Ad Widget

ಸುಳ್ಯ : ಶ್ರೀ ಗಣಪತಿ ಕಲಾ ಕೇಂದ್ರದ ವತಿಯಿಂದ ಭಜನಾ ಸೇವೆ

ಸುಳ್ಯದ ಎಪಿಎಂಸಿ ಕಟ್ಟಡದಲ್ಲಿ ವಿನೋದ್ ಅರಂಬೂರು ಅವರ ಮುಂದಾಳತ್ವದಲ್ಲಿ ಪ್ರಾರಂಭಗೊಂಡ ಶ್ರೀ ಗಣಪತಿ ಕಲಾ ಕೇಂದ್ರದ ಮೊದಲ ವಾರ್ಷಿಕೋತ್ಸವದ ಅಂಗವಾಗಿ ಜೂ.17 ರಂದು ಶನಿವಾರ ಸಾಯಂಕಾಲ 6:30 ರಿಂದ 8:30 ರವರೆಗೆ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಕಲಾ ಶಾಲೆಯ ವತಿಯಿಂದ ಭಜನಾ ಸೇವೆ ನಡೆಯಿತು.

ಕಂದ್ರಪ್ಪಾಡಿ : ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕಂದ್ರಪ್ಪಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜನಜಾಗೃತಿ ವಲಯಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿರವರು ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿದರು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ...
Ad Widget

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ರಾಷ್ಟ್ರೀಯ ಸೇವಾ ಘಟಕದಿಂದ ಜಾಗೃತಿ ಜಾಥಾ

ಆಯುಷ್ ಮಂತ್ರಾಲಯ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ, ಬೆಂಗಳೂರು ಇದರ ನಿರ್ದೇಶನದಂತೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕ ಹಾಗೂ ಸ್ವಸ್ಥವೃತ್ತ ವಿಭಾಗದಿಂದ  ಜೂ. 17ರಂದು ಹಮ್ಮಿಕೊಳ್ಳಲಾಯಿತು.ದೈನಂದಿನ ಜೀವನದಲ್ಲಿ ಯೋಗದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಈ...

ಯುವಜನ ಸಂಯುಕ್ತ ಮಂಡಳಿಯಿಂದ ಶಾಸಕಿ ಭಾಗೀರಥಿ ಮುರುಳ್ಯರಿಗೆ ಸನ್ಮಾನ

ಅತ್ಯಂತ ಕಷ್ಟಗಳನ್ನು ಅನುಭವಿಸಿ, ಹಂತ ಹಂತವಾಗಿ ಮೇಲೆ ಬಂದು ಇದೀಗ ಸುಳ್ಯದ ಶಾಸಕಿಯಾಗಿ ಆಯ್ಕೆಯಾದ  ಶಾಸಕಿ ಭಾಗೀರಥಿ ಮುರುಳ್ಯ ಅವರೊಬ್ಬ ದಿಟ್ಟ ಮಹಿಳೆ ಎಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ಎಂ‌.ಬಿ.ಸದಾಶಿವ ಹೇಳಿದರು. ‌ಅವರು ಸುಳ್ಯ ಯುವಜನ ಸಂಯುಕ್ತ ಮಂಡಳಿ ಮತ್ತು ಯುವಜನ ಸೇವಾ ಸಂಸ್ಥೆ ಆಶ್ರಯದಲ್ಲಿ ಶನಿವಾರ ನಡೆದ ನೂತನ ಶಾಸಕಿ ಭಾಗೀರಥಿ...

ಅಡ್ಡನಪಾರೆ : ಗ್ರಾಮಸ್ಥರಿಂದ ಶ್ರಮದಾನ

ವಳಲಂಬೆ ಅಡ್ಡನಪಾರೆ ರಸ್ತೆಯ ಬದಿಯ ಕಾಡು ಕಡಿದು ಸ್ವಚ್ಛತೆ ಹಾಗೂ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯ ಇಂದು ನಡೆಯಿತು. ಈ ಸಂದರ್ಭದಲ್ಲಿ ಊರವರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಸಹಕಾರ ನೀಡಿದರು.

ಬಾಳಿಲದ ವಿದ್ಯಾಬೋಧಿನೀಯಲ್ಲಿ ಯಕ್ಷಗಾನ ಹಾಗೂ ರಂಗತರಬೇತಿ ತರಗತಿಗಳ ಚಾಲನೆ

ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ವಜ್ರ ಮಹೋತ್ಸವ ವರ್ಷದ ಅಂಗವಾಗಿ ಸುವಿಚಾರ ಸಾಹಿತ್ಯ ಸಂಘದ ಸಹಯೋಗದೊಂದಿಗೆ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ಹಾಗೂ ರಂಗತರಬೇತಿ ತರಗತಿಗಳನ್ನು ಆರಂಭಿಸಲಾಯಿತು. ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಸ್ಥಾಪಕ ಸದಸ್ಯರಾದ ಗಣಪಯ್ಯ ಕಾಯಾರ ದೀಪ ಬೆಳಗಿಸಿ ತರಗತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಂಗತರಬೇತಿ ಈ ಶಾಲೆಯಲ್ಲಿ ಹಿಂದೆ ಬಹಳಷ್ಟು...

ಗೃಹ ಜ್ಯೋತಿ ಯೋಜನೆಯನ್ನು ಪಡೆಯಲು ಉಂಟಾಗಿರುವ ಸಮಸ್ಯೆ ಪರಿಹಾರಕ್ಕೆ ಕಾಂಗ್ರೆಸ್ ಮನವಿ

ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದ ಗೃಹ ಜ್ಯೋತಿ ಯೊಜನೆ ಶೀಘ್ರ ಜಾರಿಗೆ ಬರಲಿದ್ದು, ಕಂದಾಯ ಇಲಾಖೆಯ ಪೋಡಿ ದುರಸ್ತಿ ಕಾರ್ಯ ಮತ್ತು ಪ್ಲೊಟಿಂಗ್ ದುರಸ್ತಿ ಕಾರ್ಯ ತಾಲೂಕಿನಾದ್ಯಂತ ಇನ್ನೂ ಬಾಕಿ ಇರುವ ಕಾರಣ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೃತರಾದ ಮನೆಯ ಮಾಲಿಕತ್ವದ ಬದಲಾವಣೆಗೆ ಕೃಷಿ ಜಮೀನನ್ನು ವಾಸದ ಉದ್ದೇಶಕ್ಕಾಗಿ ಭೂಪರಿವರ್ತನೆ ಮಾಡಿ 9/11 ಮಾಡಲು ವಿಳಂಬಲಾಗುತ್ತಿದೆ....

ಬೆಳ್ಳಾರೆ: ಸುಬ್ರಹ್ಮಣ್ಯ ಜೋಷಿಯವರ ಪುತ್ರ ಶರತ್ ಜೋಷಿ ಆಕಸ್ಮಿಕ ನಿಧನ

ಸುಳ್ಯ : ಬೆಳ್ಳಾರೆಯ ಉದ್ಯಮಿ, ಸಮಾಜ ಸೇವಕ, ಪ್ರಸಾದ್ ಹಾರ್ಡ್ ವೇರ್ಸ್ ಸಂಸ್ಥೆಯ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ ಶರತ್ ಜೋಷಿ (21) ಶುಕ್ರವಾರ ರಾತ್ರಿ ಇದ್ದಕ್ಕಿದ್ದಂತೆ ಅಸೌಖ್ಯಕ್ಕೊಳಗಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಅವರು ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದು, ಶುಕ್ರವಾರ ಪರೀಕ್ಷೆ ಬರೆದು ಮನೆಗೆ ಬಂದಿದ್ದರು.ರಾತ್ರಿ ವೇಳೆ ತೀವ್ರ ಅಸೌಖ್ಯಕ್ಕೊಳಗಾಗಿ ಆಸ್ಪತ್ರೆಗೆ...

ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ಮೀಸಲಾತಿ ನಿಗದಿ

ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ಮೀಸಲಾತಿ ಪ್ರಕ್ರಿಯೆ ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಆಯ್ಕೆ ಪ್ರಕ್ರಿಯೆ ನಡೆಸಿದರು. ಕೊಡಿಯಾಲ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ, ಬಾಳಿಲ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಬೆಳ್ಳಾರೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಎಸ್.ಸಿ ‌ ಮಹಿಳೆ, ಪೆರುವಾಜೆ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ...

ದಾರುಲ್ ಹಿಕ್ಮಾ ಬೆಳ್ಳಾರೆ – ಮುಖ್ಯಮಂತ್ರಿ ಖದೀಜತುಲ್ ಶಹೀಮಾ – ಉ.ಮುಖ್ಯ ಮಂತ್ರಿ ಮಹಮ್ಮದ್ ಆದಿಲ್ ಆಯ್ಕೆ.

ಖದೀಜತುಲ್ ಶಹೀಮಾ ಮಹಮ್ಮದ್ ಆದಿಲ್ ಸುಳ್ಯ: ದಾರುಲ್ ಹಿಕ್ಮ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 2023-24 ನೇ ಸಾಲಿನ ಮಂತ್ರಿ ಮಂಡಲವನ್ನು ಜೂನ್ 10 ರಂದು ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ ಚಲಾವಣಾ ಯಂತ್ರದ ಮೂಲಕ ಮತ ಚಲಾಯಿಸುವುದರೊಂದಿಗೆ ರಚಿಸಲಾಯಿತು. ಶಾಲಾ ಮುಖ್ಯಶಿಕ್ಷಕಿ ಸಬೀದಾ ಎಸ್ ಇವರ ಮಾರ್ಗದರ್ಶನದಲ್ಲಿ, ಶಾಲಾ ಶಿಕ್ಷಕಿಯಾದ ಬುಶ್ರಾ ಚುನಾವಣಾಧಿಕಾರಿಯಾಗಿ, ಶಿಕ್ಷಕಿ...
Loading posts...

All posts loaded

No more posts

error: Content is protected !!