Ad Widget

ಜೂ.15ರವರೆಗೆ ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಉಚಿತ / ರಿಯಾಯಿತಿ ದರದಲ್ಲಿ ಪ್ರಯಾಣ

ರಾಜ್ಯಾದ್ಯಂತ ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡು ಪಾಸ್‌ ವಿತರಣೆ ಮಾಡುವವರೆಗೂ ಅಂದರೆ ಜೂನ್‌ 15ರವರೆಗೆ ಹಿಂದಿನ ವರ್ಷದ ಬಸ್‌ಪಾಸ್‌ಗಳು ಹಾಗೂ ಶಾಲೆ- ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದ ಶುಲ್ಕ ಪಾವತಿ ರಶೀದಿಯನ್ನು ತೋರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ಪ್ರಯಾಣ ಮಾಡಬಹುದು ಎಂದು ಕೆಎಸ್‌ಆರ್‌ಟಿಸಿ...

ಮ್ಯಾರಥಾನ್‌ನಲ್ಲಿ ವಿದ್ಯಾ ಹರೀಶ ಬಂಗಾರಕೋಡಿಗೆ ಬಹುಮಾನ

ಮೈಸೂರಿನಲ್ಲಿ ನಡೆದ ಮಾಸ್ಟರ್ ಅಥ್ಲೆಟಿಕ್ಸ್‌ನ ಎರಡು ಕಿ.ಮೀ. ಮ್ಯಾರಥನ್‌ನಲ್ಲಿ ವಿದ್ಯಾ ಹರೀಶ ಬಂಗಾರಕೋಡಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕ ನಗದು ಹಾಗೂ ಪ್ರಶಸ್ತಿ ಬಹುಮಾನಗಳನ್ನು ಪಡೆದಿದ್ದಾರೆ. ಇವರು ಬಂಗಾರಕೋಡಿ ಹರೀಶರವರ ಪತ್ನಿ ಹಾಗೂ ರಂಗತ್ತಮಲೆ ಕೂಸಪ್ಪ ಗೌಡ ಹಾಗೂ ಆರ್.ಕೆ ಸಣ್ಣಮ್ಮನವರ ಪುತ್ರಿ.
Ad Widget
error: Content is protected !!