Ad Widget

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮೈತ್ರಿ ಕಾರ್ಯಕರ್ತರು : ಅರ್ಜಿ ಆಹ್ವಾನ

ಸುಳ್ಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ ( ಬಾಳುಗೋಡು, ಸಂಪಾಜೆ, ಅಮರ ಪಡ್ನೂರು ಮತ್ತು ಜಾಲ್ಸೂರು ಗ್ರಾಮಗಳಿಂದ ಈಗಾಗಲೇ ಅರ್ಜಿ ಬಂದಿದೆ) ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮೈತ್ರಿ( Multipurpose Artificial insemination worker in rural India ) ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಲು ಇಚ್ಛೆಯುಳ್ಳವರು ಕೂಡಲೇ ಪಶು ಆಸ್ಪತ್ರೆ ಸುಳ್ಯದ ಕಚೇರಿಗೆ ತಮ್ಮ ಮಾಹಿತಿಯನ್ನು...

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರವರು ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ

ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ರವರು ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. ಸುಳ್ಯ ಭಾಗದಲ್ಲಿ ನಡೆದ ಅಭಿವೃದ್ಧಿಕಾರ್ಯಗಳೇ ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಸುಳ್ಯ ಸೇರಿದಂತೆ ಜಿಲ್ಲೆಯ ೮ ಸ್ಥಾನಗಳು ಕೂಡಾ ಬಿಜೆಪಿ ವಶವಾಗಲಿದೆ ಎಂದು ಸಮಾಜ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ.ಸುಳ್ಯ ಬಿಜೆಪಿ ಕಚೇರಿಯಲ್ಲಿ...
Ad Widget

💐ಸರಕಾರಿ ಪ್ರೌಢಶಾಲೆ ಎಲಿಮಲೆ 92.72% ಫಲಿತಾಂಶ💐

ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಿದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು ಸರಕಾರಿ ಪ್ರೌಢಶಾಲೆ ಎಲಿಮಲೆಯು 92.72% ಫಲಿತಾಂಶ ಪಡೆದಿರುತ್ತದೆ. ಕೀರ್ತನ್.ಡಿ 601, ಕೃತಿ.ಎ 592, ರಾಧಿಕಾ.ವೈ 591, ದಿಶಾ.ಕೆ.ಟಿ 561, ಯಶ್ವಿತಾ.ಕೆ 547, ಪಾತಿಮತ್ ಸನ.ಐ 546, ಶ್ಯಾವ್ಯಶ್ರಿ.ಎಸ್. 546...

💐ಜ್ಯೋತಿ ಪ್ರೌಢಶಾಲೆ ಪೆರಾಜೆ 100% ಫಲಿತಾಂಶ💐

2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು ಜ್ಯೋತಿ ಪ್ರೌಢಶಾಲೆ ಪೆರಾಜೆ 100% ಫಲಿತಾಂಶ ಪಡೆದಿರುತ್ತದೆ. ಭಾಗ್ಯಶ್ರೀ.ಕೆ.ಡಿ 578, ನೂತನ್.ವೈ.ಯು 566, ಕೌಶಿಕ್.ಬಿ.ಜೆ 565, ಭಾವನಾ.ಕೆ.ಕೆ 559, ಪವಿತ್ರ.ಎಂ.ಎಸ್ 548, ಋತುಪಂಗ್ ಚರಣ್ 538 ಅಂಕಗಳನ್ನು ಪಡೆದಿರುತ್ತಾರೆ. ವಾರ್ಷಿಕ ಪರೀಕ್ಷೆಗೆ ಒಟ್ಟು 29 ವಿದ್ಯಾರ್ಥಿಗಳು ಹಾಜರಾಗಿರುತ್ತಾರೆ.

ಕೇನ್ಯ: ಕಣ್ಕಲ್ ಬಳಿ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಮೃತ್ಯು – ಬೆಂಗಳೂರಿನಿಂದ ರಜೆಯಲ್ಲಿ ಬಂದಿದ್ದ ವೇಳೆ ದುರ್ಘಟನೆ – ಇಬ್ಬರ ಮೃತದೇಹ ಹೊರತೆಗೆದ ಅಗ್ನಿಶಾಮಕ ದಳ

ಕೇನ್ಯ ಗ್ರಾಮದ ಕಣ್ಕಲ್ ಬಳಿಯ ಪಳ್ಳ ಎಂಬಲ್ಲಿ ಕುಮಾರಧಾರ ಹೊಳೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಮೇ.8 ರಂದು ಸಂಜೆ 4 ಗಂಟೆಗೆ ನಡೆದಿದೆ. ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ ಸ್ಥಳಿಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ರಾತ್ರಿ ಗಂಟೆ ವೇಳೆಗೆ ಹೊರ ತೆಗೆಯಲಾಗಿದೆ ಎಂದು ತಿಳಿದುಬಂದಿದೆ.ಬೆಂಗಳೂರಿನಲ್ಲಿ ನೆಲೆಸಿರುವ...

ರೋಟರಿ ವಿದ್ಯಾಸಂಸ್ಥೆ ಶೇ.100 ಫಲಿತಾಂಶ – 622 ಅಂಕ ಪಡೆದ ಕೀರ್ತನಾ ಸಿ.ವಿ.

ಸುಳ್ಯ ರೋಟರಿ ವಿದ್ಯಾಸಂಸ್ಥೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.43 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಎಲ್ಲರೂ ಪಾಸಾಗಿದ್ದಾರೆ. 21 ಮಂದಿ‌ ಡಿಸ್ಟಿಂಕ್ಷನ್ ಗಳಿಸಿದ್ದಾರೆ. ಕೀರ್ತನಾ ಸಿ.ವಿ. 622 ಅಂಕ ಗಳಿಸಿ ರಾಜ್ಯಕ್ಕೆ ನಾಲ್ಕನೇ ಸ್ಥಾನಿಯಾಗಿದ್ದಾರೆ.‌ಸನಿಹಾ ಶೆಟ್ಟಿ 620, ತುಷಾರ್ ಕಾರ್ತಿಕ್ 612, ವೈಷ್ಣವಿ ಶೆಟ್ಟಿ 603, ಪೃಥ್ವಿ ಎಂ. 602, ಅನುಜ್ಞಾ ಎನ್.ಎಚ್. 600...

ಉತ್ತಮ ಸಾಧನೆ ತೋರಿದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ – 623 ಅಂಕ ಪಡೆದು ರಾಜ್ಯಕ್ಕೆ ತೃತೀಯ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮಹತಿ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯಕ್ಕೆ ಶೇ. 100 ಫಲಿತಾಂಶ ಬಂದಿದ್ದು, ಮಹತಿ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದು, ದ.ಕ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ. ಇವರು ಬಳ್ಪ ಗ್ರಾಮದ ಎಡೋಣಿ ವಿಶ್ವೇಶ್ವರ ಬಿ ಹಾಗೂ ಪುಷ್ಪವತಿ ಯು ದಂಪತಿಗಳ ಪುತ್ರಿ. ಸಮಾಜ ವಿಜ್ಞಾನ, ಇಂಗ್ಲೀಷ್, ಗಣಿತ, ಸಂಸ್ಕ್ರತ ವಿಷಯದಲ್ಲಿ 100 ಅಂಕ,...

ಎಸ್.ಎಸ್.ಎಲ್.ಸಿ‌. ಫಲಿತಾಂಶ – ಸುಳ್ಯ ತಾಲೂಕಿಗೆ ಶೇ.89 – 10 ಶಾಲೆಗಳಿಗೆ ಶೇ.100

2023 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶ ಹೊರಬಂದಿದ್ದು ಸುಳ್ಯ ತಾಲೂಕಿಗೆ 89 ಶೇ. ಫಲಿತಾಂಶ ದಾಖಲಾಗಿದೆ. 10 ಶಾಲೆಗಳು 100 ಶೇ. ಫಲಿತಾಂಶ ಪಡೆದು ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ 1785 ವಿದ್ಯಾರ್ಥಿಗಳಲ್ಲಿ 1590 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಸುಳ್ಯ ಜೂನಿಯರ್ ಕಾಲೇಜಿಗೆ ಶೇ. 82 , ಪಂಜ ಜೂನಿಯರ್ ಕಾಲೇಜಿಗೆ ಶೇ. 72 , ಬಾಳಿಲದ...

ಗೂನಡ್ಕ ತೆಕ್ಕಿಲ್ ಪ್ರೌಡ ಶಾಲೆಗೆ ಶೇ.100 ಫಲಿತಾಂಶ

ಸಂಪಾಜೆ ಗ್ರಾಮದ ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಡ ಶಾಲೆಗೆ ಈ ಬಾರಿಯ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಪಲಿತಾಂಶ ಬಂದಿರುತ್ತದೆ. ಶಾಲೆಯಿಂದ ಪರೀಕ್ಷೆಗೆ ಹಾಜರಾದ ಒಟ್ಟು 10 ಮಂದಿ ವಿದ್ಯಾರ್ಥಿಗಳಲ್ಲಿ ಎಲ್ಲರು ತೇರ್ಗಡೆ ಹೊಂದಿರುತ್ತಾರೆ ಸಂಪಾಜೆ ಗ್ರಾಮದ ಗೂನಡ್ಕಅಬೀರಾ ಆನಂದ ಮತ್ತು ನಳಿನಾಕ್ಷಿ ದಂಪತಿಗಳ ಪುತ್ರ ಲವೀತ್ ಅಬೀರ 606 ಪಡೆದು ಶಾಲೆಗೆ ಪ್ರಥಮ...

ಎಸ್.ಎಸ್.ಎಲ್.ಸಿ. ಫಲಿತಾಂಶ – ಗುತ್ತಿಗಾರು ಸ.ಪ.ಪೂ.ಕಾಲೇಜಿಗೆ 87%

2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ ಪ್ರೌಡಶಾಲಾ ವಿಭಾಗವು 87.33% ಫಲಿತಾಂಶ ಪಡೆದಿದೆ. ಒಟ್ಟು 71 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 62 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿರುತ್ತಾರೆ. ವಿದ್ಯಾರ್ಥಿಗಳಾದ ದಿಶಾ 581, ಮೌಲ್ಯ 573, ಧನುಷ್.ಶೆಟ್ಟಿ 564, ಲಯಶ್ವಿತ್ 534 ಅಧಿಕ ಅಂಕ ಪಡೆದಿರುತ್ತಾರೆ
Loading posts...

All posts loaded

No more posts

error: Content is protected !!