Ad Widget

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಪ್ರಚಾರ ಆರಂಭ

ಸುಳ್ಯ ವಿಧಾನಸಭಾ ಕ್ಷೇತ್ರದ ಏಣ್ಮೂರು ಗ್ರಾ.ಪಂ.ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ ಏಣ್ಮೂರು ನಲ್ಲಿ ನಡೆಯಿತು. ಕಾರ್ಯಕರ್ತರನ್ನು ಉದ್ದೆಶಿಸಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಮಾತನಾಡಿದರು. ಈ ಸಂದರ್ಭದಲ್ಲಿ ಭಾಜಪ ಅಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯ,ಸುಳ್ಯ ಮಂಡಲ ಚುನಾವಣಾ ಪ್ರಭಾರಿ ಪೂವಾಜೆ ಕುಶಾಲಪ್ಪ ಗೌಡ, ಚುನಾವಣಾ ಸಂಚಾಲಕ...

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಪ್ರಚಾರ ಆರಂಭ

ಸುಳ್ಯ ವಿಧಾನಸಭಾ ಕ್ಷೇತ್ರದ ಏಣ್ಮೂರು ಗ್ರಾ.ಪಂ.ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ ಏಣ್ಮೂರು ನಲ್ಲಿ ನಡೆಯಿತು.ಕಾರ್ಯಕರ್ತರನ್ನು ಉದ್ದೆಶಿಸಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಮಾತನಾಡಿದರು.ಈ ಸಂದರ್ಭದಲ್ಲಿ ಭಾಜಪ ಅಭ್ಯರ್ಥಿ ಕುಮಾರಿ ಭಾಗೀರಥಿ ಮುರುಳ್ಯ,ಸುಳ್ಯ ಮಂಡಲ ಚುನಾವಣಾ ಪ್ರಭಾರಿ ಪೂವಾಜೆ ಕುಶಾಲಪ್ಪ ಗೌಡ, ಚುನಾವಣಾ ಸಂಚಾಲಕ ಎ.ವಿ.ತೀರ್ಥರಾಮ, ಪ್ರಧಾನ...
Ad Widget

ಅಂಗಾರರಂತಹ ಪ್ರಾಮಾಣಿಕ ಕಾರ್ಯಕರ್ತನೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ, ಬೇಸರಗೊಂಡು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಜಿನಾಮೆ ಕೊಟ್ಟ ವೆಂಕಟ್ ವಳಲಂಬೆ

ಆರು ಬಾರಿ ಗೆದ್ದು ಸುಳ್ಯದಲ್ಲಿ ಬಿಜೆಪಿ ಭದ್ರವಾಗಲು ಕಾರಣರಾದ ಸಚಿವ ಎಸ್. ಅಂಗಾರರವರಿಗೆ ಚುನಾವಣಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಸಂದೇಶ ಕಳುಹಿಸಿರುವುದಾಗಿ ತಿಳಿದು ಬಂದಿದೆ.ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ...

ಎ.13-19: ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೆಯು ಎ.13 ರಿಂದ 19ರ ವರೆಗೆ ನಡೆಯಲಿದೆ. ಎ.13ರಂದು ಬೆಳಗ್ಗೆ ಉಗ್ರಾಣ ತುಂಬಿಸುವುದು, ತೋಟಂಪಾಡಿ ಶ್ರೀ ಉಳ್ಳಾಕುಳು ದೈವದ ಭಂಡಾರ ಬರುವುದು, ಮಧ್ಯಾಹ್ನ ಧ್ವಜಾರೋಹಣ , ಎ.14ರಂದು ಬೆಳಿಗ್ಗೆ ವಿಷುಕಣಿ, ಶತರುದ್ರಾಭೀಷೆಕ, ಎ.15ರಂದು ರಾತ್ರಿ ಉತ್ಸವ ಬಲಿ ಹೊರಡುವುದು,ಎ.16ರಂದು ಬೆಳಿಗ್ಗೆ ಸಣ್ಣ ದರ್ಶನ ಬಲಿ ,...

ಸುಳ್ಯ ರಂಗಮಯೂರಿ ಕಲಾ ಶಾಲೆಯ ‘ಬಣ್ಣ’ ಬೇಸಿಗೆ ಶಿಬಿರಕ್ಕೆ ಚಾಲನೆ

ಸುಳ್ಯದ ಶ್ರೀ ಹರಿ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವಾರು ವರುಷಗಳಿಂದ ವಿವಿಧ ಕಲಾ ಪ್ರಕಾರಗಳ ತರಬೇತಿ ಕೇಂದ್ರವಾಗಿರುವ ರಂಗ ಮಯೂರಿ ಕಲಾ ಶಾಲೆಯ ಆಯೋಜನೆಯಲ್ಲಿ ನಡೆಯುತ್ತಿರುವ ಬಣ್ಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಇಂದು ಸುಳ್ಯದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಡಾ. ಉಜ್ವಲ್...

ಸಚಿವ ಸುನಿಲ್ ಕುಮಾರ್ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸುನಿಲ್ ಕುಮಾರ್ ಏ.11 ರಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು.ಇಂದು ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಕ್ಷೇತ್ರದಲ್ಲಿ ಸುನಿಲ್ ಕುಮಾರ್ ಶೇಷ ಸೇವೆ ನೆರವೇರಿಸಿದರು. ಬಳಿಕ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ,ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ,ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಿತು. ಎ.10 ರಂದು ಸೋಮವಾರ ರಾತ್ರಿ ದೇವತಾ ಪ್ರಾರ್ಥನೆ,ಆಚಾರ್ಯವರಣ,ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ,ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಪೂಜಾ ಬಲಿ,...

ಬಿಜೆಪಿ ಟಿಕೆಟ್ ಘೋಷಣೆ ಸುಳ್ಯಕ್ಕೆ ಭಾಗೀರಥಿ ಮುರುಳ್ಯ

ರಾಜ್ಯ ವಿಧಾನ ಸಭಾ ಚುನಾವಣೆಗೆ 189 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ವರಿಷ್ಠರು ಘೋಷಿಸಿದ್ದಾರೆ. ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಭಾಗೀರಥಿ ಮುರುಳ್ಯ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಆಶಾ ತಿಮ್ಮಪ್ಪವಟಿಕೆಟ್ ಪಡೆದಿದ್ದಾರೆ.

ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಬೇಸಿಗೆ ಶಿಬಿರ

ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಏ. 1ರಿಂದ ಏ.10ರವರೆಗೆ ನಡೆದ ವಿಭಿನ್ನ ಮತ್ತು ವಿಶಿಷ್ಟ ಕಾರ್ಯ ಚಟುವಟಿಕೆಗಳಿಂದ ಕೂಡಿದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಏ. 10ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವ ಉದ್ಯಮಿ ಡಾ. ಶ್ವೇತಾ ಮಡಪ್ಪಾಡಿ ಮಾತನಾಡಿ ” ಮಕ್ಜಳಿಗೆ ಪೋಷಕರ ಪ್ರೋತ್ಸಾಹ ಸದಾ ಇರಬೇಕು. ಮಕ್ಕಳನ್ನು ಕ್ರಿಯಾತ್ಮಕ...

ಅರಂತೋಡು: ಕೌಶಲ್ಯ ತರಬೇತಿ ಶಿಬಿರ

ನೆಹರು ಮೆಮೋರಿಯಲ್ ಕಾಲೇಜ್ ಕಾಲೇಜು ಸುಳ್ಯ ಸಮಾಜ ಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಅರಂತೋಡು ಹಾಗೂ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ "ಸ್ವಾವಲಂಬನೆಡೆಗೆ ಒಂದು ಹೆಜ್ಜೆ"ಎಂಬ ಶೀರ್ಷಿಕೆಯಡಿ ಯಲ್ಲಿ ನಾಲ್ಕು ದಿನದ ಕೌಶಲ್ಯ ತರಬೇತಿ ಶಿಬಿರವು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ ಉದ್ಘಾಟನೆಗೊಂಡಿದೆ . ಈ...
Loading posts...

All posts loaded

No more posts

error: Content is protected !!
ವಾಟ್ಸ್‌ಆಪ್‌ ಗ್ರೂಪ್‌ಗೆ ಸೇರಿ