ.5 ರಂದು ವಿಜೃಂಭಣೆಯಿಂದ ನಡೆಯಿತು.ಏ.3ರಂದು ಬೆಳಿಗ್ಗೆ ಶ್ರೀ ಮಹಾ ಗಣಪತಿ ಹವನ ನಡೆದು, ರಾತ್ರಿ ಶ್ರೀ ಉಳ್ಳಾಕುಳ ನೇಮ ಮತ್ತು ಕಾಜು ಕುಜುಂಬ ನೇಮ, ಕೈಕಾಣಿಕೆ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.ಎ.4ರಂದು ರಾತ್ರಿ ಇಷ್ಟದೇವತೆ ನೇಮೋತ್ಸವ ನಡೆದು, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಏ....
