Ad Widget

ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ವತಿಯಿಂದ ಇಂದಿರಾ ಸೇವಾ ಕೇಂದ್ರ ರಚನೆ ಬಗ್ಗೆ ಮಾಹಿತಿ ಕಾರ್ಯಾಗಾರ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಶಿವಕೃಪ ಕಲಾ ಮಂದಿರದಲ್ಲಿ ನಡೆಯಿತು, ತರಬೇತಿಯನ್ನು ಜಿಲ್ಲಾ ಕಾಂಗ್ರೆಸ್ ನಾಯಕರಾದ ಲಾರೆನ್ಸ್ ಡಿಸೋಜಾ ಹಾಗೂ ಶುಭಾಷ್ ಕೊಲ್ನಾಡ್ ನೀಡಿದರು
ಸಭಾಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಜಯಪ್ರಕಾಶ್ ರೈ, ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ, ಕೆ.ಪಿ.ಸಿ.ಸಿ ವಕ್ತಾರರಾದ ಟಿ.ಎಂ ಶಾಹೀದ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ್, ಗೀತಾ ಕೋಲ್ಚಾರ್ ಜಯಪ್ರಕಾಶ್ ನೆಕ್ರಪ್ಪಾಡಿ, ದಿನೇಶ್ ಅಂಬೇಕಲ್ಲು, ಶಾಫಿ ಕುತ್ತಮೊಟ್ಟೆ ದೀರಾ ಕ್ರಾಸ್ತಾ ಸೇರಿದಂತೆ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು, ಕಾರ್ಯಕ್ರಮವನ್ನು ಅಶೋಕ್ ಚೂಂತಾರು ಸ್ವಾಗತಿಸಿ ಕೀರ್ತನ್ ಕೊಡಪಾಲ ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!