Ad Widget

ಪಂಜ: ನಾಯರ್ ಕೆರೆಯಲ್ಲಿ ನಾಗದೇವರ ಪ್ರತಿಷ್ಠೆ

ಪಂಜದ ಅಳ್ಪೆ ನಾಯರ್ ಕೆರೆ ಕುಟುಂಬದ ನಾಗನಕಟ್ಟೆಯಲ್ಲಿ ನಾಗಬ್ರಹ್ಮ,ನಾಗಕನ್ನಿಕೆ, ನಾಗರಾಜ,ಒಂಟಿ ನಾಗರ ದೇವರುಗಳ ಪ್ರತಿಷ್ಠೆಯು ಅರ್ಚಕ ರಘುರಾಮ ಆಮ್ಮಣ್ಣಾಯ ರವರ ನೇತೃತ್ವದಲ್ಲಿ ಮೇ.24ರಂದು ಜರುಗಿತು.ಮೇ.20 ರಂದು ಆರಂಭಗೊಂಡು ಸರ್ಪಸಂಸ್ಕಾರ , ಆಶ್ಲೇಷ ಬಲಿ, ಗಣಹೋಮ ಮೊದಲಾದ ವೈಧಿಕ ಕಾರ್ಯಕ್ರಮಗಳು ಜರುಗಿತು.ಕುಟುಂಬಸ್ಥರು, ನೆಂಟರಿಷ್ಟರು, ಊರವರು ಉಪಸ್ಥಿತರಿದ್ದ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!