Ad Widget

🔴ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ🔴

ಗುತ್ತಿಗಾರು : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ನಡೆಯಿತು. ಮೇ.19 ರಂದು ಗ್ರಾಮ ಪಂಚಾಯತ್ ಸದಸ್ಯರಾದ ಮಾಯಿಲಪ್ಪ ಕೊಂಬೊಟ್ಟು ಈ ಬೇಸಿಗೆ ಶಿಬಿರವನ್ನು ಉದ್ಘಾಟಿಸಿದರು. ಬೇಸಿಗೆ ಶಿಬಿರದ ಎರಡನೇ ದಿನ ಸ.ಹಿ.ಪ್ರಾ ಶಾಲೆ ವಳಲಂಬೆ...

ಮೇ.31- ಜೂ.1: ಕುಕ್ಕೇಟಿ ತರವಾಡು ಮನೆ ಗೃಹಪ್ರವೇಶ. ಶ್ರೀ ವಿಷ್ಣುಮೂರ್ತಿ, ಧರ್ಮದೈವ, ನಾಗದೇವರು, ಮುನಿಸ್ವಾಮಿ, ಉಪದೈವಗಳ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

ಸುಳ್ಯ ತಾಲೂಕಿನ ಪ್ರತಿಷ್ಠಿತ ಮನೆತನಗಳಲ್ಲಿ ಒಂದಾದ ಕುಕ್ಕೇಟಿ ತರವಾಡಿನಲ್ಲಿ ನೂತನವಾಗಿ ನಿರ್ಮಿಸಲಾದ ತರವಾಡು ಮನೆಯ ಗೃಹಪ್ರವೇಶ ಮತ್ತು ಶ್ರೀ ವಿಷ್ಣುಮೂರ್ತಿ, ಧರ್ಮದೈವ, ನಾಗದೇವರು, ಮುನಿಸ್ವಾಮಿ ಹಾಗೂ ಉಪದೈವಗಳ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಮೇ. 31 ಮತ್ತು ಜೂ.1ರಂದು ವಿವಿಧ ತಾಂತ್ರಿಕ ಹಾಗೂ ವೈದಿಕ ವಿಧಿ ವಿಧಾನಗಳೊಂದಿಗೆ ಜರಗಲಿದೆ. ಬ್ರಹ್ಮಶ್ರೀ ವೇ. ಮೂ. ಕುಂಟಾರು ವಾಸುದೇವ...
Ad Widget
error: Content is protected !!