Ad Widget

ನೂತನವಾಗಿ ರಚನೆಗೊಂಡ ಸ್ವರ್ಣಶ್ರೀ ಸೌಹಾರ್ದಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ

ಸುಳ್ಯ: ಸುಳ್ಯದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆಯು ಸಂಸ್ಥೆಯ ಅಧ್ಯಕ್ಷರಾದ ಜನಾರ್ದನ ಡಿ ಇವರ ಅಧ್ಯಕ್ಷತೆಯಲ್ಲಿ ಸುಳ್ಯ ವೃತ್ತ ನಿರೀಕ್ಷಕರಾದ ನವೀನ್‌ಚಂದ್ರ ಜೋಗಿ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್‌ನ ಮೊದಲ ಮಹಡಿಯಲ್ಲಿ ಇಂದು ಕಾರ್ಯಾರಂಭ ಪ್ರಾರಂಭಿಸಿತು ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್...

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವತಿಯ ಜೊತೆ ಅವಿವಾಹಿತ ಎಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪ ಯುವಕನ ಬಂಧನ

ಕಡಬ: ಸಾಮಾಜಿಕ ಜಾಲತಾಣವಾದ ಇನ್ನಾಷ್ಟಗ್ರಾಂ ಮೂಲಕ ಪರಿಚಯವಾದ ಯುವತಿಗೆ ವಂಚಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನನ್ನು ಮಂಗಳೂರು ಮಹಿಳಾ ಪೊಲೀಸರು ಜೂನ್ 27 ರಂದು ಬಂಧಿಸಿದ್ದಾರೆ. ಇನ್ಸಾಗ್ರಾಂ ಮೂಲಕ ಅನೀಶ್ ಗೆ ಪರಿಚಯವಾಗಿದ್ದ ಯುವತಿಯನ್ನು ತಾನು ಅವಿವಾಹಿತ ಎಂದು ನಂಬಿಸಿ ಆಕೆಯ ಜೊತೆ ನಿರಂತರ...
Ad Widget
error: Content is protected !!