- Saturday
- April 19th, 2025

ಜು.23ರಂದು ಶ್ರೀ ಸಾಯಿ ಕಲ್ಯಾಣ ಮಂಟಪ ಬಾಗಲಗುಂಟೆ ಬೆಂಗಳೂರು.ಕರ್ನಾಟಕ ಜನಸ್ಪಂದನ ಟ್ರಸ್ಟ್ (ರಿ) ಕರ್ನಾಟಕ ರಾಜ್ಯ ಸಂಸ್ಥೆ ಟಿ.ದಾಸರಹಳ್ಳಿ ಬೆಂಗಳೂರು, ಹನುಮಂತಪ್ಪ ಎಸ್ ಮೇಡೆಗಾರ ರಾಜ್ಯಾಧ್ಯಕ್ಷರು ಇವರು ಹಮ್ಮಿಕೊಂಡ ಟ್ರಸ್ಟಿನ 6 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ...

ಮಳೆಯಿಂದ ಹಾನಿಗೊಂಡ ಕೊಲ್ಲಮೊಗ್ರ ಹಾಗೂ ಹರಿಹರ ಪ್ರದೇಶಗಳಿಗೆ ಪುತ್ತೂರು ಸಹಾಯಕ ಆಯುಕ್ತರು ಗಿರೀಶ್ ನಂದನ್ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು. ಪ್ರವಾಹ ಪರಿಸ್ಥಿತಿಯ ಎಲ್ಲಾ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸಾಮಾಜಿಕ ಕಾರ್ಯಕರ್ತ ಉದಯ ಶಿವಾಲ ಸಮಸ್ಯೆಗಳ ಬಗ್ಗೆ ವಿವರ ನೀಡಿದರು. ಈ ಭಾಗದ ಜನರಿಗೆ ಕಳೆದ ಮೂರು ದಿನಗಳಿಂದ ನೆಟ್ವರ್ಕ್ ಇಲ್ಲದೆ ಪರದಾಡುತ್ತಿರುವ...

ಒಂದು ವರ್ಷದ ಹಿಂದೆ ಪಿಎಫ್ಐ ನ ಮತಾಂಧ ಶಕ್ತಿಗಳಿಂದ ಹತ್ಯೆಗೀಡಾದ ಬಿಜೆಪಿಯ ಯುವ ಮುಖಂಡ ದಿ| ಪ್ರವೀಣ್ ನೆಟ್ಟಾರು ಅವರ ಸ್ಮೃತಿದಿನ ಹಾಗೂ ರಕ್ತದಾನ ಶಿಬಿರ ದಿನಾಂಕ 26.07.2023 ಬುಧವಾರ ಸಮಯ ಬೆ.ಗಂ 9:00 ರಿಂದ ಸ್ಥಳ: ಜೆ ಡಿ ಆಡಿಟೋರಿಯಂ ಪೆರುವಾಜೆ ಬೆಳ್ಳಾರೆ ಇಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಬಿಜೆಪಿಯ ಪರಿವಾರ ಸಂಘಟನೆಯ ಎಲ್ಲಾ...

ಭಾರತೀಯ ಮಜ್ದೂರ್ ಸಂಘ ಸುಳ್ಯ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಸುಳ್ಯ ತಾಲೂಕು ಇದರ ವತಿಯಿಂದ ಬಿಎಂಎಸ್ ಸ್ಥಾಪನಾ ದಿನಾಚರಣೆ ಹಾಗೂ ಕಾರ್ಮಿಕರ ಗುರುತಿನ ಚೀಟಿ ವಿತರಣೆ ಹಾಗೂ ಹಿರಿಯ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಸುಳ್ಯದ ಅಮೃತ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯದ ಶಾಸಕರಾದ ಭಾಗೀರಥಿ ಮುರುಳ್ಯ ಹಾಗೂ...

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಭವಾನಿ ಶಂಕರ್ ವರ್ಗಾವಣೆಯಾದ ಹಿನ್ನಲೆ ಈ ಸ್ಥಾನಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಮುಖ್ಯ ಕಾರ್ಯನಿರ್ವಣಾಧಿಕಾರಿಯಾಗಿದ್ದ ರಾಜಣ್ಣರವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ ಭವಾನಿಶಂಕರ್ ಎನ್ ರವರಿಗೆ ವರ್ಗಾವಣೆಯಾಗಿದ್ದು, ಸುಳ್ಯಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣರವರನ್ನು ಸುಳ್ಯಕ್ಕೆ ನೇಮಕಗೊಳಿಸಿ ಆದೇಶವಾಗಿದೆ.

ಸುಳ್ಯದ ಗಾಂಧಿನಗರದ ಸರಕಾರಿ ಪಬ್ಲಿಕ್ ಶಾಲೆಯು ಹಲವಾರು ವರ್ಷಗಳಿಂದ ಉತ್ತಮ ಫಲಿತಾಂಶವನ್ನು ನೀಡುತ್ತಿದ್ದು, ಇಲ್ಲಿ ಅತೀ ಹೆಚ್ಚು ಹಿಂದುಳಿದ ವರ್ಗಗಳ ಬಡ ವಿದ್ಯಾರ್ಥಿಗಳು, ಅಲ್ಪಸಂಖ್ಯಾತ ಬಡ ಮಕ್ಕಳು ಹೆಚ್ಚಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಕಳೆದ ಅನೇಕ ವರ್ಷಗಳಿಂದ ಶಾಲೆಗೆ ಯಾವುದೇ ಅನುದಾನಗಳು ಬಿಡುಗಡೆ ಆಗದೆ ಕನಿಷ್ಠ ಮೂಲಭೂತ ಸೌಲಭ್ಯಗಳು ಇಲ್ಲದೆ ನಾದುರಸ್ತಿಯಲ್ಲಿರುವುದು ಸುಳ್ಯದ ಜನತೆ ತಲೆ...

ಅಜ್ಜಾವರ ಗ್ರಾಮದ ಕರಿಯಮೂಲೆ ಎಂಬಲ್ಲಿ ಬರೆ ಕುಸಿತದ ಪರಿಣಾಮ ಮಣ್ಣು ಚರಂಡಿಗೆ ಬಿದ್ದಿದ್ದು ಚರಂಡಿಯಲ್ಲಿ ಹರಿಯಬೇಕಾದ ನೀರು ರಸ್ತೆಯಲ್ಲಿ ಹರಿದು ಸಮೀಪದ ಸವಿತಾ ಎಂಬುವವರ ಮನೆಗೆ ಅಪಾಯ ಎದುರಾಗಿತ್ತು. ಈ ಬಗ್ಗೆ ಜನತೆ ಅಧಿಕಾರಿಗಳ ವಿರುದ್ದ ಆಕ್ರೋಶ ಹೊರ ಹಾಕುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಇಂದು ಮುಂಜಾನೆಯೇ ಮಣ್ಣು ತೆರವುಗೊಳಿಸುವ ಕಾರ್ಯಕ್ಕೆ ಕೈ ಹಾಕಿದ್ದು, ಅಲ್ಲಿನ ಮಣ್ಣು...

ಸುಳ್ಯದ ಪ್ರಸಿದ್ಧ ವಸ್ತ್ರ ಮಳಿಗೆ ಸುಳ್ಯದ ಕುಂ…ಕುಂ… ಫ್ಯಾಷನ್ ವಸ್ತ್ರ ಮಳಿಗೆಯಲ್ಲಿ ಮಾನ್ಸೂನ್ ವಿಶೇಷ ಆಫರ್ ಜುಲೈನಿಂದ ಆರಂಭವಾಗಿದ್ದು, ಈತಿಂಗಳ ಕೊನೆಯವರೆಗೆ ನಡೆಯಲಿದೆ.ಇದಕ್ಕಾಗಿ ವಸ್ತ್ರಗಳ ಅಮೋಘ ಸಂಗ್ರಹ ಹಾಕಲಾಗಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು. ಮದುವೆ ಹಾಗೂ ಪೂಜಾ ಕಾರ್ಯಕ್ರಮ ಗಳ ವಸ್ತ್ರ ಗಳ ಬೃಹತ್ ಸಂಗ್ರಹವೂ ಇದೆ. ಸಾರಿ ರೂ 75ರಿಂದ ಆರಂಭ, ನೈಟಿ...

All posts loaded
No more posts