- Thursday
- April 23rd, 2026
ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿಯಲ್ಲಿ ವ್ಯಕ್ತಿಯೊಬ್ಬರು ಏ.20 ರಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.ಪಡ್ಪಿನಂಗಡಿ(ಕಜ್ಜೋಡಿ ತುಪ್ಪದಮನೆ) ಸುಬ್ಬಪ್ಪ ಗೌಡ ಎಂಬುವವರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸಂಜೆ ವಿಷಯ ಬೆಳಕಿಗೆ ಬಂದಿದ್ದು, ಬೆಳ್ಳಾರೆ ಪೋಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೃತರು ಪತ್ನಿ ಶ್ರೀಮತಿ ಕಮಲ,...
2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ ವಾಣಿಜ್ಯ ವಿಭಾಗ 100% ಹಾಗೂ ಕಲಾ ವಿಭಾಗ 97% ಫಲಿತಾಂಶ ದಾಖಲಾಗಿರುತ್ತದೆ. ಕಲಾ ವಿಭಾಗ ಹಾಗೂ ವಾಣಿಜ್ಯ ವಿಭಾಗದಿಂದ ಒಟ್ಟು 62 ವಿದ್ಯಾರ್ಥಿಗಳು ಹಾಜರಾಗಿದ್ದು ಒಟ್ಟಾರೆಯಾಗಿ 98 ಶೇಕಡಾ ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ 30 ವಿದ್ಯಾರ್ಥಿಗಳು...
