Ad Widget

ಸುಬ್ರಹ್ಮಣ್ಯ ರೋಟರಿ ಕ್ಲಬ್ ಪದಗ್ರಹಣ

ಸುಬ್ರಹ್ಮಣ್ಯ ರೋಟರಿ ಕ್ಲಬ್ 2023 24ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 22ರಂದು ಸುಬ್ರಹ್ಮಣ್ಯದ ಇಂಜಾಡಿ ಮಹಮ್ಮಾಯಿ ರೆಸಿಡೆನ್ಸಿ ಸಭಾಂಗಣದಲ್ಲಿ ನಡೆಯಿತು .     ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಗೋಪಾಲ ಎಣ್ಣೆಮಜಲು ವಹಿಸಿದ್ದರು. ಪದಗ್ರಹಣ ಅಧಿಕಾರಿಯಾಗಿ ರೋಟರಿ ಜಿಲ್ಲೆ 31 81 ಇದರ ನಿಯೋಜಿತ ಡಿಸ್ಟ್ರಿಕ್ಟ್ ಗವರ್ನರ್...

ನೆಲ್ಲೂರು ಕೆಮ್ರಾಜೆ ಸೊಸೈಟಿಯಲ್ಲಿ ಅನರ್ಹಗೊಂಡ ನಿರ್ದೇಶಕರ ಸ್ಥಾನಕ್ಕೆ ಚಂದ್ರ ದಾಸನಕಜೆ ಆಯ್ಕೆ

ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದಲ್ಲಿ ಸಾಲಗಾರರಲ್ಲದ ಕ್ಷೇತ್ರದಿಂದ ಚುನಾವಣೆಯ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದ ಹರ್ಷಿತ್ ಎ.ಟಿ.ಯವರು ಸಾಮಾನ್ಯ ಸಭೆಗೆ ಹಾಜರಾಗದೇ ಇರುವ ಕಾರಣ ನಿರ್ದೇಶಕ ಸ್ಥಾನದಿಂದ‌ ಅನರ್ಹಗೊಂಡಿರುವುದಾಗಿ ತಿಳಿದು ಬಂದಿದೆ. ಹರ್ಷಿತ್ ರವರು ಉದ್ಯೋಗ ನಿಮಿತ್ತ ಬೆಂಗಳೂರಿಗೆ‌ ಹೋದ ಕಾರಣ ಸಾಮಾನ್ಯ ಸಭೆಗೆ ಹಾಜರಾಗಿರಲಿಲ್ಲ ಎಂದು ತಿಳಿದು ಬಂದಿದೆ. ಅವರ ಸ್ಥಾನಕ್ಕೆ‌ ಚಂದ್ರ ದಾಸನಕಜೆಯವರನ್ನು‌ ಕೋ ಆಪ್ಟ್...
Ad Widget

ಬಾಳಿಲದ ವಿದ್ಯಾಬೋಧಿನಿ ಎಜುಕೇಶನಲ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ರಾಧಾಕೃಷ್ಣ ರಾವ್ – ಕಾರ್ಯದರ್ಶಿಯಾಗಿ ಪಿಜಿಎಸ್‌ಎನ್ ಪ್ರಸಾದ್

ಬಾಳಿಲ ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ 2022-2023 ನೆ ಸಾಲಿನ ವಾರ್ಷಿಕ ಮಹಾಸಭೆ ನಡೆಯಿತು. 2023 -2026ನೇ ಸಾಲಿನ ಮೂರು ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ರಾಧಾಕೃಷ್ಣ ರಾವ್ ಯು ಆಯ್ಕೆಯಾದರು. ಉಪಾಧ್ಯಕ್ಷರಾಗಿಎಂ ಸುಬ್ರಹ್ಮಣ್ಯ ಮುಂಡುಗಾರು, ಕಾರ್ಯದರ್ಶಿ,ಸಂಚಾಲಕರಾಗಿ ಪಿ ಜಿ ಎಸ್ ಎನ್ ಪ್ರಸಾದ್, ಉಪಕಾರ್ಯದರ್ಶಿಯಾಗಿ ಭಾರತೀ ಶಂಕರ ಆದಾಳ ಹಾಗೂ ಕೋಶಾಧಿಕಾರಿ...

ರಾಜ್ಯಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್ -2023ರಲ್ಲಿ ಸ್ಥಾನ ಪಡೆದ ಅಮರ ಯೋಗ ಕೇಂದ್ರ ಗುತ್ತಿಗಾರು ವಿದ್ಯಾರ್ಥಿಗಳು

ಆಚಾರ್ಯ ಯೋಗ ಯೂತ್ ಕ್ಲಬ್ (ರಿ.) ಬೆಂಗಳೂರು ಇವರು ಜು.30 ರಂದು ಬೆಂಗಳೂರಿನ ಶ್ರೀರಾಜೇಶ್ವರಿ ವಿದ್ಯಾ ಶಾಲಾ ಕೆಂಚೇನಹಳ್ಳಿಯಲ್ಲಿ ಆಯೋಜನೆ ಮಾಡಿದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಅಮರ ಯೋಗ ಕೇಂದ್ರದ ವಿದ್ಯಾರ್ಥಿಗಳಾದ 8 ವರ್ಷದ ವಯೋಮಿತಿಯ ಬಾಲಕರ ವಿಭಾಗದಲ್ಲಿ ಹವ್ಯಾಸ್...

ರಾಷ್ಟ್ರೀಯ ಬಾಯಿ ಸ್ವಚ್ಛತಾ ದಿನ – ಆಗಸ್ಟ್ 1

ಪ್ರತಿ ವರ್ಷ ಆಗಸ್ಟ್ ಒಂದರಂದು ಭಾರತ ದೇಶದಾದ್ಯಂತ ರಾಷ್ಟ್ರೀಯ ಬಾಯಿ ಸ್ವಚ್ಛತಾ ದಿನ ಎಂದು ಆಚರಿಸಲಾಗುತ್ತದೆ. ಈ ದಿನ ಭಾರತ ದೇಶ ಕಂಡಂತಹಾ ಹಿರಿಯ ವಸಡು ತಜ್ಞ ಡಾ|| ಜಿ.ಬಿ. ಶಂಕ ವಾಲ್ಕರ್ ಅವರ ಜನ್ಮ ದಿನ. ಅವರು ನಮ್ಮ ಭಾರತ ದೇಶದ ವಸಡು ತಜ್ಞರ ಸಂಘದ ಸ್ಥಾಪಕ ಸದಸ್ಯರೂ ಹೌದು. ಬಾಯಿಯ ಸ್ವಚ್ಛತೆಯ ಬಗ್ಗೆ...

ಕಲ್ಲುಗುಂಡಿ ಸಮಸ್ತ ಮುಅಲ್ಲಿಂ ಡೇ ಆಚರಣೆ

ಧಾರ್ಮಿಕ ಮೌಲ್ಯಗಳನ್ನು ಕಲಿಸಿಕೊಡುವ ಮುಅಲ್ಲಿಂಗಳು ಸುಸಂಸ್ಕೃತ ಸಮಾಜದ ನಿರ್ಮಾತೃಗಳು : ಅಹ್ಮದ್ ನ‌ಈಂ ಫೈಝಿ ಸಮಸ್ತ ಮದ್ರಸಾ ಅಧ್ಯಾಪಕರ ಒಕ್ಕೂಟವಾದ ಎಸ್‌.ಕೆ.ಜೆ.ಎಂ‌.ಸಿ.ಸಿ ಇದರ ಕಾರ್ಯಯೋಜನೆಗಳ ಭಾಗವಾಗಿ ಕಲ್ಲುಗುಂಡಿ ಹಯಾತುಲ್ ಇಸ್ಲಾಂ ಮದ್ರಸಾ ಸಭಾಂಗಣದಲ್ಲಿ ಮುಅಲ್ಲಿಂ ಡೇ ವಿಶೇಷ ಕಾರ್ಯಕ್ರಮ ನಡೆಸಲಾಯಿತು. ಕಲ್ಲುಗುಂಡಿ ಜಮಾಅತ್ ಅಧ್ಯಕ್ಷರಾದ ಹಾಜಿ ಎಚ್‌.ಎ ಅಬ್ಬಾಸ್ ಸಂಟ್ಯಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು...

ಕೆ.ವಿ.ಜಿ.ಪಾಲಿಟೆಕ್ನಿಕ್ : ತುಕ್ರ ಜಿ.ಎಂ ರವರಿಗೆ ಬೀಳ್ಕೊಡುಗೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಸಿವಿಲ್ ವಿಭಾಗದಲ್ಲಿ ಮೆಕ್ಯಾನಿಕ್ ಆಗಿ ಸೇವೆ ಸಲ್ಲಿಸಿ, ಇದೇ ಜುಲೈ 31 ರಂದು ವಯೋ ನಿವ್ರತ್ತಿ ಹೊಂದಿದ ತುಕ್ರ ಜಿ.ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ ವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು .ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಸಮಾರಂಭದ ವೇದಿಕೆಯಲ್ಲಿ ಸಂಸ್ಥೆಯ ಅಕಾಡೆಮಿಕ್ ಡೀನ್...

ಕುಕ್ಕೇ ಕ್ಷೇತ್ರದ ಬಗ್ಗೆ ಅಪನಂಬಿಕೆ ತರಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ, ದೇವಸ್ಥಾನದಲ್ಲಿ ಅವ್ಯವಹಾರ ನಡೆದಿಲ್ಲ – ವೆಂಕಟ್ ವಳಲಂಬೆ

ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಯ ಮೇಲೆ ಇಲ್ಲದ ಸಲ್ಲದ ಸುಳ್ಳು ಅಪಾದನೆ ಮಾಡಿ ಆರೋಪ ಹೊರಿಸಿ ದೇಶ ವಿದೇಶದಿಂದ ಬರುವ ಭಕ್ತಾದಿಗಳಲ್ಲಿ ಅಪನಂಬಿಕೆ ಬರುವಂತೆ ಮಾಡಿರುವ ಸುಬ್ರಹ್ಮಣ್ಯದ ಕಾಂಗ್ರೆಸ್ ಸಮಿತಿಯ ಹೇಳಿಕೆ ಖಂಡಿಸುತ್ತೇವೆ. ಕುಕ್ಕೆ ಸುಬ್ರಹ್ಮಣ್ಯದ ಬಗ್ಗೆ ಅಪ ನಂಬಿಕೆ ತರಿಸುವ ಕೆಲಸ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಒಂದೇ ಒಂದು ರೂಪಾಯಿ...

ಸುಬ್ರಹ್ಮಣ್ಯ : ಕಾಲೇಜು ಹುಡುಗರ ಬೈಕ್ ಹುಚ್ಚಾಟಕ್ಕೆ ಪೊಲೀಸರಿಂದ ಬ್ರೇಕ್

ಸುಬ್ರಹ್ಮಣ್ಯದಲ್ಲಿ ಕಾಲೇಜ್ ಗೆ ಬರುವ ವಿದ್ಯಾರ್ಥಿಗಳು ತಮ್ಮ ಬೈಕ್ ಗಳಿಗೆ ಕರ್ಕಶ ದ್ವನಿ ಬರುವ ಸೈಲೆನ್ಸರ್ ಅಳವಡಿಸಿ ಕಾಲೇಜು ಬಿಡುವ ಸಮಯದಲ್ಲಿ ಹೆಚ್ಚಾಗಿ ವಿದ್ಯಾರ್ಥಿಗಳು ಸಂಚಾರಿಸುವ ಸಂದರ್ಭದಲ್ಲಿ ಅತೀ ವೇಗದಲ್ಲಿ ಸಂಚಾರಿಸುವುದನ್ನು ಕಂಡ ಸುಬ್ರಹ್ಮಣ್ಯ ಪೊಲೀಸರು ಜು.31 ರಂದು ಸೈಲೆನ್ಸರನ್ನು ಬಿಚ್ಚಿಸಿ ಹೊಸ ಸೈಲೆನ್ಸರ್ ಅಳವಡಿಸಿ ಕಳಿಸಿಕೊಟ್ಟ ಘಟನೆ ವರದಿಯಾಗಿದೆ. ಕಾಲೇಜೊಂದರ ಮುಂದೆ ಕೆಲವು ಯುವಕರು...

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಯ್ದೆರೆದು ಕುಳಿತಿದೆ ಯಮಕಿಂಕರ ಗುಂಡಿ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರೆಯಲ್ಲಿ ಸುಳ್ಯ ನಗರವು ಸೇರಿದಂತೆ ನಾನಾ ಕಡೆಗಳಲ್ಲಿ ಇದೀಗ ಯಮ ಕಿಂಕರ ಗುಂಡಿಗಳು ಬಿದ್ದಿದ್ದು ವಾಹನ ಸವಾರರಿಗೆ ಪ್ರಯಾಣ ಬಹಳ ಪ್ರಯಾಸದಾಯಕವಾಗಿದೆ. ಸುಳ್ಯದ ಗಾಂಧಿನಗರ , ಉಬರಡ್ಕ ಕ್ರಾಸ್ , ಅರಂಬೂರು , ಪೆರಾಜೆ , ಅರಂತೋಡು ಹೀಗೆ ನಾನಾ ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾ ಮಳೆಗೆ ರಸ್ತೆಯ ಮಧ್ಯದಲ್ಲಿ ಗುಂಡಿಗಳು...
Loading posts...

All posts loaded

No more posts

error: Content is protected !!