Ad Widget

ಮಡಪ್ಪಾಡಿ:ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮತಪ್ರಚಾರ.

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮಡಪ್ಪಾಡಿ ಗ್ರಾಮದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಶೀರಡ್ಕ, ಕೇವಲ, ಮಡಪ್ಪಾಡಿ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೊರ್ಚಾದ ಕಾರ್ಯಕಾರಣಿ ಸದಸ್ಯೆ ಆಶ್ವಿನಿ ಮಂಜೇಶ್ವರ, ಜಿಲ್ಲಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ,ಜಿಲ್ಲಾ...

ದೇವಚಳ್ಳ : ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭರ್ಜರಿ ಪ್ರಚಾರ

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದೇವಚಳ್ಳ ಗ್ರಾಮದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಗೌರಿಗುಂಡಿ, ವಾಲ್ತಾಜೆ, ಕನ್ನಡಕಜೆ, ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೊರ್ಚಾದ ಕಾರ್ಯಕಾರಣಿ ಸದಸ್ಯೆ ಆಶ್ವಿನಿ ಮಂಜೇಶ್ವರ, ಜಿಲ್ಲಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ,ಜಿಲ್ಲಾ...
Ad Widget

ಸುಳ್ಯ : ರಂಗೇರುತ್ತಿದೆ ಚುನಾವಣಾ ಕಾವು

224 ಸದಸ್ಯ ಬಲವಿರುವ 16ನೇ ಕರ್ನಾಟಕ ರಾಜ್ಯ ವಿಧಾನಸಭೆಯ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡುತ್ತಿದ್ದು, ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದೆ.ಮೀಸಲು ಕ್ಷೇತ್ರವಾದ ನಮ್ಮ ಸುಳ್ಯ ತಾಲೂಕಿನಲ್ಲಿ ಕೂಡ ಚುನಾವಣಾ ಕಾವು ರಂಗೇರುತ್ತಿದ್ದು, ಈ ಬಾರಿ ಸುಳ್ಯ ತಾಲೂಕಿನಲ್ಲಿ ಬಿ.ಜೆ.ಪಿ ಯಿಂದ ಭಾಗೀರಥಿ ಮುರುಳ್ಯ, ಕಾಂಗ್ರೆಸ್ ನಿಂದ ಜಿ.ಕೃಷ್ಣಪ್ಪ,...

ಅರಂತೋಡು : ಬಿರುಸಿನ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರ ಪರವಾಗಿ ಚುನಾವಣಾ ಪ್ರಚಾರ ಟಿ ಎಂ ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಅರಂತೋಡಿನಲ್ಲಿ ನಡೆಯಿತು .ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ,ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ,ಬ್ಲಾಕ್ ಅಧ್ಯಕ್ಷರಾದ ಪಿ ಸಿ ಜಯರಾಮ್,ಕೆಪಿಸಿಸಿ ವಕ್ತಾರ ಟಿ.ಎಮ್.ಶಹೀದ್ ತೆಕ್ಕಿಲ್, ಸುಳ್ಯ ವಿಧಾನಸಭಾ ಚುನಾವಣಾ ಉಸ್ತುವಾರಿ ವೆಂಕಪ್ಪ...

ಐನೆಕಿದು : ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಅವರಿಂದ ಮತಯಾಚನೆ

ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಅವರು ಐನೆಕಿದು ಗ್ರಾಮದಲ್ಲಿ ಮೇ.3 ರಂದು ಮತಯಾಚನೆ ಮಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ವಿನಯ್ ಮುಳುಗಾಡು, ವಾಡ್ಯಪ್ಪ ಗೌಡ ಎರ್ಮೈಲ್, ಶಿವಪ್ರಸಾದ್ ನಡ್ತೋಟು, ಕಿಶೋರ್ ಕುಮಾರ್ ಕೂಜುಗೋಡು, ಮಧುಸೂದನ್ ಕೊಂಬಾರು ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು...

ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಪ್ರಣಾಳಿಕೆಯ ಎಲ್ಲಾ ಯೋಜನೆಗಳ ಜಾರಿ ನಿಶ್ಚಿತ- ಭರತ್ ಮುಂಡೊಡಿ

ಈ ಬಾರಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದರೆ ಕೃಷಿಕರಿಗೆ, ಯುವಕರಿಗೆ, ಅಸಂಘಟಿತ ಕಾರ್ಮಿಕರಿಗೆ ಹಾಗೂ ಎಲ್ಲಾ ವರ್ಗಗಗಳ ಜನತೆಯ ಅಭಿವೃದ್ಧಿಗಾಗಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಕೆಪಿಸಿಸಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದರು.ಇಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ ವಿವರಣೆಯನ್ನು ನೀಡಿದರು.ಭ್ರಷ್ಟಾಚಾರ ಕಾಯ್ದೆಗೆ ಕಠಿಣ ನಿಯಮ ಹಾಗೂ ಲೋಕಾಯುಕ್ತ ಬಲವರ್ಧನೆಗೆ...

ಸಂಪಾಜೆ : ಕಾಂಗ್ರೆಸ್ ಭದ್ರಕೋಟೆಯಲ್ಲಿ ಅಭ್ಯರ್ಥಿ ಜಿ. ಕೃಷ್ಣಪ್ಪ ಮತಯಾಚನೆ

ಕಾಂಗ್ರೆಸ್ ನ ಭದ್ರಕೋಟೆಯಾಗಿರುವ ಸಂಪಾಜೆಯಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಬಿರುಸಿನ ಪ್ರಚಾರ ನಡೆಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಜತೆ ಸಂಪಾಜೆ ಭಾಗದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಾಥ್ ನೀಡಿದರು.
error: Content is protected !!