Ad Widget

ನವೀನ್ ರೈ ಹಾಗೂ ಸುಧೀರ್ ರೈ ಮೇನಾಲರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

. . . . . . . . .

ಇತ್ತೀಚೆಗೆ ನಿಧನರಾದ ಅಜ್ಜಾವರ ಗ್ರಾಮದ ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಹಾಗೂ ಕಾಂಗ್ರೆಸ್ ಮುಖಂಡರಾದ ಸುಧೀರ್ ರೈ ಮೇನಾಲರ ನಿವಾಸಕ್ಕೆ ಮೇ.30ರಂದು ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದರು.

. . . . . . .


ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ , ಸುಭೋದ್ ಶೆಟ್ಟಿ ಮೇನಾಲ , ಎಸ್ ಎನ್ ಮನ್ಮಥ , ಎನ್ ಎ ರಾಮಚಂದ್ರ ,ವಿನಯ ಕುಮಾರ್ ಕಂದಡ್ಕ , ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತ್ಯವತಿ ಬಸವನಪಾದೆ , ಯಶೋದ ರಾಮಚಂದ್ರ , ಕಿಟ್ಟಣ್ಣ ರೈ ಮೇನಾಲ ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading