Ad Widget

ಜೂ.05: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ರಥ ನಿರ್ಮಾಣಕ್ಕೆ ಕಾಷ್ಟ ಶಿಲ್ಪಿಗೆ ವೀಳ್ಯ ಮುಹೂರ್ತ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ ನಿರ್ಮಾಣವಾಗಲಿದ್ದು ಈ ಹಿನ್ನೆಲೆಯಲ್ಲಿ ರಥ ನಿರ್ಮಾಣ ಕಾರ್ಯಕ್ಕೆ ಕಾಷ್ಟ ಶಿಲ್ಪಿಗೆ ವೀಳ್ಯ ಮುಹೂರ್ತವು ಜೂ.05 ಸೋಮವಾರದಂದು ಬೆಳಗ್ಗೆ ಗಂಟೆ 9.30ಕ್ಕೆ ನಡೆಯಲಿದೆ. ರಥ ನಿರ್ಮಾಣದ ಬಗ್ಗೆ ದೇವಸ್ಥಾನದಲ್ಲಿ ಊರ ಭಕ್ತಾದಿಗಳ ಪೂರ್ವಭಾವಿ ಸಭೆಯು ಇತ್ತೀಚೆಗೆ ನಡೆದಿತ್ತು. ಮಾ.23 ರಂದು ಪನ್ನೆಯಲ್ಲಿ ರಥ ನಿರ್ಮಾಣಕ್ಕೆ ದಾನವಾಗಿ ನೀಡಿದ...

ಸುಳ್ಯ : ಜೂ.14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ಸನ್ಮಾನ, ಅಭಿನಂದನಾ ಕಾರ್ಯಕ್ರಮ

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಸುಳ್ಯ ಇವುಗಳ ಆಶ್ರಯದಲ್ಲಿ ಜೂ.14 ರಂದು ಅಪರಾಹ್ನ 2:00 ರಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು ಸುಳ್ಯ ಇಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ರಕ್ತದಾನ, ಸಮಾಜಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸಂಘಟನೆಗಳಿಗೆ ಸನ್ಮಾನ ಹಾಗೂ ನೂತನ ಶಾಸಕರಿಗೆ...
Ad Widget

ಜೂನ್ 10 ರಿಂದ 12 ರವರೆಗೆ ಸುಳ್ಯದ ಶ್ರೀ ಸಂಚಾರಿ ಗುಳಿಗ ಕ್ಷೇತ್ರದಲ್ಲಿ ಪ್ರತಿಷ್ಠಾ ಮಹೋತ್ಸವ

ಸುಳ್ಯದ ಜೂನಿಯರ್ ಕಾಲೇಜು‌ ಬಳಿಯ ಕಸಬಾಮೂಲೆ ಶ್ರೀ ಸಂಚಾರಿ ಗುಳಿಗ ಕ್ಷೇತ್ರದ ಪ್ರತಿಷ್ಠಾ ಮಹೋತ್ಸವ ಜೂ.10 ರಿಂದ ಆರಂಭಗೊಂಡು ಜೂ.12 ರವರೆಗೆ ನಡೆಯಲಿದೆ ಎಂದು ಕಸಬಾಮೂಲೆ ಸಾರ್ವಜನಿಕ ಶ್ರೀ ಸಂಚಾರಿ ಗುಳಿಗ ಸೇವಾ ಟ್ರಸ್ಟ್‌ನ ಕಾರ್ಯದರ್ಶಿ ಮುರಳಿ ಮಾವಂಜಿ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೆರಾಜೆಯ ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ...

ಸುಳ್ಯ ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗದ ಎ.ಇ.ಇ. ಆಗಿ ಭರತ್ ಬಿ.ಎಂ.

ಸುಳ್ಯ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಭರತ್ ಬಿ.ಎಂ. ರವರು ಪ್ರಭಾರ ವಹಿಸಿಕೊಂಡಿದ್ದಾರೆ.ಪುತ್ತೂರು ಜಿ.ಪಂ. ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿರುವ ಭರತ್ ಬಿ.ಎಂ.ರವರು ೨೦೧೬ರಲ್ಲಿ ಎ.ಇ. ಆಗಿ ಸರಕಾರಿ ಹುದ್ದೆಗೆ ನೇಮಕಗೊಂಡು ಚಿಕ್ಕಮಗಳೂರು ಕಡೂರು ತಾಲೂಕಿನಲ್ಲಿ ಸೇವೆ ಆರಂಭಿಸಿದರು. ೨೦೨೦ರಲ್ಲಿ ಎ.ಇ.ಇ. ಆಗಿ ಪದೋನ್ನತಿಗೊಂಡು ಪುತ್ತೂರು ಜಿ.ಪಂ. ಉಪವಿಭಾಗಕ್ಕೆ...

ಎನ್ ಎಸ್ ಯು ಐ ವತಿಯಿಂದ ಕೆ.ಎಸ್.ರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮುರಿದು ಹೋದ ಆಸನದ ಸಮಸ್ಯೆಯ ಕುರಿತು ಡಿಪ್ಪೋ ಮೇನೇಜರ್ ಗೆ ಮನವಿ

ಸುಳ್ಯ ಕೆ.ಎಸ್.ರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಆಸನಗಳ ಕೊರತೆ ಎದ್ದು ಕಾಣುತ್ತದೆ. ಕಳೆದ ಹಲವಾರು ತಿಂಗಳುಗಳಿಂದ ಪ್ರಯಾಣಿಕರು ಕುಳಿತುಕೊಳ್ಳವ ಆಸನಗಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ತಮ್ಮ ಬಳಿ ಇರುವ ಲಗೇಜು ಮತ್ತು ಸಣ್ಣ ಪುಟ್ಟ ಮಕ್ಕಳನ್ನು ಗಂಟೆ ಗಟ್ಟಲೆ ನಿಲ್ಲಿಸಿ ಬಸ್ಸನ್ನು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಮಾತ್ರವಲ್ಲದೆ ಶಾಲಾ, ಕಾಲೇಜು...

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಸುಳ್ಯ ತಾಲೂಕಿನಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶಾಸಕರಾದ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯ ಆರೋಗ್ಯ ಕೊಠಡಿ, ಪ್ರಾಂಶುಪಾಲರ ನೂತನ ಕೊಠಡಿ, ಐಟಿ ಮತ್ತು ಕಂಪ್ಯೂಟರ್ ಕೊಠಡಿ,...

ಅಚ್ರಪ್ಪಾಡಿ: ಶಾಲಾ ಪ್ರಾರಂಭೋತ್ಸವ

ಅಚ್ರಪ್ಪಾಡಿ ಸ. ಕಿ. ಪ್ರಾ. ಶಾಲೆ ಮೇ.31ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ವಸಂತ ಬೊಳ್ಳಾಜೆ ಶಾಲಾ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು ಇವರ ಅಧ್ಯಕ್ಷತೆಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಆರತಿ ಮಾಡಿ, ಹೂ ನೀಡುವುದರ ಮೂಲಕ ಪ್ರೀತಿಯಿಂದ ಶಾಲೆಗೆ ಶಾಲಾ ಪೋಷಕರು ಬರಮಾಡಿಕೊಂಡರು. ತದನಂತರ ಶಾಲಾ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು ಶ್ರೀಯುತ ವಸಂತ ಬೊಳ್ಳಾಜೆ ದೀಪ ಬೆಳಗಿ ಕಾರ್ಯಕ್ರಮ...

ಸರ್ಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಎಲಿಮಲೆ ಸರಕಾರಿ ಪ್ರೌಢ ಶಾಲೆ ಶಾಲಾ ಪ್ರಾರಂಭೋತ್ಸವವು ಮೇ. 31ರಂದು ನಡೆಯಿತು. ಶಾಲೆಯನ್ನು ತಳಿರು, ತೋರಣ ,ರಂಗೋಲಿಗಳಿಂದ ಶೃಂಗರಿಸಿ, ಶಾಲಾ ವಿದ್ಯಾರ್ಥಿಗಳನ್ನು ಬ್ಯಾಂಡ್ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ಶಾಲಾ ಎಸ್.ಡಿ.ಎಂ.ಸಿ. ಯವರು ಮತ್ತು ಶಿಕ್ಷಕರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಬಳಿಕ ಶಾಲಾ ಸಭಾಂಗಣದಲ್ಲಿ ನಡೆದ ಶಾಲಾ ಪ್ರಾರಂಭೋತ್ಸವದಲ್ಲಿ ಮಾತನಾಡಿದ ಎಸ್. ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ಶ್ರೀಯುತ...

ಮಾವಿನಕಟ್ಟೆಯಲ್ಲಿ ನಾಳೆ (ಜೂನ್ 4) ಬೃಹತ್ ರಕ್ತದಾನ ಶಿಬಿರ & ಉಚಿತ ಆರೋಗ್ಯ ತಪಾಸಣೆ

ಗ್ರಾಮ ಪಂಚಾಯತ್ ದೇವಚಳ್ಳ, ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಯೋಗದಲ್ಲಿ ಬೃಹತ್‌ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣೆ ಜೂನ್ 4 ರಂದು ದೇವಚಳ್ಳ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಕು.ಭಾಗೀರಥಿ ಮುರುಳ್ಯ ನೆರವೇರಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಗ್ರಾ.ಪಂ.ಸದಸ್ಯ...

ನಾಳೆ (ಜೂ.04) ಪುತ್ತಿಲ ಜಾಲ್ಸೂರಿಗೆ – ಭವ್ಯ ಸ್ವಾಗತಕ್ಕೆ ಸಿದ್ಧವಾಗಿದೆ ಕೇಸರಿ ಪಡೆ

ಹಿಂದೂ ಕಾರ್ಯಕರ್ತರ ಕಣ್ಮಣಿ , ಹಿಂದೂ ಪರ ಹೋರಾಟಗಾರ ಅರುಣ್ ಕುಮಾರ್ ಪುತ್ತಿಲ ಜೂನ್ 4 ರಂದು ಅಡ್ಕಾರ್ ದೇವಸ್ಥಾನಕ್ಕೆ ಆಗಮಿಸಲಿದ್ದು ಜಾಲ್ಸೂರಿನಿಂದ ಭವ್ಯ ಮೆರವಣಿಗೆ ಮುಖಾಂತರ ಸ್ವಾಗತಕ್ಕೆ ಕೇಸರಿ ಪಡೆ ಸಜ್ಜಾಗಿದೆ. ಜಾಲ್ಸೂರಿನಿಂದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವರೆಗೆ ಭವ್ಯ ಮೆರವಣಿಗೆ ನಡೆಯಲಿದೆ.
Loading posts...

All posts loaded

No more posts

error: Content is protected !!