- Wednesday
- April 2nd, 2025

ವಿಧಾನಸಭಾ ಚುನಾವಣೆಗೆ ಸುಳ್ಯ ಮೀಸಲು ಕ್ಷೇತ್ರದಿಂದ ಓರ್ವ ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದ ಹಿನ್ನಲೆಯಲ್ಲಿ 8 ಮಂದಿ ಅಂತಿಮ ಕಣದಲ್ಲಿದ್ದಾರೆ.9 ಮಂದಿ ನಾಮಪತ್ರ ಸಲ್ಲಿಸಿದ್ದು ಅವರಲ್ಲಿ ಪಕ್ಷೇತರ ಅಭ್ಯರ್ಥಿ ಸತೀಶ್ ಬೂಡುಮಕ್ಕಿ ನಾಮಪತ್ರ ವಾಪಸ್ ಪಡೆದಿದ್ದು ಇದೀಗ ಸುಳ್ಯ ವಿಧಾನಸಭಾ ಕ್ಷೇತ್ರ ಕಣದಲ್ಲಿ ಬಿಜೆಪಿ ಭಾಗೀರಥಿ ಮುರುಳ್ಯ, ಕಾಂಗ್ರೆಸ್ ಜಿ ಕೃಷ್ಣಪ್ಪ, ಜೆಡಿಎಸ್ನಿಂದ ಹೆಚ್.ಎಲ್....

ಸುಳ್ಯದ ಯುವಕನೋರ್ವ ಬೆಂಗಳೂರಿನಲ್ಲಿ ಅಪಘಾತಕ್ಕೆ ಬಲಿಯಾದ ಘಟನೆ ಮಾ.24 ರಂದು ಸಂಭವಿಸಿದೆ. ಕಲ್ಮಕಾರು ಗ್ರಾಮದ ಧರ್ಮಪಾಲ ಗೌಡ ಬಾಳೆಬೈಲು ಮತ್ತು ಶ್ರೀಮತಿ ವಿಮಲಾಕ್ಷಿ ದಂಪತಿಗಳ ಪುತ್ರ ಯತೀಶ್ ಬಾಳೆಬೈಲು ಮೃತಪಟ್ಟ ದುರ್ದೈವಿ.ಅವಿವಾಹಿತರಾಗಿರುವ ಯತೀಶ್ ಅವರು ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದು, ಅವರಿಗೆ ಸುಮಾರು 30ವರ್ಷ ವಯಸ್ಸಾಗಿತ್ತು. ಮೃತರು ತಂದೆ ತಾಯಿ, ಸಹೋದರ, ಸಹೋದರಿ, ಬಂಧುಮಿತ್ರರನ್ನು...

ಸುಧೀರ್ ಬೆಳ್ಳಾರ್ಕರ್ ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ರವರು ಕೆ.ಎಸ್.ಆರ್. ಪಕ್ಷದ ಸಿದ್ದಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರನ್ನು ತಾಲೂಕು ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಸಂದರ್ಭದಲ್ಲಿ ಕೆ. ಆರ್. ಸ್ ಪಕ್ಷದ ಅಧ್ಯಕ್ಷರು ಅವಿನಾಶ್ ಕಾರಿಂಜಾ. ಪ್ರದಾನ ಕಾರ್ಯದರ್ಶಿ ಜೀವನ್ ನಾರ್ಕೋಡು ಮತ್ತು ಸುಚೇತ್ ಮತ್ತು ಅಖಿಲ್...