- Wednesday
- April 2nd, 2025

ವೇದ ಯೋಗ ಮತ್ತು ಕಲೆಗಳ ಉಳಿವಿಗಾಗಿ ತನ್ನದೇ ಕೊಡುಗೆಯನ್ನು ಕೊಡುತ್ತಿರುವ ಸುಳ್ಯದ ಶ್ರೀಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನವು ಪ್ರತಿ ವರ್ಷ ಬೇಸಿಗೆ ರಜೆಯಲ್ಲಿ ಸರಿ ಸುಮಾರು ಒಂದು ತಿಂಗಳ ವೇದ ಯೋಗ ಕಲಾ ಶಿಬಿರವನ್ನು ಆಯೋಜಿಸುತ್ತಿದ್ದು, ಈ ವರ್ಷದ ಶಿಬಿರವು ಏಪ್ರಿಲ್ ೧೬ ರಿಂದ ಆರಂಭಗೊಂಡಿದ್ದು ಮೇ 14ರಂದು ಸಮಾಪನಗೊಳ್ಳಲಿದೆ.ರಾಜ್ಯ ಮತ್ತು ಹೊರರಾಜ್ಯದ...

“ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಸೇಡಿನ ರಾಜಕೀಯ, ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳುವ ಆಡಳಿತ ವ್ಯವಸ್ಥೆ, ಮೂಲಭೂತ ಸೌಲಭ್ಯಗಳಿಂದ ನಿರಂತರವಾಗಿ ವಂಚಿತರಾಗಿ ಅದರಿಂದ ಬೇಸತ್ತಿರುವ ಸುಳ್ಯ ಕ್ಷೇತ್ರದ ಮತದಾರರು ಈ ಸಲ ಹೊಸ ರಾಜಕೀಯ ಪರ್ಯಾಯವನ್ನು ಬೆಂಬಲಿಸಲಿದ್ದಾರೆ. ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನರವರು ಸುಶಿಕ್ಷಿತ, ಸಮರ್ಥ ಅಭ್ಯರ್ಥಿ. ಅವರಿಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವಿದೆ, ಅದನ್ನು ಪರಿಹರಿಸುವ...
ಈ ವರ್ಷದ ಪವಿತ್ರ ಹಜ್ಜ್ ಯಾತ್ರೆಗೆ ತೆರಳುತ್ತಿರುವ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಮದರಸ ಇದರ ಮಾಜಿ ಸದರ್ ಉಸ್ತಾದ್ ಕೆ.ಕೆ. ಅಲಿ ಮುಸ್ಲಿಯಾರ್ ಪಟ್ಟಾಂಬಿ ಮತ್ತು ಸುಳ್ಯದ ಉದ್ಯಮಿ ನಾಸಿರ್ ಕಟ್ಟೆಕ್ಕಾರ್ಸ್ ಇವರನ್ನು ಮದರಸ ಸಭಾಂಗಣದಲ್ಲಿ ಏರ್ಪಡಿಸಲಾದ ಸಮಾರಂಭದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಗಾಂಧಿನಗರ ಜುಮ್ಮಾ ಮಸ್ಜಿದ್ ಅಧ್ಯಕ್ಷ ಕೆ.ಎಂ.ಮುಸ್ತಫಾ ವಹಿಸಿದ್ದರು, ಗಾಂಧಿನಗರ ಖತೀಬರಾದ ಅಲ್...