Ad Widget

ಸುಧೀರ್ ಬೆಳ್ಳಾರ್ಕರ್ ಕೆ.ಆರ್.ಎಸ್. ಪಕ್ಷದ ತೆಕ್ಕೆಗೆ – ಸಂಘಟನಾ ಕಾರ್ಯದರ್ಶಿಯಾಗಿ ನೇಮಕ

ಸುಧೀರ್ ಬೆಳ್ಳಾರ್ಕರ್

ಮಾಜಿ ಶಾಸಕರಾದ ಕೆ ಕುಶಲ ರವರ ಮಗ ಸುಧೀರ್ ಬೆಳ್ಳಾಳ್ಕರ್ ರವರು ಕೆ.ಎಸ್.ಆರ್. ಪಕ್ಷದ ಸಿದ್ದಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರನ್ನು ತಾಲೂಕು ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.‌ ಈ ಸಂದರ್ಭದಲ್ಲಿ ಕೆ. ಆರ್. ಸ್ ಪಕ್ಷದ ಅಧ್ಯಕ್ಷರು ಅವಿನಾಶ್ ಕಾರಿಂಜಾ. ಪ್ರದಾನ ಕಾರ್ಯದರ್ಶಿ ಜೀವನ್ ನಾರ್ಕೋಡು ಮತ್ತು ಸುಚೇತ್ ಮತ್ತು ಅಖಿಲ್ ರವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!