- Wednesday
- April 2nd, 2025

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ ಇಲ್ಲಿ 2023-24ನೇ ಸಾಲಿನ ಶಾಲಾ ಮಂತ್ರಿಮಂಡಲ ರಚನೆ ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ರಿಷಿಕಾ.ಕೆ, ಉಪ ಮುಖ್ಯಮಂತ್ರಿಯಾಗಿ ರೆನಿದಾ.ಡಿ, ಗೃಹ ಮಂತ್ರಿಯಾಗಿ ಪ್ರೇಕ್ಷಿತ್, ರಕ್ಷಣಾ ಮಂತ್ರಿಯಾಗಿ ಸುಕನ್ಯಾ.ಡಿ, ಶಿಕ್ಷಣ ಮಂತ್ರಿಯಾಗಿ ವಂಶಿಕ್.ಕೆ.ಎಸ್, ಕ್ರೀಡಾ ಮಂತ್ರಿಯಾಗಿ ಪ್ರಣೀತ್.ಕೆ.ಆರ್, ಸಾಂಸ್ಕೃತಿಕ ಮಂತ್ರಿಯಾಗಿ ನಿಷ್ಮಾ.ಸಿ.ಎಚ್, ಆರೋಗ್ಯ ಮಂತ್ರಿಯಾಗಿ ಅನನ್ಯ.ಡಿ, ವಿರೋಧ ಪಕ್ಷದ ನಾಯಕನಾಗಿ ದಕ್ಷಿತ್.ಡಿ.ಎಸ್,...

ಪತ್ರಿಕಾ ಜಾಹೀರಾತು ಬಗ್ಗೆ ತನ್ನ ಹೇಳಿಕೆಯನ್ನು ತಿರುಚಿದ್ದಾರೆ. ಪತ್ರಿಕಾ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುತ್ತೇವೆ ಎಂದು ಇವರು ಹಲವು ಕಡೆ ಹೇಳಿದ್ದಾರೆ. ಇದು ಕೂಡಾ ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ ಎಂಬುದು ನನ್ನ ನಿಲುವಾಗಿದೆ. ಇವರದು ನಿಜವಾದ ಭ್ರಷ್ಟಾಚಾರ ವಿರೋಧಿ ಅಭಿಯಾನವಲ್ಲ. ಜಾಹೀರಾತು ಸಿಗದೆ ಪತ್ರಿಕೆಗಳು ನಡೆಯಲು ಸಾಧ್ಯವಿಲ್ಲ ಎಂಬ ಕನಿಷ್ಟ ಜ್ಞಾನವೂ ನನಗೆ ಇದೆ....

ಜು .10ರಂದು ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಇಂದು ಜು.10 ಚಾಲನೆ ನೀಡಲಿದ್ದಾರೆ.ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಂಜೆ 5ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಪಿಎಲ್ ಪಡಿತರ ಫಲಾನುಭವಿಗಳಿಗೆ ನಗದು ನೀಡುವ ಯೋಜನೆಯನ್ನು ಸಿಎಂ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ...

ಯಕ್ಷಗಾನದ ಕಲಿಕೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿಯೂ ಬಹಳ ಉಪಯುಕ್ತ. ಹಿಮ್ಮೇಳ, ಮಾತುಗಾರಿಕೆ, ನಾಟ್ಯ,ವೇಷಭೂಷಣ ಸೇರಿದಂತೆ ಯಕ್ಷಗಾನ ಒಂದು ಸರ್ವಾಂಗೀಣ ಕಲೆ. ಕಳೆದ 35 ವರ್ಷಗಳಿಂದ ಹಿಮ್ಮೇಳ ವಾದಕನಾಗಿ, ಗುರುವಾಗಿ ದುಡಿಯುತ್ತಿದ್ದೇನೆ. ಕಲಿಕೆಗೆ ಪೂರಕವಾದ ವಾತಾವರಣ ರಂಗಮನೆಯಲ್ಲಿದೆ' ಎಂದು ಖ್ಯಾತ ಹಿಮ್ಮೇಳ ಗುರುಗಳಾದ ವಳಕುಂಜ ಕುಮಾರ ಸುಬ್ರಹ್ಮಣ್ಯರು ಹೇಳಿದರು.ಅವರು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಸುಜನಾ ಯಕ್ಷ ಶಿಕ್ಷಣ ಕೇಂದ್ರದ...

ಕರ್ನಾಟಕ ರಾಜ್ಯದಲ್ಲಿ ಜನರ ಉಪಯೋಗಕ್ಕಾಗಿ ನೋಂದಣಿ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶವನ್ನು ಅಳವಡಿಸಿದ್ದು ಸರ್ವರ್ ಸಮಸ್ಯೆಯಿಂದಾಗಿ ದಾಖಲೆಗಳು ನೋಂದಣಿಯಾಗದೆ ಜನರಿಗೆ ತೊಂದರೆಯಾಗಿರುತ್ತದೆ. ನೋಂದಣಿ ಕಚೇರಿಯಲ್ಲಿ ದಾಖಲೆಗಳು ನೋಂದಣಿಯಾಗದೆ ರೈತರಿಗೆ ಸಾಲ ಪಡೆದುಕೊಳ್ಳಲು ಸಮಸ್ಯೆಯಾಗಿರುತ್ತದೆ. ಕ್ರಯಪತ್ರ, ವಿಭಾಗಪತ್ರ, ಹಕ್ಕು ಖುಲಾಸೆ, ವೀಲು ನಾಮೆ, ವ್ಯವಸ್ಥಾಪತ್ರ, ದಾನ ಪತ್ರ ಹಾಗೂ ಇನ್ನಿತರ ದಾಖಲೆಗಳು ನೋಂದಣಿಯಾಗದೆ ಜನರು ಪರದಾಡುವ ಪರಿಸ್ಥಿತಿ...