Ad Widget

ವಳಲಂಬೆ : ಬಸ್ ನಿಲ್ದಾಣದ ಮೇಲೆ ಬಿದ್ದಿದ್ದ ಮರದ ಗೆಲ್ಲು ತೆರವು

ಗುತ್ತಿಗಾರು ಗ್ರಾಮದ ವಳಲoಬೆ ಯಲ್ಲಿ ಇರುವ ಕಡ್ತಲ್ ಕಜೆ ಬಸ್ ತಂಗುದಾಣ ದ ಮೇಲೆ ಗಾಳಿ ಮಳೆಗೆ ಮರ ವೊಂದು ಬಿದ್ದು ದರಿಂದ,ಅದನ್ನು ಕಾಂಗ್ರೆಸ್ ಕಾರ್ಯಕರ್ತರು ತೆರವು ಗೊಳಿಸಿದರು, ಈ ಸಂದರ್ಭದಲ್ಲಿ ಸನತ್ ಮುಳುಗಾಡು, ಪರಮೇಶ್ವರ್ ಚಣಿಲ ಕೇಶವ ಹೊಸೋಳಿಕೆ ರಂಜಿತ್, ಸುರೇಶ್, ರವಿ ಪೈಕ, ಲಕ್ಷಣ ಆಚಾರಿ,ಮೊದಲಾದ ವರು ಇದ್ದರು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!