- Wednesday
- April 2nd, 2025

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಂದ್ರಪ್ಪಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜನಜಾಗೃತಿ ವಲಯಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿರವರು ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿದರು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ...

ಆಯುಷ್ ಮಂತ್ರಾಲಯ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ, ಬೆಂಗಳೂರು ಇದರ ನಿರ್ದೇಶನದಂತೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕ ಹಾಗೂ ಸ್ವಸ್ಥವೃತ್ತ ವಿಭಾಗದಿಂದ ಜೂ. 17ರಂದು ಹಮ್ಮಿಕೊಳ್ಳಲಾಯಿತು.ದೈನಂದಿನ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಈ...

ಅತ್ಯಂತ ಕಷ್ಟಗಳನ್ನು ಅನುಭವಿಸಿ, ಹಂತ ಹಂತವಾಗಿ ಮೇಲೆ ಬಂದು ಇದೀಗ ಸುಳ್ಯದ ಶಾಸಕಿಯಾಗಿ ಆಯ್ಕೆಯಾದ ಶಾಸಕಿ ಭಾಗೀರಥಿ ಮುರುಳ್ಯ ಅವರೊಬ್ಬ ದಿಟ್ಟ ಮಹಿಳೆ ಎಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ಎಂ.ಬಿ.ಸದಾಶಿವ ಹೇಳಿದರು. ಅವರು ಸುಳ್ಯ ಯುವಜನ ಸಂಯುಕ್ತ ಮಂಡಳಿ ಮತ್ತು ಯುವಜನ ಸೇವಾ ಸಂಸ್ಥೆ ಆಶ್ರಯದಲ್ಲಿ ಶನಿವಾರ ನಡೆದ ನೂತನ ಶಾಸಕಿ ಭಾಗೀರಥಿ...