- Sunday
- September 6th, 2026
ಈ ಬಾರಿಯ ವಿಧಾನಸಭಾ ಚುನಾವಣೆಯಲಿ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಂಡಿತ. ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಸುಳ್ಯಕ್ಕೆ ವಿಶೇಷ ಪ್ಯಾಕೇಜ್ ತಂದು ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಟಿ.ಎಂ.ಶಹೀದ್ರವರು ಮೆ.೧ರಂದು ಪತ್ರಿಕಾಗೋಷ್ಠಿ ನಡೆಸಿ ಹೇಳಿದರು. ರೂ.20 ಕೋಟಿ ಅನುದಾನದಲ್ಲಿ ಅರಂತೋಡು - ತೊಡಿಕಾನದ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದ...