- Sunday
- September 6th, 2026
ಕಳಂಜ ಗ್ರಾಮದ ಶೇಡಿಕಜೆ ಎಂಬಲ್ಲಿ ರಸ್ತೆಗೆ ಬೃಹದಕಾರದ ಮರಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆದ ಘಟನೆ ಇದೀಗ ನಡೆದಿದೆ.ರಸ್ತೆಗೆ ಮರ ಬಿದ್ದು ವಾಹನ ಸಂಚಾರ ವ್ಯತ್ಯಯವಾಗಿದ್ದು ವಾಹನಗಳು ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿದ್ದು ಬಿದ್ದ ಮರ ತೆರವು ಕಾರ್ಯ ಆರಂಭವಾಗಿದ್ದು ಸಂಪೂರ್ಣ ತೆರವಿನ ಬಳಿಕ ರಸ್ತೆ ಸಂಚಾರ ಮತ್ತೆ ಆರಂಭಗೊಳ್ಳಿಲೆದೆ .
ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ. ಕೃಷ್ಣಪ್ಪರವರ ವಿರುದ್ಧ ಕಾಂಗ್ರೆಸ್ ಮುಖಂಡರು ದೈವದ ಮೊರೆ ಹೋಗಿದ್ದು ಮತದಾನ ಸಮಯದಲ್ಲಿ ತಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆನ್ನುವ ಆರೋಪದ ಹಿನ್ನಲೆಯಲ್ಲಿ ಉಚ್ಚಾನೆಗೊಂಡ ಕಾಂಗ್ರೆಸ್ ಮುಖಂಡರು ಕೋಡಿಂಬಾಳದ ಪ್ರಸಿದ್ಧ ಮಜ್ಜಾರು ಕ್ಷೇತ್ರಕ್ಕೆ ಆಗಮಿಸಿ ಹರಕೆ ಹೇಳಿದ್ದಾರೆಂದು ತಿಳಿದು ಬಂದಿದೆ. ಕೋಡಿಂಬಾಳದ ಪ್ರಸಿದ್ಧ ಮಜ್ಜಾರು ರಾಜನ್ ದೈವದ...
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಜಾರತ್ತಡ್ಕ ಮೇನಾಲ ಇಲ್ಲಿನ ಅಕ್ಷರ ದಾಸೋಹ ಕಟ್ಟಡ ಶಿಥಿಲಾವ್ಯಸ್ಥೆಯಲ್ಲಿದ್ದು ಇದನ್ನು ಪುನರ್ ನಿರ್ಮಾಣ ಮಾಡುವ ಕುರಿತು ಕಾಂಗ್ರೇಸ್ ಯುವ ಘಟಕದ ಉಪಾಧ್ಯಕ್ಷರಾದ ರಂಜಿತ್ ರೈ ಮೇನಾಲ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸೌಕತ್ ಆಲಿ ಇವರ ಕೋರಿಕೆಯ ಮೇರೆಗೆ ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿಯವರು ಶಿಫಾರಸ್ಸು...
ಮಹಿಳೆಯರು ತಾವು ಯಾರಿಗೂ ಕಡಿಮೆಯಿಲ್ಲ ಎಂಬಂತೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದು, ಸಮಾಜದ ಹಲವು ಜವಾಬ್ದಾರಿಯುತ ಸ್ಥಾನಗಳಲ್ಲಿ ಮಹಿಳೆಯರು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸ್ವ-ಉದ್ಯಮದಲ್ಲೂ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ತೋರುತ್ತಿದ್ದು, ಅದೇ ರೀತಿ ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ದೀಪ ಸಂಜೀವಿನಿ ಸ್ವ-ಸಹಾಯ...
🔴 ಅಂಗನವಾಡಿ,ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ🔴 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ರೆಡ್ ಅಲರ್ಟ್ ಘೋಷನೆಯಾಗಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಸೇರಿದಂತೆ ಎಲ್ಲಾ ಸರಕಾರಿ ಅನುದಾನಿತ...
