Ad Widget

ಪೆರಾಜೆ ಸೊಸೈಟಿ ಚುನಾವಣೆ : ಎಲ್ಲಾ ಸ್ಥಾನಗಳನ್ನು ಗೆದ್ದು ಬೀಗಿದ ಬಿಜೆಪಿ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿ ರಚನೆಗೆ ಜೂ.25ರಂದು ಚುನಾವಣೆ ನಡೆದಿದ್ದು, ಒಟ್ಟು 13 ಸ್ಥಾನಗಳಿಗೆ 33 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅಂತಿಮವಾಗಿ 26 ಮಂದಿ ಸ್ಪರ್ಧಾ ಕಣದಲ್ಲಿದ್ದರು. ಸಾಲಗಾರರ ಕ್ಷೇತ್ರದಲ್ಲಿ ಒಟ್ಟು 791 ಮತಗಳಿದ್ದು ಅದರಲ್ಲಿ 751 ಮತಗಳುಚಲಾವಣೆಯಾಗಿದ್ದವು. ಸಾಲಗಾರರಲ್ಲದ ಕ್ಷೇತ್ರದಲ್ಲಿ ಒಟ್ಟು376 ಮತಗಳಿದ್ದು, 313 ಮತಗಳು ಚಲಾವಣೆಯಾಗಿತ್ತು. ಸಾಮಾನ್ಯ...

ಮಡಪ್ಪಾಡಿ : ಒಡಿಯೂರು ಗ್ರಾಮ ವಿಕಾಸ್ ಯೋಜನೆ ಹಾಗೂ ಅಕ್ಷಯ ಸಂಜೀವಿನಿ ಸದಸ್ಯರಿಂದ ಬಸ್ ನಿಲ್ದಾಣ ಸ್ವಚ್ಚತೆ

ಮಡಪ್ಪಾಡಿ ಬಸ್ ಸ್ಟಾಂಡ್ ನಲ್ಲಿ ಕಸ ರಾಶಿ ಬಿದ್ದಿದ್ದನ್ನು ಗಮನಿಸಿದ ಒಡಿಯೂರು ಗ್ರಾಮ ವಿಕಾಸ್ ಯೋಜನೆಯ ಸದಸ್ಯರು ಹಾಗೂ ಅಕ್ಷಯ ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟದ ಸದಸ್ಯರು ಇಂದು ಸ್ವಚ್ಛಗೊಳಿಸಿದರು.
Ad Widget

ಬೆಳ್ಳಾರೆ ಠಾಣೆಯಲ್ಲಿ ಎಸ್.ಸಿ, ಎಸ್.ಟಿ ಕುಂದು ಕೊರತೆ ಸಭೆ

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಸಿ,ಎಸ್.ಟಿ ಕುಂದು ಕೊರತೆ ಸಭೆ ಜೂ.25 ರಂದು ನಡೆಯಿತು. ಬೆಳ್ಳಾರೆ ಉಪ ನಿರೀಕ್ಷಕರಾದ ಸುಹಾಸ್ ಅವರು ಸಭೆಯ ಅಹವಾಲು ಸ್ವೀಕರಿಸಿ ಯಾರಿಗಾದರೂ ತೊಂದರೆಗಳಾದರೆ ನನಗೆ ತಿಳಿಸಿ, ತಕ್ಷಣ ಸ್ಪಂದಿಸುತ್ತೇನೆ ಎಂದರು.ಈ ಸಂದರ್ಭದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ಸಾಮಾಜಿಕ ಹೋರಾಟಗಾರರಾದ ನಂದರಾಜ್ ಸಂಕೇಶ್, ರಮೇಶ್ ಕೊಡಂಕಿರಿ, ಬಾಲಚಂದ್ರ...
error: Content is protected !!