Ad Widget

ರಂಗಮನೆಯಲ್ಲಿ ಸುಗಮ ಸಂಗೀತ ಕಾರ್ಯಾಗಾರದ ಸಮಾರೋಪ.”ಸುಗಮ ಸಂಗೀತದಲ್ಲಿ ಕವಿತ್ವದ ಅರಳುವಿಕೆ : ಚೊಕ್ಕಾಡಿ”

' ಮನದಲ್ಲಿ ಅರಳುವ ಚಿತ್ರಣವನ್ನು ಗಾಯನದ ಮೂಲಕ ಅನಾವರಣಗೊಳಿಸಲು ಸುಗಮ ಸಂಗೀತದಲ್ಲಿ ಸಾಧ್ಯವಿದೆ. ಕವಿತ್ವದ ಅರಳುವಿಕೆ ಇಲ್ಲಿ ಸಾಧ್ಯ ' ಎಂದು ಕವಿ ಸುಬ್ರಾಯ ಚೊಕ್ಕಾಡಿ ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಸುಳ್ಯ ರಂಗಮನೆಯಲ್ಲಿ ನಡೆದಸಂಗಮ ಕಲಾ ಕ್ಷೇತ್ರ (ರಿ)ಟ್ರಸ್ಟ್ ಬೆಂಗಳೂರು ಹಾಗೂ ಗಣೇಶ್ ಮ್ಯೂಸಿಕಲ್ಸ್ ಸುಳ್ಯ ದ.ಕ ಹಾಗೂ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ...
error: Content is protected !!