- Tuesday
- May 20th, 2025

ಸುಳ್ಯ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರ ವರ ಕಚೇರಿ ಜೂ.12ರಂದು ಆರಂಭಗೊಂಡಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ರೈ ಮೇನಾಲ, ರಾಕೇಶ್ ರೈ ಕೆಡೆಂಜಿ, ಪ್ರಮುಖರಾದ ಎಸ್.ಎನ್ ಮನ್ಮಥ, ಎ.ವಿ.ತೀರ್ಥರಾಮ, ಪಿ.ಕೆ.ಉಮೇಶ್, ಎನ್.ಎ.ರಾಮಚಂದ್ರ, ಕೃಷ್ಣ ಶೆಟ್ಟಿ ಕಡಬ, ವಿನಯಕುಮಾರ್ ಕಂದಡ್ಕ,ಗುರುದತ್ ನಾಯಕ್,...

ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಭಾಗೀರಥಿ ಮುರುಳ್ಯರವರ ಕಚೇರಿ ಜೂ. 12 ರಂದು ಕಾರ್ಯಾರಂಭಗೊಂಡಿತು. ತಾಲೂಕು ಪಂಚಾಯತ್ ಕಟ್ಟಡದಲ್ಲಿ ಬೆಳಗ್ಗೆ ಗಣಹೋಮ ನಡೆದ ಬಳಿಕ ಹಿರಿಯ ಮುಖಂಡರಾದ ಪಿ ಕೆ ಉಮೇಶ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಛೇರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಹರೀಶ್ಕಂಜಿಪಿಲಿ, ಎ ವಿ ತೀರ್ಥರಾಮ, ಎಸ್...

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರು ಇಲ್ಲಿ 2023-24 ನೇ ಸಾಲಿನ ಶಾಲಾ ಮಂತ್ರಿಮಂಡಲ ರಚನೆಯಾಯಿತು. ವಿದ್ಯಾರ್ಥಿಗಳಿಗೆ ಮತದಾನದ ಪರಿಕಲ್ಪನೆ ಮಾಡಿಸಲು ನಡೆದ ಶಾಲಾ ಸಂಸತ್ತಿನ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ, ಮತಪ್ರಚಾರ, ಮತದಾನ ಇವುಗಳ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಮುಖ್ಯಶಿಕ್ಷಕ ರಾದ ಕಮಲ. ಎ ಮಾರ್ಗದರ್ಶಿ ಶಿಕ್ಷಕರಾದ ಸುಭಾಷ್ ಎನ್ ಹಾಗೂ...