- Wednesday
- April 2nd, 2025

ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆಮೂಲೆ, ಶೇಣಿ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದ್ದು, ಆ ಭಾಗದ ಜನರು ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತ್ ಮೊರೆ ಹೋಗಿದ್ದಾರೆ. ಕೆಲವು ತಿಂಗಳ ಹಿಂದೆಯೇ ಈ ಭಾಗದ ಸೂರೆಂಗಿ ಎಂಬಲ್ಲಿ ಜೆ.ಜೆ.ಎಮ್ ಯೋಜನೆಯಡಿಯಲ್ಲಿ ಕೊಳವೆ ಬಾವಿ ಕೊರೆಸಲಾಗಿದೆಯಾದರೂ, ಇಲ್ಲಿಯವರೆಗೆ ಅದರ ಸಂಪರ್ಕ ವ್ಯವಸ್ಥೆ ಕಲ್ಪಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ....

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಮುರುಳ್ಯ ರವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಜಿ ರವಾರನ್ನು ಭೇಟಿ ಮಾಡಿ ಚುನಾವಣಾ ತಯಾರಿಯ ಬಗ್ಗೆ ಮಾತುಕತೆ ನಡೆಸಿದರು.

ಗುತ್ತಿಗಾರು: ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ವತಿಯಿಂದ ಯೋಗ ತರಬೇತಿ ನಡೆಯುತ್ತಿದ್ದು, ಇದೀಗ ಬೇಸಿಗೆ ರಜೆಯ ಅವಧಿಯಲ್ಲಿ ಒಂದು ವಾರಗಳ ಯೋಗ ತರಬೇತಿ ಕಾರ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಶಿಬಿರವನ್ನು ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ನಿ) ಸುಳ್ಯ ಇದರ ನಿಂತಿಕಲ್ಲು ಶಾಖಾ ವ್ಯವಸ್ಥಾಪಕ ಚರಣ್ ದೇರಪ್ಪಜ್ಜನಮನೆ ಉದ್ಘಾಟನೆ ಮಾಡಿ, ಸದೃಢ...