Ad Widget

ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಪದಗ್ರಹಣ ಸಮಾರಂಭ ಹಾಗೂ ಮಾದಕ ವಸ್ತು ವಿರೋಧಿ ದಿನಾಚರಣೆ

ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ನೂತನಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭ ಹಾಗೂ ಮಾದಕ ವಸ್ತು ವಿರೋಧಿ ದಿನಾಚರಣೆಯು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾ ಕಚೇರಿ ಸುಳ್ಯದಲ್ಲಿ ಜರುಗಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮವು ಪಕ್ಷ ಭೇದವಿಲ್ಲದೆ ಕುಟುಂಬದ ಸದಸ್ಯರ ಕಾರ್ಯಕ್ರಮದಂತೆ ನಡೆಯುತ್ತಿದ್ದು ಪೂಜ್ಯ ಕಾವಂದರಾದ ಡಾ.ವಿರೇಂದ್ರ ಹೆಗ್ಗಡೆ ಯವರ ಚಿಂತನೆಯಿಂದ ಸಾಮಾನ್ಯ ಜನರ ಸಬಲೀಕರಣವಾಗಿದೆ. ಫಲಾಪೇಕ್ಷೆಯಿಲ್ಲದೆ ಸೇವೆ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಂಬ್ಯುಲೆನ್ಸ್  ತುರ್ತು ಸೇವೆಯ ಸಂಪರ್ಕ ಸಂಖ್ಯೆ ಬದಲಾವಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಾರ್ವಜನಿಕ ಸೇವೆಗೆ ಒದಗಿಸಿದ್ದ ಅಂಬ್ಯುಲೆನ್ಸ್ ಗೆ ಹೊಸ ಮೊಬೈಲ್ ಸಂಖ್ಯೆಯ ವ್ಯವಸ್ಥೆ ಕಲ್ಪಿಸಲಾಗಿದ್ದು  ಸಾರ್ವಜನಿಕರು ಅಗತ್ಯ  ತುರ್ತು ಸಂದರ್ಭದಲ್ಲಿ 7795097612 ಸಂಚಾರಿ ದೂರವಾಣಿ (ಮೊಬೈಲ್), ಹಾಗೂ ಸ್ಥಿರ ದೂರವಾಣಿ 08257- 281224 ನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ad Widget

ಐವರ್ನಾಡು : ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಡಿಜಿಟಲ್ ಗ್ರಂಥಾಲಯ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ – ವನ ಮಹೋತ್ಸವ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಐವರ್ನಾಡು ಪ್ರಾ.ಕೃ.ಪ.ಸ.ಸಂಘ,ಅರಣ್ಯ ಇಲಾಖೆ, ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ವನ ಮಹೋತ್ಸವ ಕಾರ್ಯಕ್ರಮ ಜೂ.30 ರಂದು ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು. ತಾಲೂಕು ಪಂಚಾಯತ್...

ವಿದ್ಯಾರ್ಥಿ ಸಂಘಗಳು ನಾಯಕತ್ವದ ಜ್ಞಾನ ಬೋಧಿಸುವ ಪುಸ್ತಕಗಳು : ಜಯಕರ.ಬಿ.ಶೆಟ್ಟಿ

ಸುಬ್ರಹ್ಮಣ್ಯ : ಗ್ರಾಮೀಣ ಪ್ರದೇಶದಲ್ಲಿ ನಾಯಕತ್ವಗಳು ಹುಟ್ಟಿಕೊಳ್ಳುತ್ತದೆ. ವಿದ್ಯೆ ಜೀವನದ ಅವಿಭಾಜ್ಯ ಅಂಗ. ವಿದ್ಯಾರ್ಥಿ ಸಂಘಗಳು ಯುವಜನಾಂಗಕ್ಕೆ ನಾಯಕತ್ವದ ಜ್ಞಾನವನ್ನು ಬೋಧಿಸುವ ಪುಸ್ತಕಗಳಾಗಿವೆ.ನಾಯಕನ ಗುಣ-ಲಕ್ಷಣ, ಶಿಸ್ತು, ಸ್ಪೂರ್ತಿ ಇತ್ಯಾದಿಗಳು ವಿದ್ಯಾರ್ಥಿ ಸರಕಾರದಿಂದ ದೊರಕುವತ್ತವೆ. ಜ್ಞಾನಗಳಾಗಿವೆ. ಪ್ರಜಾಪ್ರಭುತ್ತೀಯ ಮೌಲ್ಯಗಳನ್ನು ತಿಳಿಯಲು ವಿದ್ಯಾರ್ಥಿ ಸರಕಾರಗಳು ಸಹಕಾರಿಯಾಗುವುದರೊಂದಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ಆಡಳಿತಾತ್ಮಕ ಜ್ಞಾನ ಬೋಧಿಸುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಸಮಾಜಮುಖಿ ಸೇವೆ...

ಹವಾಮಾನ ಆಧಾರಿತ ಬೆಳೆ ವಿಮೆ ಸಮಸ್ಯೆ ಶೀಘ್ರ ಸರಿಪಡಿಸಲು ಸಹಕಾರಿ ಯೂನಿಯನ್ ಆಗ್ರಹ

ವರದಿ: ಮಿಥುನ್ ಕರ್ಲಪ್ಪಾಡಿ ಸುಳ್ಯ: ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಗಳಿಗೆ ರೈತರ ವಿಮೆ ಪ್ರೀಮಿಯಂ ಪಾವತಿಯ ಬಗ್ಗೆ ಯಾವುದೇ ಆದೇಶಗಳು ಬಂದಿರುವುದಿಲ್ಲ ಇದರಿಂದಾಗಿ ಕೃಷಿಕರಿಗೆ ಸಮಸ್ಯೆಗಳು ಎದುರಾಗುತ್ತಿದ್ದು ಆದಷ್ಟು ಬೇಗ ಕೃಷಿಕರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ವಿಮೆ ಕುರಿತು ಸರಕಾರ ಕ್ರಮವಹಿಸಬೇಕು ಎಂದು ಸುಳ್ಯ ಸಹಕಾರಿ ಯೂನಿಯನ್...

ಗುತ್ತಿಗಾರು : ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಗುತ್ತಿಗಾರು ಗ್ರಾಮ ಪಂಚಾಯತ್, ಅಮರ ಸಂಜೀವಿನಿ ಒಕ್ಕೂಟದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಗುತ್ತಿಗಾರು ಪೇಟೆಯ ಸ್ವಚ್ಚತಾ ಅಭಿಯಾನ ಜೂ. 30 ರಂದು ನಡೆಯಿತು.

ನೂತನವಾಗಿ ರಚನೆಗೊಂಡ ಸ್ವರ್ಣಶ್ರೀ ಸೌಹಾರ್ದಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ

ಸುಳ್ಯ: ಸುಳ್ಯದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆಯು ಸಂಸ್ಥೆಯ ಅಧ್ಯಕ್ಷರಾದ ಜನಾರ್ದನ ಡಿ ಇವರ ಅಧ್ಯಕ್ಷತೆಯಲ್ಲಿ ಸುಳ್ಯ ವೃತ್ತ ನಿರೀಕ್ಷಕರಾದ ನವೀನ್‌ಚಂದ್ರ ಜೋಗಿ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್‌ನ ಮೊದಲ ಮಹಡಿಯಲ್ಲಿ ಇಂದು ಕಾರ್ಯಾರಂಭ ಪ್ರಾರಂಭಿಸಿತು ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್...

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವತಿಯ ಜೊತೆ ಅವಿವಾಹಿತ ಎಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪ ಯುವಕನ ಬಂಧನ

ಕಡಬ: ಸಾಮಾಜಿಕ ಜಾಲತಾಣವಾದ ಇನ್ನಾಷ್ಟಗ್ರಾಂ ಮೂಲಕ ಪರಿಚಯವಾದ ಯುವತಿಗೆ ವಂಚಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನನ್ನು ಮಂಗಳೂರು ಮಹಿಳಾ ಪೊಲೀಸರು ಜೂನ್ 27 ರಂದು ಬಂಧಿಸಿದ್ದಾರೆ. ಇನ್ಸಾಗ್ರಾಂ ಮೂಲಕ ಅನೀಶ್ ಗೆ ಪರಿಚಯವಾಗಿದ್ದ ಯುವತಿಯನ್ನು ತಾನು ಅವಿವಾಹಿತ ಎಂದು ನಂಬಿಸಿ ಆಕೆಯ ಜೊತೆ ನಿರಂತರ...

ಕಲ್ಮಡ್ಕ: ಗೃಹ ಜ್ಯೋತಿಯ ಅರ್ಜಿ ನೊಂದಣಿ ಕಾರ್ಯಕ್ರಮ

ಕರ್ನಾಟಕ ಸರಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿಯ ಅರ್ಜಿ ನೊಂದಣಿ ಕಾರ್ಯಕ್ರಮದ ಉದ್ಘಾಟನೆಯನ್ನು ಜೂ.28ರಂದು ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಸಲಾಯಿತು. ಪಂಚಾಯತಿನ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಮಹೇಶ್ ಕುಮಾರ್ ಕರಿಕ್ಕಳ ಮತ್ತು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಧರ್ಮಣ್ಣ...

ಜೂ. 30 ರೊಳಗೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗದಿದ್ದಲ್ಲಿ ಆಸ್ತಿ ಜಪ್ತಿಯ ಎಚ್ಚರಿಕೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಫ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಘೋಷಿಸಲಾಗಿದೆ. ಸಾರ್ವಜನಿಕರು ಯಾರಾದರೂ ಆರೋಪಿಗಳ ಸುಳಿವು ನೀಡಿದಲ್ಲಿ ಅವರಿಗೆ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ಸುಳ್ಯದ ಕಲ್ಲುಮುಟ್ಲು ನಿವಾಸಿ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ...
Loading posts...

All posts loaded

No more posts

error: Content is protected !!