Ad Widget

ಗುತ್ತಿಗಾರು : ತಂಬಾಕು ವ್ಯಸನ ಮುಕ್ತ ಹಾಗೂ ದುಶ್ಚಟಗಳ ದುಷ್ಪರಿಣಾಮಗಳ ಕುರಿತ ಜಾಗೃತಿ

ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ತಂಬಾಕು ವ್ಯಸನ ಮುಕ್ತ ಹಾಗೂ ದುಶ್ಚಟಗಳ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವಿಷಯದ ಕುರಿತಂತೆ ಶತಾಯು ಆಯುರ್ವೇದ ಕ್ಲಿನಿಕ್ ಗುತ್ತಿಗಾರು ಇದರ ಡಾ| ನಿಶಾಂತ್.ಆರ್ನೋಜಿ ಇವರು ವಿದ್ಯಾರ್ಥಿಗಳಿಗೆ ತಂಬಾಕು ಸೇವನೆ ಹಾಗೂ ಇತರ ದುಶ್ಚಟಗಳು ಮತ್ತು ಸಾಮಾಜಿಕ ಜಾಲತಾಣಗಳಿಂದ ವಿದ್ಯಾರ್ಥಿಗಳಿಗೆ ಆಗುವ ದುಷ್ಪರಿಣಾಮಗಳ...

ನಿಡುಬೆ : ಶ್ರೀ.ಧ.ಗ್ರಾ.ಯೋಜನೆಯಿಂದ ವೀಲ್ ಚಯರ್ ಹಸ್ತಾಂತರ

ಬೆಳ್ಳಾರೆ ವಲಯದ ಐವರ್ನಾಡು ಕಾರ್ಯಕ್ಷೇತ್ರದ ನಿಡುಬೆ ಎಂಬಲ್ಲಿ ವಾಸವಾಗಿರುವ ಸೋಮಶೇಖರ್ ಅವರು ಎದ್ದು ನಡೆಯಲಾಗದ ಅಸಹಾಯಕ ಸ್ಥಿತಿಯಲ್ಲಿದ್ದು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಲಾದ ವೀಲ್ ಚಯರನ್ನು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಜೆ.ಟಿ.ವೆಂಕಪ್ಪ ಗೌಡ ಮತ್ತು ಒಕ್ಕೂಟದ ಅಧ್ಯಕ್ಷರಾದ ವೇದ ಹೆಚ್.ರೈ ಮತ್ತು ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣ ಮತ್ತು ಸೇವಾಪ್ರತಿನಿಧಿ ಶ್ರೀಮತಿ ವನಿತಾರವರ...
Ad Widget

ಐವರ್ನಾಡು : ಶ್ರೀ ವಿಷ್ಣು ಸ್ವಸಹಾಯ ಸಂಘ ಉದ್ಘಾಟನೆ

ಬೆಳ್ಳಾರೆ ವಲಯದ ಐವರ್ನಾಡು ಒಕ್ಕೂಟದಲ್ಲಿ ಶ್ರೀ ವಿಷ್ಣು ಸ್ವಸಹಾಯ ಸಂಘವನ್ನು ಉದ್ಘಾಟನೆ ಮಾಡಲಾಯಿತು .ಈ ಸಂದರ್ಭದಲ್ಲಿ ಯೋಜನೆ ಕಾರ್ಯಕ್ರಮದ ಮಾಹಿತಿಯನ್ನು ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣರವರು ಮಾಹಿತಿಯನ್ನು ನೀಡಿದರು. ಸೇವಾ ಪ್ರತಿನಿಧಿ ಶ್ರೀಮತಿ ವನಿತ, ಪ್ರಬಂಧಕರಾಗಿ ಶ್ರೀಮತಿ ಸುಂದರಿ, ಸಂಯೋಜಕರಾಗಿ ಸುನಿತಾ ಮತ್ತು ಕೋಶಾಧಿಕಾರಿಯಾಗಿ ಬೇಬಿ ಇವರನ್ನು ಆಯ್ಕೆ ಮಾಡಲಾಯಿತು.
error: Content is protected !!