ಬೆಳ್ಳಾರೆ ವಲಯದ ಐವರ್ನಾಡು ಒಕ್ಕೂಟದಲ್ಲಿ ಶ್ರೀ ವಿಷ್ಣು ಸ್ವಸಹಾಯ ಸಂಘವನ್ನು ಉದ್ಘಾಟನೆ ಮಾಡಲಾಯಿತು .ಈ ಸಂದರ್ಭದಲ್ಲಿ ಯೋಜನೆ ಕಾರ್ಯಕ್ರಮದ ಮಾಹಿತಿಯನ್ನು ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣರವರು ಮಾಹಿತಿಯನ್ನು ನೀಡಿದರು. ಸೇವಾ ಪ್ರತಿನಿಧಿ ಶ್ರೀಮತಿ ವನಿತ, ಪ್ರಬಂಧಕರಾಗಿ ಶ್ರೀಮತಿ ಸುಂದರಿ, ಸಂಯೋಜಕರಾಗಿ ಸುನಿತಾ ಮತ್ತು ಕೋಶಾಧಿಕಾರಿಯಾಗಿ ಬೇಬಿ ಇವರನ್ನು ಆಯ್ಕೆ ಮಾಡಲಾಯಿತು.
- Saturday
- September 21st, 2024