Ad Widget

ನೆಟ್ವರ್ಕ್ ಇಲ್ಲದಿದ್ದರೂ ಸಾಧನೆ ಮಾಡಿದ ಯೂಟ್ಯೂಬರ್ – ಕಷ್ಟದಲ್ಲಿರುವ ಹಲವರಿಗೆ ಧ್ವನಿಯಾದ ವಿ.ಜೆ ವಿಖ್ಯಾತ್

ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ಏನಾದರೂ ಒಂದು ಸಾಧನೆ ಮಾಡಬೇಕು, ಯಶಸ್ವಿಯಾಗಬೇಕು ಅನ್ನುವ ಕನಸಿರುತ್ತದೆ. ಆದರೆ ಯಶಸ್ಸು ಎನ್ನುವುದು ಅಂದುಕೊಂಡ ತಕ್ಷಣ ಸಿಗುವಂಥದ್ದಲ್ಲ ಅಥವಾ ಒಂದೆರಡು ದಿನದಲ್ಲಿ ಆಗುವಂಥದ್ದಲ್ಲ. ಎಷ್ಟೇ ಕಷ್ಟವಾದರೂ ಕಂಡ ಕನಸಿನ ಬೆನ್ನು ಬಿದ್ದು ಎಷ್ಟು ಬಾರಿ ಸೋತರೂ ಕೂಡ ಛಲ ಬಿಡದೇ ಹೋರಾಡಿದರೆ ಮಾತ್ರ ಜೀವನದಲ್ಲಿ ಯಶಸ್ಸು ಸಿಗುತ್ತದೆ. ಇಂದು ಈ ಮಾತಿಗೆ...

ನಡುಗಲ್ಲು : ಶಾಲಾ ಮಂತ್ರಿಮಂಡಲ ರಚನೆ
ಮುಖ್ಯಮಂತ್ರಿಯಾಗಿ ಕೌಶಿಕ್.ಎನ್
ಉಪ ಮುಖ್ಯಮಂತ್ರಿಯಾಗಿ ನಿಖಿಲ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಜೂ.03 ರಂದು 2023-24ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗಿ 7ನೇ ತರಗತಿಯ ಕೌಶಿಕ್.ಎನ್ ಹಾಗೂ ಉಪ ಮುಖ್ಯಮಂತ್ರಿಯಾಗಿ 6ನೇ ತರಗತಿಯ ನಿಖಿಲ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಶಿಕ್ಷಣ ಮಂತ್ರಿಯಾಗಿ 7ನೇ ತರಗತಿಯ ಧೃತಿ.ಎಂ, ಹಣಕಾಸು ಮಂತ್ರಿಯಾಗಿ 6ನೇ ತರಗತಿಯ ತೇಜಸ್.ಎಂ, ಆರೋಗ್ಯ...
Ad Widget

ತಕ್ಷಣ ಬೇಕಾಗಿದ್ದಾರೆ

ಬೆಂಗಳೂರಿನಲ್ಲಿ ವಾಸವಿರುವ ಸುಳ್ಯ ಮೂಲದ ದಂಪತಿಗಳ 2 ವರ್ಷದ ಮಗುವನ್ನು ನೋಡಿಕೊಳ್ಳಲು ಮಹಿಳೆಯೊಬ್ಬರು ಬೇಕಾಗಿದ್ದಾರೆ. ಊಟ ವಸತಿ ಉಚಿತ. ಸಂಪರ್ಕಿಸಿ ಮೊ: 9741817060

ಗುತ್ತಿಗಾರು: ರೋಗ ಹರಡುವ ಭೀತಿ – ಮುಂಜಾಗ್ರತೆ ಕೈಗೊಳ್ಳಲು ನಾಗರಿಕರ ಆಗ್ರಹ

ಮಳೆಗಾಲ‌ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾದ ಆಡಳಿತ ವರ್ಗ ಕಣ್ಮುಚ್ಚಿ ಕುಳಿತಿದ್ದು ನಾಗರಿಕರಿಗೆ ಮತ್ತೊಮ್ಮೆ ಸಾಂಕ್ರಾಮಿಕ ರೋಗ ಭೀತಿ ಹರಡುವ ಆತಂಕ ಗುತ್ತಿಗಾರು ಪರಿಸರದಲ್ಲಿ ಉಂಟಾಗಿದೆ.ಸಮರ್ಪಕ ಚರಂಡಿ ವ್ಯವಸ್ಥೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗುತ್ತಿಗಾರು ಪೇಟೆಯಲ್ಲಿ ಚರಂಡಿಯಲ್ಲಿ ಕಸಕಡ್ಡಿ ತುಂಬಿದ್ದು, ನೀರು ಸರಾಗವಾಗಿ ಹರಿಯಲು ಅಡೆತಡೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ...
error: Content is protected !!