Ad Widget

ಜೂ.05: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ರಥ ನಿರ್ಮಾಣಕ್ಕೆ ಕಾಷ್ಟ ಶಿಲ್ಪಿಗೆ ವೀಳ್ಯ ಮುಹೂರ್ತ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ ನಿರ್ಮಾಣವಾಗಲಿದ್ದು ಈ ಹಿನ್ನೆಲೆಯಲ್ಲಿ ರಥ ನಿರ್ಮಾಣ ಕಾರ್ಯಕ್ಕೆ ಕಾಷ್ಟ ಶಿಲ್ಪಿಗೆ ವೀಳ್ಯ ಮುಹೂರ್ತವು ಜೂ.05 ಸೋಮವಾರದಂದು ಬೆಳಗ್ಗೆ ಗಂಟೆ 9.30ಕ್ಕೆ ನಡೆಯಲಿದೆ. ರಥ ನಿರ್ಮಾಣದ ಬಗ್ಗೆ ದೇವಸ್ಥಾನದಲ್ಲಿ ಊರ ಭಕ್ತಾದಿಗಳ ಪೂರ್ವಭಾವಿ ಸಭೆಯು ಇತ್ತೀಚೆಗೆ ನಡೆದಿತ್ತು. ಮಾ.23 ರಂದು ಪನ್ನೆಯಲ್ಲಿ ರಥ ನಿರ್ಮಾಣಕ್ಕೆ ದಾನವಾಗಿ ನೀಡಿದ...
error: Content is protected !!