- Saturday
- April 19th, 2025

ಸುಳ್ಯ ಪುತ್ತೂರು ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟಿಯೊಂದಕ್ಕೆ ಪಿಕಪ್ ವಾಹನವೊಂದು ಗುದ್ದಿ, ಸ್ಕೂಟಿ ಚರಂಡಿಗೆ ಉರುಳಿಬಿದ್ದ ಹಾಗೂ ನಿಲ್ಲಿಸದೇ ಪರಾರಿಯಾದ ಪಿಕಪನ್ನು ಮತ್ತೆ ಪೋಲೀಸರು ವಶಕ್ಕೆ ಪಡೆದ ಘಟನೆ ಜು.3 ರಂದು ಸಂಜೆ ಸುಳ್ಯದ ವಿದ್ಯಾನಗರದಲ್ಲಿ ಘಟಿಸಿದೆ.ಅಜ್ಜಾವರ ಗ್ರಾಮದ ಮಾರ್ಗ ಶಿವರಾಮ ಎಂಬವರು ಜು.3 ರಂದು ಸಂಜೆ 5 ಗಂಟೆ ಸುಮಾರಿಗೆ ಸುಳ್ಯದ ಹಳೆಗೇಟು ಬಳಿಯ...

ಸುಳ್ಯ: ಕುಂ ಕುಂ ಫ್ಯಾಷನ್ ನಲ್ಲಿ ಮಾನ್ಸೂನ್ ಭರ್ಜರಿ ಸೇಲ್ ನಡೆಯುತ್ತಿದ್ದು ಬ್ರಾಂಡೆಡ್ ರೈನ್ ಕೋಟ್ ಗಳು 30% ರಿಯಾಯಿತಿ ದರದಲ್ಲಿ ದೊರೆಯುತ್ತಿದೆ. ವಿವಿಧ ವಿನ್ಯಾಸದ ಶರ್ಟ್, ಟಿ ಶರ್ಟ್, ಪ್ಯಾಂಟ್, ಫಾರ್ಮಲ್ಸ್, ಕುರ್ತಾ , ಚೂಡಿದಾರ್, ಸೀರೆಗಳು ಕೂಡ ಹೋಲ್ ಸೆಲ್ ದರದಲ್ಲಿ ದೊರೆಯುತ್ತವೆ ಎಂದು ಮಾಲಕರು ತಿಳಿಸಿದ್ದಾರೆ.

ಸುಳ್ಯ ತಾಲೂಕಿನ ಅತೀ ಹಳೆಯದಾದ ಪರ್ಮಿಟ್ ಹೊಂದಿದ್ದ ಸುಳ್ಯ ಮಂಡೆಕೋಲು ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ಸುಗಳು ಧಿಡೀರ್ ಆಗಿ ಸೋಮವಾರ ಮುಂಜಾನೆ ಇನ್ಸ್ ಪೆಕ್ಟರ್ ಇಸ್ಮಾನ್ ನೇತೃತ್ವದಲ್ಲಿ ಸೀಝ್ ಮಾಡಲಾಗಿದೆ ಎಂದು ಪುತ್ತೂರು ಆರ್ ಟಿ ಓ ಅಧಿಕಾರಿಗಳಿಂದ ಅಧಿಕೃತವಾಗಿ ಮಾಹಿತಿ ಲಭ್ಯವಾಗಿದೆ. ಈ ಹಿಂದಿನಿಂದಲೂ ಅಜ್ಜಾವರ ಮಂಡೆಕೋಲು ಅಡೂರು ಗೆ ತೆರಳುತ್ತಿದ್ದ ಕೆಎ-20-ಸಿ-1809 ಖಾಸಗಿ ಬಸ್ಸ್...

ಕಳಂಜ ಗ್ರಾಮದ ಶೇಡಿಕಜೆ ಎಂಬಲ್ಲಿ ರಸ್ತೆಗೆ ಬೃಹದಕಾರದ ಮರಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆದ ಘಟನೆ ಇದೀಗ ನಡೆದಿದೆ.ರಸ್ತೆಗೆ ಮರ ಬಿದ್ದು ವಾಹನ ಸಂಚಾರ ವ್ಯತ್ಯಯವಾಗಿದ್ದು ವಾಹನಗಳು ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿದ್ದು ಬಿದ್ದ ಮರ ತೆರವು ಕಾರ್ಯ ಆರಂಭವಾಗಿದ್ದು ಸಂಪೂರ್ಣ ತೆರವಿನ ಬಳಿಕ ರಸ್ತೆ ಸಂಚಾರ ಮತ್ತೆ ಆರಂಭಗೊಳ್ಳಿಲೆದೆ .

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ. ಕೃಷ್ಣಪ್ಪರವರ ವಿರುದ್ಧ ಕಾಂಗ್ರೆಸ್ ಮುಖಂಡರು ದೈವದ ಮೊರೆ ಹೋಗಿದ್ದು ಮತದಾನ ಸಮಯದಲ್ಲಿ ತಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆನ್ನುವ ಆರೋಪದ ಹಿನ್ನಲೆಯಲ್ಲಿ ಉಚ್ಚಾನೆಗೊಂಡ ಕಾಂಗ್ರೆಸ್ ಮುಖಂಡರು ಕೋಡಿಂಬಾಳದ ಪ್ರಸಿದ್ಧ ಮಜ್ಜಾರು ಕ್ಷೇತ್ರಕ್ಕೆ ಆಗಮಿಸಿ ಹರಕೆ ಹೇಳಿದ್ದಾರೆಂದು ತಿಳಿದು ಬಂದಿದೆ. ಕೋಡಿಂಬಾಳದ ಪ್ರಸಿದ್ಧ ಮಜ್ಜಾರು ರಾಜನ್ ದೈವದ...

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಜಾರತ್ತಡ್ಕ ಮೇನಾಲ ಇಲ್ಲಿನ ಅಕ್ಷರ ದಾಸೋಹ ಕಟ್ಟಡ ಶಿಥಿಲಾವ್ಯಸ್ಥೆಯಲ್ಲಿದ್ದು ಇದನ್ನು ಪುನರ್ ನಿರ್ಮಾಣ ಮಾಡುವ ಕುರಿತು ಕಾಂಗ್ರೇಸ್ ಯುವ ಘಟಕದ ಉಪಾಧ್ಯಕ್ಷರಾದ ರಂಜಿತ್ ರೈ ಮೇನಾಲ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸೌಕತ್ ಆಲಿ ಇವರ ಕೋರಿಕೆಯ ಮೇರೆಗೆ ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿಯವರು ಶಿಫಾರಸ್ಸು...

ಮಹಿಳೆಯರು ತಾವು ಯಾರಿಗೂ ಕಡಿಮೆಯಿಲ್ಲ ಎಂಬಂತೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದು, ಸಮಾಜದ ಹಲವು ಜವಾಬ್ದಾರಿಯುತ ಸ್ಥಾನಗಳಲ್ಲಿ ಮಹಿಳೆಯರು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸ್ವ-ಉದ್ಯಮದಲ್ಲೂ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ತೋರುತ್ತಿದ್ದು, ಅದೇ ರೀತಿ ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ದೀಪ ಸಂಜೀವಿನಿ ಸ್ವ-ಸಹಾಯ...

🔴 ಅಂಗನವಾಡಿ,ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ🔴 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ರೆಡ್ ಅಲರ್ಟ್ ಘೋಷನೆಯಾಗಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಸೇರಿದಂತೆ ಎಲ್ಲಾ ಸರಕಾರಿ ಅನುದಾನಿತ...

ಪೆರುವಾಜೆಯ ಡಾ. ಕೆ. ಶಿವರಾಮ ಕಾರಂತ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಉಪನ್ಯಾಸಕಿಯೋರ್ವರು ಕಾಲೇಜು ವಿದ್ಯಾರ್ಥಿ ವಿರುದ್ಧ ಸುಳ್ಳು ದೂರು ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ಹಾಗೂ ಜಂಟಿ ನಿರ್ದೇಶಕರು ಆಗಮಿಸಿ ಮಾತುಕತೆ ನಡೆಸಿದ ಬಳಿಕ ಪ್ರತಿಭಟನೆ ಕೈಬಿಟ್ಟ ಘಟನೆ ಜೂ.03 ರಂದು ನಡೆದಿದೆ. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುನಿತಾ ರವರು ಎಂ.ಕಾಂ....

ಅಜ್ಜಾವರ ಗ್ರಾಮದ ಮೇನಾಲ ಇರಂತಮಜಲು ನಿವಾಸಿ ಅಬ್ದುಲ್ಲ ಎಂಬವರು ಕಳೆದ ಜನವರಿ 29 ರಂದು ತೋಟದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮರಣ ಹೊಂದಿದ್ದರು, ಮೃತರ ಕುಟುಂಬಕ್ಕೆ ಕರ್ನಾಟಕ ಸರಕಾರದ ರಾಜ್ಯ ಕೃಷಿ ಇಲಾಖೆ ವತಿಯಿಂದ ಕೃಷಿಕರ ಆಕಸ್ಮಿಕ ಮರಣ ಪರಿಹಾರ ಯೋಜನೆಯಡಿ ರೂ 2 ಲಕ್ಷ ಪರಿಹಾರ ಮೊತ್ತ ಬಿಡುಗಡೆಗೊoಡಿರುತ್ತದೆ....

All posts loaded
No more posts