Ad Widget

ಪೈಕ ಶಾಲಾ ಪ್ರಾರಂಭೋತ್ಸವ

ಮೇ. 31ರಂದು ಪೈಕ ಸ.ಕಿ.ಪ್ರಾ.ಶಾಲೆಯಲ್ಲಿ 2023_24 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ವನ್ನು ನಡೆಸಲಾಯಿತು. ಎಸ್.ಡಿ.ಎಂ.ಸಿ.ಅಧ್ಯಕ್ಷ ರಾದ ಶ್ರೀ ಮಂಜುನಾಥ ರವರು ದೀಪ ಬೆಳಗಿಸುವುದರ ಮೂಲಕ ಶಾಲಾ ಪ್ರಾರಂಭಕ್ಕೆ ಚಾಲನೆ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಸ್ನೇಹ ಲತಾ ರವರು ಶೈಕ್ಷಣಿಕ ವರ್ಷದ ಕಲಿಕಾ ಚಟುವಟಿಕೆ ಗಳ ಮಾಹಿತಿಯನ್ನು ನೀಡಿದರು. ನಂತರ ಉಚಿತ ಪಠ್ಯ...

ನಿವೃತ್ತರಾದ ಹಾಲವ್ವರಿಗೆ ಕುಕ್ಕೆ ದೇವಳದ ವತಿಯಿಂದ ಬೀಳ್ಕೊಡುಗೆ

ಸುಬ್ರಹ್ಮಣ್ಯ: ದೇವಳದಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ದೊರಕುವುದು ಭಾಗ್ಯ. ಇಂತಹ ಪುಣ್ಯದ ಕಾರ್ಯವನ್ನು ಕಾರ್ಯತತ್ಪರತೆ ಮತ್ತು ನಿಷ್ಠಾವಂತಿಕೆಯಿಂದ ನೆರವೇರಿಸಿದರೆ ಭಗವಂತನ ಕೃಪೆ ಬದುಕಿನಾದ್ಯಂತ ಇರುತ್ತದೆ.ವೃತ್ತಿ ಮತ್ತು ನಿವೃತ್ತಿಯು ಒಂದೇ ನಾಣ್ಯದ ಎರಡು ಮುಖಗಳು ಇವೆರಡನ್ನು ಸಮ ಪ್ರಯಾಣದಲ್ಲಿ ಅನುಭವಿಸಿದರೆ ಜೀವನ ಪಾವನ. ಶ್ರೀ ದೇವಳದಲ್ಲಿ ಸೇವೆ ಸಲ್ಲಿಸಿದ ಹಾಲವ್ವ ಅವರ ಸೇವಾಕಾಂಕ್ಷಿತ್ವವು ಸರ್ವರಿಗೂ ಮಾದರಿ.ತಮಗೆ ವಹಿಸಿದ...
Ad Widget

ಕುಕ್ಕೆ : ಕಾರು ಅಪಘಾತದಿಂದ ಗಾಯಗೊಂಡ ವಿದ್ಯಾರ್ಥಿನಿಯರ ಯೋಗಕ್ಷೇಮ ವಿಚಾರಿಸಿದ ಇಓ

ಸುಬ್ರಹ್ಮಣ್ಯ: ಗುರುವಾರ ಸಂಜೆ ಕಾರು ಹರಿದು ಕಾಲಿಗೆ ಗಾಯಗೊಂಡು ಪುತ್ತೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ ಎಸ್ ಪಿ ಯು ಕಾಲೇಜಿನ ವಿದ್ಯಾರ್ಥಿನಿಯರಾದ ಹನಿಷ್ಕಾ ಮತ್ತು ಬಿಂಬಿಕಾ ಅವರ ಯೋಗಕ್ಷೇಮವನ್ನು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಎಸ್ ಎಸ್ ಪಿ ಯು ಕಾಲೇಜಿನ ಕಾರ್ಯದರ್ಶಿಗಳೂ ಆದ ಡಾ.ನಿಂಗಯ್ಯ ಶುಕ್ರವಾರ ವಿಚಾರಿಸಿದರು....

ಸುಳ್ಯ ಸಿ ಎ ಬ್ಯಾಂಕ್‌ನ ಹಿರಿಯ ಗುಮಾಸ್ತೆ ಶ್ರೀಮತಿ ಜಲಜಾಕ್ಷಿ ಪಿ.ಕೆ ಯವರಿಗೆ ಬೀಳ್ಕೊಡುಗೆ

ಸುಳ್ಯ ಸಿ ಎ ಬ್ಯಾಂಕ್‌ ನಲ್ಲಿ ಕಳೆದ 29 ವರ್ಷಗಳಿಂದ ವಿವಿಧ ಹುದ್ದೆಗಳನ್ನು ನಿಭಾಯಿಸಿ ಹಿರಿಯ ಗುಮಾಸ್ತೆಯಾಗಿ ಮೇ‌. 31ರಂದು ನಿವೃತ್ತರಾದ ಶ್ರೀಮತಿ ಜಲಜಾಕ್ಷಿ ಪಿ ಕೆ ಇವರಿಗೆ ಸಂಘದ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಯಿತು. ಸಂಘದ ಅಧ್ಯಕ್ಷರಾದ ಬಾಲಗೋಪಾಲ ಎಂ ಉಪಸ್ಥಿತರಿದ್ದು ನಿವೃತ್ತರಿಗೆ ಸನ್ಮಾನಿಸಿ, ಶುಭ ಹಾರೈಸಿದರು. ಮುಖ್ಯ...

ಕಡಬ : ವಿದ್ಯುತ್ ಶಾಕ್ , ಪವರ್ ಮ್ಯಾನ್ ಮೃತ್ಯು

ವಿದ್ಯುತ್ ಕಂಬವೇರಿ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಒಬ್ಬರು ಗಂಭೀರ ಗಾಯಗೊಂಡು, ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಲೈನ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಎಂದು ಗುರುತಿಸಲಾಗಿದೆ. ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್...

ಕವನ : ಜೀವನದ ಸಂತೆಯಲ್ಲಿ ಕನಸುಗಳ ಮಾರಾಟ…

ಜೀವನದಲ್ಲಿ ಗೆಲ್ಲಬೇಕೆಂಬ ಕನಸು ಕಂಡವರೆಷ್ಟೋ, ಜೀವನದ ಅನಿವಾರ್ಯತೆಗಳಿಗಾಗಿ ತಮ್ಮ ಕನಸುಗಳನ್ನು ಬಚ್ಚಿಟ್ಟು ಮುನ್ನಡೆದವರೆಷ್ಟೋ…ಕನಸುಗಳ ಹೊತ್ತು ಅಲೆದಾಡಿದವರೆಷ್ಟೋ, ಅವಕಾಶಕ್ಕಾಗಿ ಕೈಚಾಚಿದವರೆಷ್ಟೋ…ನಮ್ಮಿಂದ ಸಾಧನೆ ಮಾಡಲು ಸಾಧ್ಯವೇ ಎಂದು ಭಯಪಟ್ಟು ಕುಳಿತವರೆಷ್ಟೋ, ನಮ್ಮಿಂದಾಗದು ಎಂದು ಕನಸುಗಳ ಮರೆತು ಹೊರನಡೆದವರೆಷ್ಟೋ…ಕಷ್ಟಗಳ ಕೋಟೆಯಲ್ಲಿ ಕನಸುಗಳ ಬಿಟ್ಟವರೆಷ್ಟೋ, ನೋವಿನ ನರಕದಲ್ಲಿ ಕನಸುಗಳ ಮರೆತವರೆಷ್ಟೋ…ಕನಸುಗಳ ಬಚ್ಚಿಟ್ಟು, ಭಯಪಟ್ಟು, ಮರೆತ ಮಾತ್ರಕ್ಕೆ ಕನಸುಗಳು ಕರಗುವುದಿಲ್ಲ, ಆದರೆ ನನಸಾಗದೇ...

ಸುಳ್ಯ: ಕ್ಯಾನ್ಸರ್ ಪೀಡಿತರಿಗಾಗಿ 11 ವರ್ಷದ ಬಾಲಕನಿಂದ ಕೇಶದಾನ

ಹನ್ನೊಂದು ವರ್ಷದ ಬಾಲಕನೊಬ್ಬ ಮೂರು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್‌ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿಯಾಗಿದ್ದಾನೆ. ಕಾಸರಗೋಡು ಹಾಗೂ ಸುಳ್ಯ‌ತಾಲೂಕಿನ ಗಡಿಭಾಗ ಅಡೂರು ಗ್ರಾಮದ ಮಣಿಯೂರಿನ ನವೀನ್‌ ರಾವ್‌ ಸಿಂಧ್ಯಾ ಹಾಗೂ ಭವಾನಿ ದಂಪತಿಯ 11 ವರ್ಷ ಪ್ರಾಯದ ಪುತ್ರ ರತೀಶ್‌ ಸಿ. ಕೇಶದಾನ ಮಾಡಿರುವ ಬಾಲಕ. ಈತ ಮುಳ್ಳೇರಿಯಾದ ವಿದ್ಯಾಶ್ರೀ ಶಿಕ್ಷಣ...

ಸುಳ್ಯ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ತಾಲೂಕನ್ನು ಮಾದರಿ ಕ್ಷೇತ್ರವನ್ನಾಗಿಸಲು ಅಧಿಕಾರಿಗಳೂ ಸಹಕರಿಸಿಬೇಕು _ಶಾಸಕಿ ಭಾಗೀರಥಿ ಮುರುಳ್ಯ

ಸರಕಾರದ ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳ ಜವಬ್ದಾರಿ ಹೆಚ್ಚಿನದ್ದು. ಅಧಿಕಾರಿಗಳು ಜನರನ್ನು ಯಾವುದೇ ಕಾರಣಕ್ಕೂ ಸತಾಯಿಸದೇ ಅವರಿಗೆ ಸೂಕ್ತ ಸಲಹೆಗಳನ್ನು ನೀಡಿ ಅವರ ಕೆಲಸಗಳನ್ನು ಮಾಡಿಕೊಡಬೇಕು. ಸುಳ್ಯವನ್ನು ಮಾದರಿ ಕ್ಷೇತ್ರವನ್ನಾಗಿಸುವ ನನ್ನ ಕನಸಿಗೆ ಅಧಿಕಾರಿಗಳು ಸಹಕರಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದರು. ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕು...

ದ.ಕ.ಜಿಲ್ಲಾ ಪ್ರಭಾರ ಎಸ್.ಪಿ.ಯಾಗಿ ಸಿ.ಬಿ. ರಿಷ್ಯಂತ್

ದಾವಣಗೆರೆ ಜಿಲ್ಲೆ ಎಸ್.ಪಿ ಆಗಿ ಇದೀಗ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜಿ ಕಚೇರಿಯಲ್ಲಿದ್ದ ಸಿ.ಬಿ ರಿಷ್ಯಂತ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ಎಸ್.ಪಿ.ಯಾಗಿ ನೇಮಿಸಲಾಗಿದೆ.ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ಎಸ್.ಪಿ. ವಿಕ್ರಮ್ ಅಮ್ಟೆ ಅವರು ರಜೆಯಲ್ಲಿರುವ ಕಾರಣ ರಿಷ್ಯಂತ್ ಅವರು ಪ್ರಭಾರವಾಗಿ ಕರ್ತವ್ಯ ಮಾಡಲು ಸರಕಾರ ಅದೇಶ ಹೊರಡಿಸಿದೆ. ಸಿ.ಬಿ ರಿಷ್ಯಂತ್ 2013 ಬ್ಯಾಚ್...

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (KMF) ನೇಮಕಾತಿ ಪ್ರಾರಂಭ

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (KMF) ನೇಮಕಾತಿ _2023 ಪ್ರಾರಂಭಗೊಂಡಿದ್ದು, ಆನ್’ಲೈನ್ (ವೆಬ್’ಸೈಟ್ ಮೂಲಕ) ಅಪ್ಲೈ ಮಾಡಬಹುದು. Link: https://www.jobsplus.in/KMFJOBSAPPLY ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 219 ಒಟ್ಟು ಹುದ್ದೆಗಳಿದ್ದು, 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಪಾಸ್ ಆಗಿರಬೇಕು. 21,400 ರಿಂದ...
Loading posts...

All posts loaded

No more posts

error: Content is protected !!