Ad Widget

ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ ವಾರ್ಷಿಕ ಮಹಾಸಭೆ

ಸುಳ್ಯ ತಾಲೂಕು ಪಿಂಚಣಿ ದಾರರ ಮತ್ತು ನಿವೃತ್ತ ನೌಕರರ ಸಂಘ (ರಿ) ಇದರ 2022 – 23ನೇ ಸಾಲಿನ ವಾರ್ಷಿಕ ಮಹಾಸಭೆ ಜೂ.13ರಂದು ಸುಳ್ಯ ಸಂಧ್ಯಾ ರಶ್ಮಿ ಸಭಾಭವನದಲ್ಲಿ ನಡೆಯಿತು. ಸಭೆ ಸಮಾರಂಭದಲ್ಲಿ ಸಂಘದ ಸದಸ್ಯೆ ಎಂ.ವಿ ಗಿರಿಜಾ ಪ್ರಾರ್ಥನಾ ಗೀತೆಯನ್ನು ಹಾಡಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಡಾ. ಎಸ್ ರಂಗಯ್ಯ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ...

ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ಇದರ ವತಿಯಿಂದ ಇಂದಿರಾ ಸೇವಾ ಕೇಂದ್ರ ರಚನೆ ಬಗ್ಗೆ ಮಾಹಿತಿ ಕಾರ್ಯಾಗಾರ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಶಿವಕೃಪ ಕಲಾ ಮಂದಿರದಲ್ಲಿ ನಡೆಯಿತು, ತರಬೇತಿಯನ್ನು ಜಿಲ್ಲಾ ಕಾಂಗ್ರೆಸ್ ನಾಯಕರಾದ ಲಾರೆನ್ಸ್ ಡಿಸೋಜಾ ಹಾಗೂ ಶುಭಾಷ್ ಕೊಲ್ನಾಡ್ ನೀಡಿದರುಸಭಾಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಜಯಪ್ರಕಾಶ್ ರೈ, ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ, ಕೆ.ಪಿ.ಸಿ.ಸಿ ವಕ್ತಾರರಾದ ಟಿ.ಎಂ ಶಾಹೀದ್,...
Ad Widget

ಪೆರುವಾಜೆ ಡಾ.ಕೆ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಕುಮುಟಾದಲ್ಲಿ ಗ್ರಾಮೀಣ ಸಮುದಾಯ ಶಿಬಿರ

ಡಾ. ಕೆ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ, ಪೆರುವಾಜೆ ಇಲ್ಲಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ ಗ್ರಾಮೀಣ ಸಮುದಾಯ ಶಿಬಿರವನ್ನು ಮೇ 23ರಿಂದ 27ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಊರುಕೇರಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಊರುಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪ್ರಕಾಶ್ ಶಾನುಭಾಗ್ ಇವರು...

ಮುಖ್ಯೋಪಾಧ್ಯಾಯರಾಗಿ ಪದೋನ್ನತಿಗೊಂಡ ಚಂದ್ರಶೇಖರ್ ಪಾರೆಪ್ಪಾಡಿಯವರಿಗೆ ಬೀಳ್ಕೊಡುಗೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಡಪ್ಪಾಡಿ ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಆರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಮುಖ್ಯೋಪಾಧ್ಯಾಯರಾಗಿ ಪದೋನ್ನತಿಗೊಂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಚಂದ್ರಶೇಖರ್ ಪಾರೆಪ್ಪಾಡಿ ಇವರ ಬೀಳ್ಕೊಡುಗೆ ಸಮಾರಂಭವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಿರಿಯ ವಿದ್ಯಾರ್ಥಿಗಳ ಸಂಘ...

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಬೆಳ್ಳಿಹಬ್ಬದ ಸಂಭ್ರಮ : ಆಚರಣಾ ಸಮಿತಿಯ ಅಧ್ಯಕ್ಷರಾಗಿ ಗಂಗಾಧರ ‌ಮಟ್ಟಿ – ಕಾರ್ಯದರ್ಶಿಯಾಗಿ ದುರ್ಗಾಕುಮಾರ್ ನಾಯರ್ ಕೆರೆ

ಸುಳ್ಯ ತಾಲೂಕು ಕಾರ್ಯನಿತ ಪತ್ರಕರ್ತರ ಸಂಘಕ್ಕೆ 25 ವರ್ಷ ಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮವನ್ನು ಆಚರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಮಿತಿ ರಚಿಸಲಾಗಿದೆ.ಜು.19 ರಂದು ಮಾಧ್ಯಮ ವಿಚಾರ ಸಂಕಿರಣ, ಸುಳ್ಯ ಮೂಲದ ಪತ್ರಕರ್ತರ ಸಮ್ಮಿಲನ, ಸನ್ಮಾನ , ಸಾಂಸ್ಕೃತಿಕ ಸಹಿತ ಒಂದು ದಿನದ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಸಮಾರಂಭದಲ್ಲಿ...

ನಡುಗಲ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 05ರಂದು ಆಚರಿಸಲಾಯಿತು. ಇದರ ಅಂಗವಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು.

ನಡುಗಲ್ಲು: ವಿಶ್ವನಾಥ್ ಅತ್ಯಾಡಿ ಮತ್ತು ಸಹೋದರರಿಂದ ಶಾಲಾ ಮಕ್ಕಳಿಗೆ ನೋಟು ಪುಸ್ತಕ ವಿತರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ ವಿಶ್ವನಾಥ್ ಅತ್ಯಾಡಿ ಮತ್ತು ಸಹೋದರರಿಂದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ವಿತರಣಾ ಸಮಾರಂಭ ಜೂನ್ 10ರಂದು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಮೊದಲಾಗಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಿಂದ ಸ್ವಾಗತದೊಂದಿಗೆ ಪ್ರಾಥಮಿಕ ನುಡಿಗಳು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸುಬ್ರಹ್ಮಣ್ಯ ಅತ್ಯಾಡಿ ಇವರು...

ತೊಡಿಕಾನ : ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಹಾಯಧನ ವಿತರಣೆ

ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಇವರು ಸುಮಾರು 6 ವರುಷಗಳಿಂದ ದಾನಿಗಳ ಸಹಕಾರದಲ್ಲಿ ಹಲವಾರು ಬಡ ಜನರ ಕಷ್ಟಕ್ಕೆ ನೇರವಾಗುತ್ತಿದ್ದಾರೆ. ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಹಾಗೂ ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರಾ ಸಂದರ್ಭದಲ್ಲಿ ಜಲ ಶ್ರೀ ಪ್ರತಿಷ್ಠಾನ ಕಡ್ಲಾರು ಇವರ ಸಹಕಾರದಲ್ಲಿ ಅಶಕ್ತ ಕಲಾವಿದರಿಗೆ ನೆರವಾಗಲು ನಡೆಸಿದ ನಿಧಿ ಸಂಗ್ರಹ ಅಭಿಯಾನದಲ್ಲಿ ಸಂಗ್ರಹವಾದ...

ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ಮಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗ

ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆಯಾದ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಅಭಿನಂದಿಸಿ, ಮಾತುಕತೆ ನಡೆಸಿದರುಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಕೆಪಿಸಿಸಿ ವಕ್ತಾರರಾದ ಟಿ.ಎಂ ಶಾಹೀದ್,ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

ಸುಳ್ಯ: ಶ್ರೀ ಸಂಚಾರಿ ಗುಳಿಗ ಕ್ಷೇತ್ರದಲ್ಲಿ ಪ್ರತಿಷ್ಠಾ ಮಹೋತ್ಸವ

ಸುಳ್ಯದ ಜೂನಿಯರ್ ಕಾಲೇಜು‌ ಬಳಿಯ ಕಸಬಾಮೂಲೆ ಶ್ರೀ ಸಂಚಾರಿ ಗುಳಿಗ ಕ್ಷೇತ್ರದ ಪ್ರತಿಷ್ಠಾ ಮಹೋತ್ಸವ ಜೂ.10 ರಿಂದ ಆರಂಭಗೊಂಡು ಜೂ.12 ರವರೆಗೆ ನಡೆಯಿತು. ಪೆರಾಜೆಯ ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೈವದ ಪ್ರತಿಷ್ಠೆ ನಡೆಯಿತು. ಜೂ.10 ರಂದು ಸಂಜೆ ಸುದರ್ಶನ ಹೋಮ, ಪ್ರೇತಬಾಧೆ ಉಚ್ಚಾಟನೆ. ಜೂ.11 ರಂದು ತಂತ್ರಿಗಳ ಆಗಮನ. ಸಂಜೆ ಸಮೂಹಿಕ ಪ್ರಾರ್ಥನೆ,...
Loading posts...

All posts loaded

No more posts

error: Content is protected !!