Ad Widget

🚫ಬೈಕ್ ಅಪಘಾತ ಓರ್ವ ಮೃತ್ಯು🚫

ಸುಳ್ಯ; ಬೈಕ್ ಅಪಘಾತ ಓರ್ವ ಮೃತ್ಯುಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸುಳ್ಯದ ಪಾಲಡ್ಕ ಎಂಬಲ್ಲಿ ಮೇ.22 ರಂದು ಸಂಭವಿಸಿದೆ.ಮೃತಪಟ್ಟಾತ ಕೆವಿಜಿ ಆಯುರ್ವೇದ ಕಾಲೇಜು ವಿಧ್ಯಾರ್ಥಿ ಸ್ವರೂಪ್(22) ಎಂದು ಗುರುತಿಸಲಾಗಿದೆ.ಈತ ಬೈಕ್ ನಲ್ಲಿ ತೆರಳುತ್ತಿದ್ದು ಓವರ್ ಟೇಕ್ ಮಾಡುವ ರಭಸದಲ್ಲಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು...

🔴ನವೀನ್ ರೈ ಮೇನಾಲರಿಗೆ ಬಿಜೆಪಿ‌ ಕಚೇರಿಯಲ್ಲಿ ಶ್ರದ್ಧಾಂಜಲಿ “ನವೀನ್ ರೈ ಓರ್ವ ಅಜಾತಶತ್ರು”.🔴

ಸುಳ್ಯ: ಪಕ್ಷನಿಷ್ಠೆ, ಶ್ರದ್ಧೆ ಧಾರ್ಮಿಕ ನಂಬಿಕೆ ಹಾಗೂ ಎಲ್ಲರೊಡನೊಂದಾಗಿ ಬೆರೆತು ಬದುಕಿದ ನವೀನ್ ಕುಮಾರ್ ಮೇನಾಲ ಓರ್ವ ಅಜಾತಶತ್ರು. ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ ಎಂದು ಸುಳ್ಯದ ಬಿಜೆಪಿ ಮುಂದಾಳುಗಳು ಹೇಳಿದ್ದಾರೆ. ಮೆ.18ರಂದು‌ ದುರಂತಕ್ಕೀಡಾಗಿ ನಿಧನರಾದ ಬಿಜೆಪಿ‌ ಧುರೀಣ ‌ನವೀನ್ ರೈ ಮೇನಾಲರಿಗೆ ಸೋಮವಾರ ಬಿಜೆಪಿ ಮಂಡಲ ಸಮಿತಿ ವತಿಯಿಂದ ಶ್ರದ್ಧಾಂಜಲಿ ಹಾಗೂ ಕಾರ್ಯಕ್ರಮದಲ್ಲಿ...
Ad Widget

♦️”ಸ್ವಾರ್ಥಕೆಯಲ್ಲಿ ಪರಮಾರ್ಥತೆ ಇರಬೇಕು” ಸೂರ್ತಿಲ ರಕ್ತೇಶ್ವರಿ ಕ್ಷೇತ್ರದ ಪ್ರತಿಷ್ಟಾ ಬ್ರಹ್ಮಕಲಶೋತ್ಸದಲ್ಲಿ: ಆರ್.ಕೆ. ನಾಯರ್♦️

ಸುಳ್ಯ: ಸ್ವಾರ್ಥತೆಯಲ್ಲಿ ಪರಮಾರ್ಥತೆ ಇರಬೇಕು. ಮನುಷ್ಯತ್ವ ಇದ್ದರೆ ಮಾತ್ರ ಆತ ಮನುಷ್ಯನಾಗುತ್ತಾನೆ. ಆಗ ಜಾತಿ‌, ಧರ್ಮ, ಕುಲ, ಬಣ್ಣಗಳ ಭೇದವಿಲ್ಲದೆ ನದಿ ನೀರುಣಿಸುವಂತೆ ದೇವರು ನಮ್ಮನ್ನು ಕಾಪಾಡುತ್ತಾನೆ. ಸನಾತನ ಹಿಂದೂ ಧರ್ಮ ಈ ನಾಡಿನ ಎಲ್ಲ ಧರ್ಮದವರನ್ನು ಕಾಪಾಡುತ್ತದೆ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ ಡಾ. ಆರ್. ಕೆ ನಾಯರ್ ಹೇಳಿದರು. ಅವರು ಸೋಮವಾರ...
error: Content is protected !!