Ad Widget

ಅರಂತೋಡು : ವ್ಯಕ್ತಿ ಕಾಣೆ – ದೂರು ದಾಖಲು

ಮರ್ಕಂಜದ ನಿವಾಸಿ, ಅರಂತೋಡಿನಲ್ಲಿ ವಾಸವಾಗಿರುವ ಕುಸುಮಾಧರ ಮುಂಡೋಡಿ (೪೩) ಇವರು ಬುಧವಾರ ರಾತ್ರಿಯಿಂದ ಕಾಣೆಯಾಗಿರುತ್ತಾರೆ ಎಂದು ಮನೆಯವರು ಸುಳ್ಯ ಠಾಣೆಯಲ್ಲಿ ಇಂದು ದೂರು ನೀಡಿರುತ್ತಾರೆ. ಇವರ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಿದ್ದಲ್ಲಿ ಹತ್ತಿರದ ಪೋಲೀಸ್ ಠಾಣೆ ಅಥವಾ ದೂರವಾಣಿ ಸಂಖ್ಯೆ 99012 04497 ಗೆ ತಿಳಿಸಬೇಕಾಗಿ ಮನೆಯವರು ವಿನಂತಿಸಿದ್ದಾರೆ.

ಮಣಿಪುರದಲ್ಲಿ ಶಾಂತಿ ನೆಲೆಸಲಿ – ಸರ್ಕಾರ ಮಧ್ಯಪ್ರವೇಶ ಮಾಡಲು ಕೆಎಸ್‌ಎಂಸಿಎ ಸಂಘಟನೆಯ ಅಧ್ಯಕ್ಷ ಬಿಟ್ಟಿ ನೆಡುನೀಲಂ ಒತ್ತಾಯ

ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಎರಡು ಗುಂಪುಗಳ ನಡೆಯುವ ಆಂತರಿಕ ಕಲಹದಿಂದ ಹಲವಾರು ಹಾನಿಯಾಗಿದೆ, ಹಲವರು ಜೀವ ಕಳೆದುಕೊಂಡಿದೆ, ಕೆಲವು ಸಮುದಾಯಗಳ ಮೇಲೂ ದಾಳಿಯಾಗಿದೆ. ಈ ಕಲಹವನ್ನು ತಕ್ಷಣವೇ ನಿಲ್ಲಿಸಲು ಸರ್ಕಾರ ಮಧ್ಯಪ್ರವೇಶ ಮಾಡಬೇಕು ಬೆಳ್ತಂಗಡಿ ಧರ್ಮಪ್ರಾಂತ್ಯದ ಶ್ರೀಸಾಮಾನ್ಯರ ಸಂಘಟನೆಯಾದ ಕೆಎಸ್‌ಎಂಸಿಎ ಒತ್ತಾಯಿಸುತ್ತದೆ ಎಂದು ಸಂಘಟನೆಯ ಅಧ್ಯಕ್ಷ ಬಿಟ್ಟಿ ನೆಡುನೀಲಂ ಹೇಳಿದ್ದಾರೆ.ಈ ಬಗ್ಗೆ ತುರ್ತುಸಭೆ ನಡೆಸಿ...
Ad Widget

ಮೇ.21-22: ಸೂರ್ತಿಲ ಶ್ರೀ ರಕ್ತೇಶ್ವರಿ ಕ್ಷೇತ್ರದ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ನೇಮೋತ್ಸವ

ಕಾಯರ್ತೋಡಿ ವಿಷ್ಣುನಗರ ಸೂರ್ತಿಲದಲ್ಲಿ ಶ್ರೀ ರಕ್ತೇಶ್ವರಿ ಕ್ಷೇತ್ರದ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ನೇಮೋತ್ಸವ ಮೇ.21ರಿಂದ 22ರ ತನಕ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ್ ತಂತ್ರಿವರ್ಯರ ನೇತೃತ್ವದಲ್ಲಿ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಡಿ.ವಿ ಲೀಲಾಧರ್‌ರವರು ಮೆ.11ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.ಎ.೧೮ರಂದು ಸಂಜೆ 6 ಗಂಟೆಗೆ...

ಮೂರು ಹೊತ್ತು ಪಲಾವ್ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಚುನಾವಣಾ ಸಿಬ್ಬಂದಿಗಳು – ಕೆಲವೆಡೆ ಅದೂ ವಿಳಂಬ

ಸುಳ್ಯ ವಿಧಾನಸಭಾ ಕ್ಷೇತ್ರದ 231 ಬೂತ್ ಗಳಲ್ಲಿ ಮತದಾನ ಪ್ರಕ್ರಿಯೆ ನಡೆದಿದ್ದು, ಮೇ.9 ರಂದು ಬೂತ್ ಗಳಿಗೆ ಆಗಮಿಸಿದ ಸಿಬ್ಬಂದಿಗಳು ಮೇ.10 ರಂದು ಬೆಳಿಗ್ಗೆಯಿಂದ ಸಂಜೆಯ ತನಕ ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರು. ಆದರೇ ಈ ಚುನಾವಣೆಯ ಯಶಸ್ಸಿಗೆ ಶ್ರಮಿಸಿದ ನಾವು ಮೂರು ಹೊತ್ತು ಪಲಾವ್ ತಿನ್ನುವಂತಾಗಿದೆ ಎಂದು ಸಿಬ್ಬಂದಿಗಳು ನೋವು ತೋಡಿಕೊಂಡಿದ್ದಾರೆ. ಕೆಲ ಕಡೆಗಳಲ್ಲಿ ಆಹಾರ...

ಮೇ.12 : ಪುಳಿಕುಕ್ಕು ಗಿರಿಯಮಜಲು ಕುಟುಂಬದ ತರವಾಡು ಮನೆ ಗೃಹಪ್ರವೇಶ ಹಾಗೂ ದೈವಗಳ ಪುನರ್ ಪ್ರತಿಷ್ಠೆ

ಪುಳಿಕುಕ್ಕು ಗಿರಿಯಮಜಲು ಕುಟುಂಬದ ತರವಾಡು ಮನೆ ಗೃಹಪ್ರವೇಶ ಹಾಗೂ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ ಮೇ. 12 ರಂದು ಬೆಳಗ್ಗೆ ಗಂಟೆ 7.17ರಿಂದ 8 26ರ ವರೆಗಿನ ವೃಷಭ ಲಗ್ನದ ಶುಭ ಮುಹೂರ್ತದಲ್ಲಿ ನಡೆಯಲಿದೆ. ತರವಾಡು ಗೃಹಪ್ರವೇಶ, ಶ್ರೀ ರುದ್ರಚಾಮುಂಡಿ, ಶ್ರೀ ರಕ್ತೇಶ್ವರಿ, ಮಹಿಷಾಂತಾಯ ಹಾಗೂ ಸಪರಿವಾರ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ ಕೆಮ್ಮಿಂಜೆ ಲಕ್ಷ್ಮೀಶ...
error: Content is protected !!