- Wednesday
- April 2nd, 2025

ಸುಳ್ಯ; ಬೈಕ್ ಅಪಘಾತ ಓರ್ವ ಮೃತ್ಯುಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸುಳ್ಯದ ಪಾಲಡ್ಕ ಎಂಬಲ್ಲಿ ಮೇ.22 ರಂದು ಸಂಭವಿಸಿದೆ.ಮೃತಪಟ್ಟಾತ ಕೆವಿಜಿ ಆಯುರ್ವೇದ ಕಾಲೇಜು ವಿಧ್ಯಾರ್ಥಿ ಸ್ವರೂಪ್(22) ಎಂದು ಗುರುತಿಸಲಾಗಿದೆ.ಈತ ಬೈಕ್ ನಲ್ಲಿ ತೆರಳುತ್ತಿದ್ದು ಓವರ್ ಟೇಕ್ ಮಾಡುವ ರಭಸದಲ್ಲಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು...

ಸುಳ್ಯ: ಪಕ್ಷನಿಷ್ಠೆ, ಶ್ರದ್ಧೆ ಧಾರ್ಮಿಕ ನಂಬಿಕೆ ಹಾಗೂ ಎಲ್ಲರೊಡನೊಂದಾಗಿ ಬೆರೆತು ಬದುಕಿದ ನವೀನ್ ಕುಮಾರ್ ಮೇನಾಲ ಓರ್ವ ಅಜಾತಶತ್ರು. ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ ಎಂದು ಸುಳ್ಯದ ಬಿಜೆಪಿ ಮುಂದಾಳುಗಳು ಹೇಳಿದ್ದಾರೆ. ಮೆ.18ರಂದು ದುರಂತಕ್ಕೀಡಾಗಿ ನಿಧನರಾದ ಬಿಜೆಪಿ ಧುರೀಣ ನವೀನ್ ರೈ ಮೇನಾಲರಿಗೆ ಸೋಮವಾರ ಬಿಜೆಪಿ ಮಂಡಲ ಸಮಿತಿ ವತಿಯಿಂದ ಶ್ರದ್ಧಾಂಜಲಿ ಹಾಗೂ ಕಾರ್ಯಕ್ರಮದಲ್ಲಿ...