- Sunday
- May 4th, 2025

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಮುರುಳ್ಯರ ಮನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವೆಉ ಇಂದು ಬೆಳಗ್ಗೆ ಭೇಟಿ ನೀಡಿದ್ದಾರೆ.ಅವರನ್ನು ಭಾಗೀರಥಿ ಮುರುಳ್ಯ ಹಾಗೂ ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಸ್ವಾಗತಿಸಲಾಯಿತು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಸಚಿವರು "ಪಕ್ಷ ಸಮಾಜದ ಕಟ್ಟಕಡೆಯ ಕಾರ್ಯಕರ್ತರನ್ನೂ ಗುರುತಿಸಿದೆ. ಇದಕ್ಕೆ ಭಾಗೀರಥಿ ಅವರೇ ಸಾಕ್ಷಿ. ಇದು...

ಹರಿಹರ ಪಲ್ಲತ್ತಡ್ಕ ಗ್ರಾಮದ ಕಲ್ಲೇರಿಕಟ್ಟದಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಚಾಮುಂಡೇಶ್ವರಿ ಮತ್ತು ಗುಳಿಗ ದೈವದ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಏ.02 ಮತ್ತು 03 ರಂದು ವಿವಿಧ ತಾಂತ್ರಿಕ ಮತ್ತು ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ವೇದಬ್ರಹ್ಮ ಸುದರ್ಶನ ಎಸ್.ಎನ್ ಭಟ್ ಇವರ ನೇತೃತ್ವದಲ್ಲಿ ನಡೆಯಿತು.ಏ.02 ರಂದು ಸಂಜೆ ತಂತ್ರಿಗಳ ಆಗಮನ, ಸಪ್ತ...

ಎ.09 ರಂದು ಮಂಗಳೂರುನಲ್ಲಿ ನಡೆದ ರಾಷ್ಟ್ರ ಮಟ್ಟದ ಟ್ರಯತ್ಲಾನ್ (ಸ್ವಿಮ್ಮಿಂಗ್, ಸೈಕ್ಲಿOಗ್, ರನ್ನಿಂಗ್ )ಸ್ಪರ್ಧೆಯಲ್ಲಿ ಜಸ್ಮಿತಾ ಕೊಡೆಂಕಿರಿ,ಗ್ಲೀಯೋನ, ಆರಾಧನ ಈ ತಂಡವು ಪ್ರಥಮ ಸ್ಥಾನ ಪಡೆದು ₹ 50,000/ ನಗದು ಬಹುಮಾನವನ್ನು ಪಡೆದುಕೊಂಡಿದೆ.ಜಸ್ಮಿತಾ ಕೊಡೆಂಕಿರಿ ಕೆ. ಎಸ್. ಎಸ್ ಕಾಲೇಜು ಸುಬ್ರಮಣ್ಯ ದ ಹಳೆ ವಿದ್ಯಾರ್ಥಿನಿ ಯಾಗಿದ್ದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವಾರು ಪ್ರಶಸ್ತಿ ಗಳನ್ನು...

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಸುಳ್ಯ ಚೆನ್ನಕೇಶವ ಕೃಪಾ ಎಂಬಲ್ಲಿ ಇಂದು 132ನೇ ವರ್ಷದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಚರಣೆ ಮಾಡಲಾಯಿತು. ಅಧ್ಯಕ್ಷತೆಯನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ವಹಿಸಿದ್ದರು ಕಾರ್ಯಕ್ರಮವನ್ನು ಉದ್ಘಾಟನೆ ನಿವೃತ್ತ ಅಂಚೆಪಾಲಕರಾದ ನಂದರಾಜ್ ಸಂಕೇಸ ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ನಂತರ ಮುಗೇರ ಸಂಘದ ಸುಳ್ಯ ತಾಲೂಕು...

ಸುಳ್ಯ ವಿಧಾನಸಭಾ ಕ್ಷೇತ್ರದ ಅಮರಮುಡ್ನೂರು ಗ್ರಾಮದ ಚುನಾವಣಾ ಪೂರ್ವಾಭಾವಿ ಸಭೆ ಏ.14 ರಂದು ಅಮರಪಡ್ನೂರು ನಲ್ಲಿ ನಡೆಯಿತುಸಭೆಯಲ್ಲಿ ಸುಳ್ಯ ಕ್ಷೇತ್ರ ಚುನಾವಣಾ ಸಂಚಾಲಕ ಎ.ವಿ ತೀರ್ಥರಾಮ,ಎಸ್ ಎನ್ ಮನ್ಮಥ, ಹರೀಶ್ ಕಂಜಿಪಿಲಿ, ಅವರು ಮಾತನಾಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕುಮಾರಿ ಭಾಗೀರಥಿ ಮುರುಳ್ಯರನ್ನು ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಶ್ರಮಿಸೋಣ ಎಂದರು.ಈ ಸಂದರ್ಭದಲ್ಲಿ...

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಭಾವಿ ಸಭೆ ಮತ್ತು ಡಾ ಬಿ.ಆರ್. ಆಂಬೇಡ್ಕರ್ ಜಯಂತಿ ಆಚರಣೆ ಏ.14ರಂದು ಐವರ್ನಾಡಿನಲ್ಲಿ ನಡೆಯಿತುಸಭೆಯಲ್ಲಿ ಸುಳ್ಯ ಕ್ಷೇತ್ರ ಚುನಾವಣಾ ಸಂಚಾಲಕ ಎ.ವಿ ತೀರ್ಥರಾಮ ಅವರು ಭಾಗವಹಿಸಿ ಮಾತನಾಡಿ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕುಮಾರಿ ಭಾಗೀರಥಿ ಮುರುಳ್ಯರನ್ನು ಅವರನ್ನು ಹೆಚ್ಚಿನ...

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯ ಬಳಿಕ ಭುಗಿಲೆದ್ದ ಭಿನ್ನಮತ ನಿವಾರಣೆಗೆ ನಂದಕುಮಾರ್ ಹಾಗೂ ಕೃಷ್ಣಪ್ಪರ ನಡುವೆ ಸಂಧಾನ ನಡೆಸಲಾಗಿದ್ದು, ಪ್ರಸ್ತುತ ವಿದ್ಯಮಾನದ ಕುರಿತು ಚರ್ಚಿಸಿ ಕಾರ್ಯಕರ್ತರ ಅಭಿಪ್ರಾಯ ಪಡೆದು ವರದಿ ನೀಡುವಂತೆ ರಮಾನಾಥ ರೈ ಯವರಿಗೆ ಸೂಚನೆ ನೀಡಲಾಗಿದೆ.ಕೆಪಿಸಿಸಿ ಕಛೇರಿಯಲ್ಲಿ ನಡೆದ ನಂದಕುಮಾರ್ ಅಭಿಮಾನಿ ಬಳಗ ಮತ್ತು ಸುಳ್ಯ ಹಾಗೂ ಕಡಬ...

ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಶಿಪ್ಟ್ ಕಾರು ಮತ್ತು ಸರಕಾರಿ ಬಸ್ ಡಿಕ್ಕಿಯಾಗಿ ಆರು ಜನ ಮೃತಪಟ್ಟ ಭೀಕರ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದವರ ಪೈಕಿ ಮೂವರು ಸ್ಥಳದಲ್ಲೇ ಹಾಗೂ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟ ಹೃದಯವಿದ್ರಾಹಕ ಘಟನೆ ನಡೆದಿದೆ. ಮಂಡ್ಯ ಮೂಲದವರೆನ್ನಲಾಗಿದ್ದು ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಲಾಗಿದೆ.

ಅಂಬೇಡ್ಕರ್ ರವರ 132ನೇ ಜಯಂತಿಯನ್ನು ಜನತಾದಳ (ಜ್ಯಾ) ಪಕ್ಷದ ವತಿಯಿಂದ ಪಕ್ಷದ ಕಛೇರಿಯಲ್ಲಿ ಇಂದು ಆಚರಿಸಲಾಯಿತು. ಪ.ಜಾತಿ ಹಾಗೂ ಪ.ಪಂಗಡದ ತಾಲೂಕು ಘಟಕದ ಅಧ್ಯಕ್ಷ ಎಂ.ಬಿ. ಚೋಮರವರು ದೀಪ ಬೆಳಗಿಸುವುದರ ಮೂಲಕ ಅಂಬೇಡ್ಕರ್ ರವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಚಿಂತಕ ಎ.ಕೆ. ಹಿಮಕರ್ ರವರು ಅಂಬೇಡ್ಕರ್ ರವರ ಜೀವನ ಚರಿತ್ರೆ, ಸಾಧನೆ, ಅವರು ಸಮಾಜವನ್ನು ದಿಟ್ಟವಾಗಿ ಎದುರಿಸಿದ...

https://youtu.be/2MsMlJTTJJs ಸುಳ್ಯದಲ್ಲಿ ಮತ್ತೆ ಸ್ಪರ್ಧೆ ಮಾಡಲು ಅವಕಾಶ ವಂಚಿತರಾದ ಸಚಿವ ಅಂಗಾರರು ಮಾಧ್ಯಮಗಳಿಗೆ ಹೇಳಿಕೆ ನೀಡಿ ನಾನು ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿ, ಚುನಾವಣಾ ಪ್ರಚಾರ ಕಾರ್ಯದ ಹಿಂದೆ ಇನ್ನೂ ಇಲ್ಲ ಎಂದಿದ್ದರು. ಈ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಅಂಗಾರರು ತನ್ನ ಹೇಳಿಕೆಯನ್ನು ಹಿಂಪಡೆದರು. ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ...

All posts loaded
No more posts