ಗುತ್ತಿಗಾರಿನಲ್ಲಿ ತರಕಾರಿ ವ್ಯಾಪಾರಸ್ಥರಾಗಿರುವ ಹೊನ್ನಮೂಲೆ ಚಿನ್ನಪ್ಪ ಗೌಡ ಅವರಿಗೆ ಇತ್ತೀಚೆಗೆ ರಸ್ತೆ ಅಪಘಾತದಿಂದ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ನೆರವಾಗುವ ಹಿನ್ನೆಲೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘದ ವತಿಯಿಂದ ರೂ. 20650 ನ್ನು ನೀಡಲಾಯಿತು.

ಗುತ್ತಿಗಾರಿನಲ್ಲಿ ತರಕಾರಿ ವ್ಯಾಪಾರಸ್ಥರಾಗಿರುವ ಹೊನ್ನಮೂಲೆ ಚಿನ್ನಪ್ಪ ಗೌಡ ಅವರಿಗೆ ಇತ್ತೀಚೆಗೆ ರಸ್ತೆ ಅಪಘಾತದಿಂದ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ನೆರವಾಗುವ ಹಿನ್ನೆಲೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘದ ವತಿಯಿಂದ ರೂ. 20650 ನ್ನು ನೀಡಲಾಯಿತು.

06.03.2026 e paper
e paper 16.01.2026