Ad Widget

ಓಡಬಾಯಿ ತೂಗು ಸೇತುವೆಗೆ ಗ್ರಾಮ ಪಂಚಾಯತ್ ವತಿಯಿಂದ ಸೋಲಾರ್ ಲೈಟ್ ಅಳವಡಿಕೆ, ಕಂಬ ಹತ್ತಿ ದೀಪ ಅಳವಡಿಸಿದ ವಿಪತ್ತು ನಿರ್ವಾಹಣ ತಂಡದ ಸದಸ್ಯರು.

ಗ್ರಾಮ ಪಂಚಾಯತ್ ಅಜ್ಜಾವರದ ವತಿಯಿಂದ ದೊಡ್ಡೇರಿ ತೂಗು ಸೇತುವೆಗೆ ಗ್ರಾಮ ಪಂಚಾಯತ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿದ ಅನುದಾನದಲ್ಲಿ ಸೆಲ್ಕೋ ಸೋಲಾರ್ ರವರ ಸೋಲಾರ್ ದೀಪ ಅಳವಡಿಕೆ ಮಾಡಲಾಗಿದೆ. ಸುಳ್ಯದ ಪ್ರಮುಖ ಪ್ರವಾಸಿತಾಣ ಹಾಗೂ ದೊಡ್ಡೇರಿ ಭಾಗದ ಜನರನ್ನು ನಗರಕ್ಕೆ ಜೋಡಿಸುವ ಮುಖ್ಯ ತೂಗುಸೇತುವೆ ಓಡಬಾಯಿಯಲ್ಲಿದ್ದು ಈ ತೂಗು ಸೇತುವೆಗೆ ವಿದ್ಯುತ್ ವ್ಯವಸ್ಥೆ ಬೇಕೆನ್ನುವುದು...

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಕಾಂಗ್ರೇಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ.

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಕಾಂಗ್ರೇಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ. ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮೇಲೆ ಮಾನನಷ್ಟ ಮೊಕದ್ದಮೆ ಮತ್ತು ಸಂಸತ್ ಸದಸ್ಯತ್ವದಿಂದ ಅನರ್ಹ ಮತ್ತು 2 ವರ್ಷದ ಶಿಕ್ಷೆ ವಿಧಿಸಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿ ಸತ್ಯ,...
Ad Widget

ನಾಡಿಗೆ ಬಂದ ಬೃಹತ್‌ ಗಾತ್ರದ ಹೆಬ್ಬಾವು ರಕ್ಷಣೆ

ಸಂಪಾಜೆ ವಲಯದ, ದಬ್ಬಡ್ಕ ಉಪ ವಲಯದ ದಬ್ಬಡ್ಕ ಗ್ರಾಮದ ಪನೇಡ್ಕ ಸುಧಾ ಎಂಬುವವರ ಜಾಗದಲ್ಲಿ ಇದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಕೃಷ್ಣ ಕಡೆಪಾಲ ಮತ್ತು ನಾರಾಯಣ ಕಡೆಪಾಲ ಇವರ ನೆರವಿನಿಂದ ಸೆರೆ ಹಿಡಿದು ಪಟ್ಟಿಘಾಟ್ ಮಿಸಲು ಅರಣ್ಯಕ್ಕೆ ಬಿಡಲಾಯಿತು. ಕಾರ್ಯಾಚರಣೆಯಲ್ಲಿ ದಬ್ಬಡ್ಕ ಉಪ ವಲಯದ ಸಿಬ್ಬಂದಿಗಳು ಪಾಲ್ಗೊಂಡರು.

ಕಾರಿನ ನಿಯಂತ್ರಣ ಕಳೆದು ಜೀಪು ಮತ್ತು ದ್ವಿಚಕ್ರ ವಾಹನಗಳಿಗೆ ಡಿಕ್ಕಿ.

ಸುಳ್ಯ ನಗರ ವ್ಯಾಪ್ತಿಯ ಗಾಂಧಿನಗರ ಜನತಾ ಕಾಂಪೌಂಡ್ ಬಳಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಾರ್ಕಿಂಗ್ ಮಾಡಲಾಗಿದ್ದ ಜೀಪು ಮತ್ತು ಇತರ ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾದ ಘಟನೆ ವರದಿಯಾಗಿದೆ. ಪುತ್ತೂರು ತಾಲೂಕಿನ ಕುಂಬ್ರ ಮೂಲದ ಯುವಕ ತನ್ನ ದ್ವಿಚಕ್ರ ವಾಹನದಲ್ಲಿ ಸುಳ್ಯಕ್ಕೆ ಬಂದು ತನ್ನ ಪರಿಚಿತ ವ್ಯಕ್ತಿಯೋರ್ವರ ಸ್ವಿಫ್ಟ್ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ...

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ, ಧನ ಸಹಾಯ ಹಸ್ತಾಂತರ.

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಪ್ರಥಮ ಮಾಸಿಕ ಮಹಾಸಭೆ ಆ. 5ರಂದು ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜನಾರ್ಧನ ಬಿ. ಕುರುಂಜಿಭಾಗ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ ಅಜ್ಜಾವರ ಸ್ವಾಗತಿಸಿದರು. ಸಂಘದ ಸದಸ್ಯರಾಗಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಚೆನ್ನಕೇಶವರಿಗೆ ರೂ. 5000/- ಧನ ಸಹಾಯ ನೀಡಿದರು. ಕಾರ್ಯಕಾರಿ ಸಮಿತಿಗೆ...

ಬೆಳಕು ವಿಶೇಷಚೇತನರ ಸಂಜೀವಿನಿ ಸ್ವ ಸಹಾಯ ಗುಂಪು ರಚನೆ.

ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಶೇಷಚೇತನರ ಸಭೆ 5/08/23ರಂದು ನಡೆಯಿತು. ಈ ಸಭೆಯಲ್ಲಿ ನೂತನವಾಗಿ " ಬೆಳಕು ವಿಶೇಷಚೇತನರ ಸಂಜೀವಿನಿ ಸ್ವ ಸಹಾಯ ಸಂಘ" ರಚಿಸಲಾಯಿತು ಈ ಸಂದರ್ಭದಲ್ಲಿ ತಾಲೂಕಿನ ಎಂ.ಆರ್.ಡಬ್ಲ್ಯು ಶ್ರೀ ಚಂದ್ರಶೇಖರ, ತಾಲೂಕಿನ NRLM ವಲಯ ಮೇಲ್ವಿಚಾರಕ ಅವಿನಾಶ್, ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಬಸವನಪಾದೆ,ಉಪಾಧ್ಯಕ್ಷರಾದ ಲೀಲಾ ಮನಮೋಹನ್, ಅಭಿವೃದ್ದಿ ಅಧಿಕಾರಿ...

ಸುಳ್ಯ ಆದಿ ದ್ರಾವಿಡ ಸಮಾಜ ಘಟಕದ ವತಿಯಿಂದ ಆಟಿಡೊಂಜಿ ದಿನ ಗ್ರಾಮೀಣ ಕ್ರೀಡಾಕೂಟ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ವಿಧ್ಯಾರ್ಥಿ ಸಾಧಕರಿಗೆ ಸನ್ಮಾನ

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ರಿ.ಸುಳ್ಯ ಘಟಕ ಇದರ ವತಿಯಿಂದ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯರನ್ನು 13/08/2023ರಂದು ಪುರಭವನದಲ್ಲಿ ಸನ್ಮಾನಿಸಲಾಗುವುದು ಹಾಗೂ 6/08/23ರಂದು ಕ್ರೀಡಾಕೂಟ ನಡೆಯಲಿದೆ ಎಂದು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಸಂಘದ ಗೌರವಾಧ್ಯಕ್ಷರಾದ ಬಾಬು ಕೆ ಎಂ ಜಾಲ್ಸೂರು ಹೇಳಿದರು . ಅವರು 05/08/2023 ರಂದು ಸುಳ್ಯ ಪ್ರೆಸ್...

ಗುತ್ತಿಗಾರು : ಅನಿಕೇತನ ವಿಶೇಷಚೇತನರ ಆರೈಕೆದಾರರ ಸಂಜೀವಿನಿ ಸ್ವಸಹಾಯ ಸಂಘ ರಚನೆ ಅಧ್ಯಕ್ಷರಾಗಿ ಮಿಶ್ರಿಯಾಕಾರ್ಯದರ್ಶಿಯಾಗಿ ದಿವ್ಯ.ಟಿ

ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ.04 ರಂದು ವಿಶೇಷಚೇತನರ ಸಭೆ ನಡೆಯಿತು. ಈ ಸಂದರ್ಭದಲ್ಲಿ ನೂತನವಾಗಿ ಅನಿಕೇತನ ವಿಶೇಷಚೇತನರ ಆರೈಕೆದಾರರ ಸಂಜೀವಿನಿ ಸ್ವಸಹಾಯ ಸಂಘ ರಚನೆಗೊಂಡಿತು. ಸಂಘದ ಅಧ್ಯಕ್ಷರಾಗಿ ಮಿಶ್ರಿಯಾ ಹಾಗೂ ಕಾರ್ಯದರ್ಶಿಯಾಗಿ ದಿವ್ಯ.ಟಿ ಆಯ್ಕೆಯಾದರು. ಈ ಸಂದರ್ಭದಲ್ಲಿ ತಾಲೂಕಿನ ಎಂ.ಆರ್.ಡಬ್ಲ್ಯೂ ಚಂದ್ರಶೇಖರ, ಎನ್.ಆರ್.ಎಲ್.ಎಂ ವಲಯ ಮೇಲ್ವಿಚಾರಕ ಅವಿನಾಶ್, ಗುತ್ತಿಗಾರು ಅಮರ ಸಂಜೀವಿನಿ ಗ್ರಾಮ ಪಂಚಾಯತ್...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಎಸ್ ಐ ಟಿ ಗೆ ವಹಿಸಲು ಆಗ್ರಹಿಸಿ ಸುಳ್ಯದಲ್ಲಿ ಪ್ರತಿಭಟನೆ, ತಿಮರೋಡಿ, ಸೌಜನ್ಯ ಕುಟುಂಬ ಸದಸ್ಯರು ಸಹಿತ 3-5 ಸಾವಿರ ಜನ ಪ್ರತಿಭಟನೆಯಲ್ಲಿ ಭಾಗಿ ಎನ್ ಟಿ ವಸಂತ್ ಅಧಿಕಾರಿಗಳನ್ನು ಮೊದಲು ತನಿಖೆ ಮಾಡಬೇಕು ಸರಸ್ವತಿ ಕಾಮತ್

ನಮ್ಮ ಹೋರಾಟ ಯಾವುದೇ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳ ವಿರುದ್ದವಲ್ಲ ನ್ಯಾಯಕ್ಕಾಗಿ ಹೋರಾಟ , ಸೌಜನ್ಯ ಎಂಬ ಹೆಣ್ಣು ಮಗಳು ನಮ್ಮ ಸಹೋದರಿ ಅವಳಿಗೆ ನ್ಯಾಯ ಸಿಗಬೇಕು ಎಂದು ಟಿ ಎನ್ ವಸಂತ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು ಅವರು ಅ.5ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡುತ್ತಾ ಸೌಜನ್ಯಳ ಹತ್ಯೆ ನಡೆದು ಸುಮಾರು 11 ವರ್ಷ...


ಸುಳ್ಯ : ಎನ್ನೆoಪಿಯುಸಿಯಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಕಾರ್ಯಾಗಾರ

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಬ್ಯಾಂಕ್ ಡ್ರಾಫ್ಟ್ ಬರೆಯುವ ವಿಧಾನದ ಕುರಿತಾಗಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಂದರೂ ಕೆಲವು ಅನಿವಾರ್ಯ ಸಂದರ್ಭದಲ್ಲಿ ನಾವು ಬ್ಯಾಂಕ್ ವ್ಯವಹಾರಗಳಿಗೆ ಬ್ಯಾಂಕ್ ಡ್ರಾಫ್ಟ್ ಗಳನ್ನು ಭರ್ತಿ ಮಾಡಬೇಕಾಗುತ್ತದೆ.ನಾವು ಈ ಕೌಶಲ್ಯ ಬೆಳೆಸಿಕೊಳ್ಳುವುದರಿಂದ ಆತ್ಮವಿಶ್ವಾಸ ನಮ್ಮಲ್ಲಿ...
Loading posts...

All posts loaded

No more posts

error: Content is protected !!