- Tuesday
- May 6th, 2025

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿಗೆ ತಾಗುವ ಅಪಾಯಕಾರಿ ಮರಗಳ ಕೊಂಬೆ ತೆರವು ಕಾರ್ಯ ಸ್ಥಳಕ್ಕೆ ಮೆಸ್ಕಾಂ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರಾಮಚಂದ್ರ, ಸಹಾಯಕ ಅಭಿಯಂತರರು ಆದ ಹರೀಶ್ ನಾಯ್ಕ್, ಜೂನಿಯರ್ ಇಂಜಿನಿಯರ್ ಅಭಿಷೇಕ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಸದಸ್ಯರಾದ ಎಸ್. ಕೆ. ಹನೀಫ್, ಮೆಸ್ಕಾಂ ಪವರ್ ಮೆನ್...

ಸುಳ್ಯ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಕೋಡಿ ಎಂಬಲ್ಲಿ ಕಳೆದೆರಡು ದಿನಗಳಿಂದ ಸುರಿಧ ಭಾರಿ ಮಳೆಗೆ ಮಹೇಶ್ವರಿ ಎಂಬುವವರ ಮನೆಯ ಬಳಿಯ ಬರೆ ಕುಸಿದಿದು ಹಾನಿ ಸಂಭವಿಸಿದರೆ ಇತ್ತ ಮಳಿಎಂಬಲ್ಲಿ ಮೆಚ್ಚು ಎಂಬುವವರ ಮನೆಯ ಗೊಡೆ ಕುಸಿದುಬಬಿದ್ದಿದ್ದು ತಕ್ಷಣಕ್ಕೆ ಕಾರ್ಯ ಪ್ರವುತರಾಗಿ ತಾತ್ಕಾಲಿಕವಾಗಿ ಹೊದಿಕೆಯ ವ್ಯವಸ್ಥೆಯನ್ನು ಮಾಡಿದ್ದು ಅವರಿಗೆ ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರ / ಗಂಜಿ...

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 22 ನೇ ಶಾಖೆಯ ಉದ್ಘಾಟನೆ ಜು.9 ರಂದು ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದ ಡಿ’ಸೋಜಾ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು. ಅವರು ಜು.5 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಂಘವು 1997ರಲ್ಲಿ ಗೌಡರ ಯುವ ಸೇವಾ ಸಂಘ...

ಬರಹ : ಡಾ| ಮುರಲೀ ಮೋಹನ್ ಚೂಂತಾರು ಬಹಳಷ್ಟು ವರ್ಷಗಳಿಂದ ದಂತ ಕುಳಿ ಅಥವಾ ಆಡುಭಾಷೆಯಲ್ಲಿ ಹೇಳುವುದಾದರೆ ಹಲ್ಲಿನಲ್ಲಿ ಹುಳುಕಾಗುವುದು ಎಂಬುದು ದಂತ ವೈದ್ಯರಿಗೆ ಕಬ್ಬಿಣದ ಕಡಲೆಯಾಗಿಯೇ ಉಳಿದಿತ್ತು. ಯಾವ ನೋವಾದರೂ ಸಹಿಸಬಹುದು ಹಲ್ಲು ನೋವಿನ ಸಹವಾಸವೇ ಬೇಡ ಎಂಬುದು ಹಲ್ಲು ನೋವಿನಿಂದ ಬಳಲಿದವರ ಮನದಾಳದ ಮಾತು. ನೋವಿನ ಚರಿತ್ರೆಯನ್ನು ಅವಲೋಕಿಸಿದಾಗ ಹೆರಿಗೆ ನೋವಿನ ನಂತರದ...

ಹೇಮಂತ್ ಕಾಮತ್ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ 2023-24ನೇ ಸಾಲಿನ ಎಂಟನೇ ವರ್ಷದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು 13ರಂದು ರೋಟರಿ ಕಮ್ಯುನಿಟಿ ಹಾಲ್ ಕಾರ್ ಸ್ಟ್ರೀಟ್ ಸುಳ್ಯ ಇಲ್ಲಿ ಜರುಗಲಿದೆ. ನೂತನ ಅಧ್ಯಕ್ಷರಾಗಿ ರೊ| ಗಿರೀಶ್ ನಾರ್ಕೋಡು, ಕಾರ್ಯದರ್ಶಿಯಾಗಿ ರೊ| ಚೇತನ್ ಪಿ.ಯನ್, ಖಜಾಂಜಿಯಾಗಿ ಹೇಮಂತ್ ಕಾಮತ್ ಅಧಿಕಾರ ಸ್ವೀಕಾರ ಮಾಡಿಕೊಳ್ಳಲಿದ್ದಾರೆ. ರೊ| ಆನಂದ...

ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯಾದ ರೋಟರಿ ಕ್ಲಬ್ ಸುಳ್ಯ ಸಿಟಿ 2016ರಲ್ಲಿ ಆರಂಭಗೊಂಡು ಕಳೆದ ಏಳು ವರ್ಷಗಳಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಂಡು ರೋಟರಿ ಜಿಲ್ಲೆ 3181 ನಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಯುವಕರಿಂದಲೇ ಕೂಡಿದ ಸಂಸ್ಥೆ ಯಾಗಿದ್ದು2023-24ನೇ ಸಾಲಿನ ಕ್ಲಬ್ನ ಎಂಟನೇ ವರ್ಷದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು 13ರಂದು ರೋಟರಿ ಕಮ್ಯುನಿಟಿ ಹಾಲ್ ಕಾರ್ ಸ್ಟ್ರೀಟ್ ಸುಳ್ಯ...

ವಿಶ್ವ ಹಿಂದೂ ಪರಿಷತ್ತಿನ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ, ಹಿರಿಯ ಪ್ರಚಾರಕರಾದ ಶ್ರೀ ಕೇಶವ ಹೆಗಡೆಯವರಿಗೆ ಇಂದು ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡ ವತಿಯಿಂದ ಸಂಜೆ 4.30 ಕ್ಕೆ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.ಅವರಿಗೆ ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ ಪೈಕ, ಭಜರಂಗದಳ ಸಂಚಾಲಕ ಹರಿಪ್ರಸಾದ್ ಎಲಿಮಲೆ, ನುಡಿನಮನ...

ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕ್ರೈಂ ಎಸ್.ಐ.ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್ ರವರಿಗೆ ಮುರುಡೇಶ್ವರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ವಿಧಾನಸಭಾ ಚುನಾವಣೆ ಸಂದರ್ಭ ಮಾರ್ಚ್ ನಲ್ಲಿ ಇವರು ಬೆಳ್ಳಾರೆ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು.

All posts loaded
No more posts