ಕರಿಯಮೂಲೆಯಲ್ಲಿ ಚರಂಡಿ ಅವ್ಯವಸ್ಥೆಯಿಂದ ಮನೆ ಮೇಲೆ ಬರೆ ಕುಸಿಯುವ ಆತಂಕ – ಅಮರ ಸುದ್ದಿ ವರದಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು

ಅಜ್ಜಾವರ ಗ್ರಾಮದ ಕರಿಯಮೂಲೆ ಎಂಬಲ್ಲಿ ಬರೆ ಕುಸಿತದ ಪರಿಣಾಮ ಮಣ್ಣು ಚರಂಡಿಗೆ ಬಿದ್ದಿದ್ದು ಚರಂಡಿಯಲ್ಲಿ ಹರಿಯಬೇಕಾದ ನೀರು ರಸ್ತೆಯಲ್ಲಿ ಹರಿದು ಸಮೀಪದ ಸವಿತಾ ಎಂಬುವವರ ಮನೆಗೆ ಅಪಾಯ ಎದುರಾಗಿತ್ತು. ಈ ಬಗ್ಗೆ ಜನತೆ ಅಧಿಕಾರಿಗಳ ವಿರುದ್ದ ಆಕ್ರೋಶ ಹೊರ ಹಾಕುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಇಂದು ಮುಂಜಾನೆಯೇ ಮಣ್ಣು ತೆರವುಗೊಳಿಸುವ ಕಾರ್ಯಕ್ಕೆ ಕೈ ಹಾಕಿದ್ದು, ಅಲ್ಲಿನ ಮಣ್ಣು...

ಕುಂ..ಕುಂ.. ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್ ಇನ್ನೂ ಕೆಲವೇ ದಿನ

ಸುಳ್ಯದ ಪ್ರಸಿದ್ಧ ವಸ್ತ್ರ ‌ಮಳಿಗೆ ಸುಳ್ಯದ ಕುಂ…ಕುಂ… ಫ್ಯಾಷನ್ ವಸ್ತ್ರ ಮಳಿಗೆಯಲ್ಲಿ ಮಾನ್ಸೂನ್ ವಿಶೇಷ ಆಫರ್ ಜುಲೈನಿಂದ ಆರಂಭವಾಗಿದ್ದು, ಈತಿಂಗಳ ಕೊನೆಯವರೆಗೆ ನಡೆಯಲಿದೆ.ಇದಕ್ಕಾಗಿ ವಸ್ತ್ರಗಳ ಅಮೋಘ ಸಂಗ್ರಹ ಹಾಕಲಾಗಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು. ಮದುವೆ ಹಾಗೂ ಪೂಜಾ‌ ಕಾರ್ಯಕ್ರಮ ಗಳ ವಸ್ತ್ರ ಗಳ‌ ಬೃಹತ್ ಸಂಗ್ರಹವೂ ಇದೆ. ಸಾರಿ ರೂ 75ರಿಂದ ಆರಂಭ, ನೈಟಿ...
Ad Widget

ಮರ್ಕಂಜ : ಗುಡ್ಡ ಕುಸಿತ – ಮನೆಗೆ ಹಾನಿ

ಮರ್ಕಂಜ ಗ್ರಾಮದ ಕಾಯರ ಅಜಡ್ಕ ಪುಷ್ಪಾವತಿಯವರ ಮನೆಗೆ ಗುಡ್ಡ ಜರಿದು ಮನೆಗೆ ಹಾನಿಯಾಗಿರುವುದಾಗಿ ತಿಳಿದು ಬಂದಿದೆ. ಜು.8 ರಿಂದ ಇಲ್ಲಿ‌ ಗುಡ್ಡ ಕುಸಿಯಲು ಆರಂಭವಾಗಿತ್ತು. ಇದೀಗ ಇಲ್ಲಿ ಮತ್ತೆ ಗುಡ್ಡ ಕುಸಿದ ಮನೆಗೆ ಹಾನಿಯಾಗಿದೆ. ಸ್ಥಳಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಯಾರೂ ಭೇಟಿ ನೀಡಿಲ್ಲ, ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂಬ ಬಗ್ಗೆ ದೂರುಗಳು ಕೇಳಿ ಬರುತ್ತಿದೆ.
error: Content is protected !!