Ad Widget

ಕೆ.ವಿ.ಜಿ.ಪಾಲಿಟೆಕ್ನಿಕ್ ನಲ್ಲಿ ಡಾ. ಕೆ.ವಿ.ಜಿ.ಯವರ ಪುಣ್ಯಸ್ಮರಣೆ

ಅಮರ ಸುಳ್ಯದ ಶಿಲ್ಪಿ, ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರುಂಜಿ ವೆಂಕಟ್ರಮಣ ಗೌಡರ ಹತ್ತನೇ ಪುಣ್ಯ ತಿಥಿಯ ಅಂಗವಾಗಿ ನುಡಿನಮನ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ನುಡಿನಮನ ಸಲ್ಲಿಸಿದರು. ಉಪ ಪ್ರಾಂಶುಪಾಲ ಶ್ರೀಧರ್ ಎಂ.ಕೆ, ಅಕಾಡೆಮಿಕ್ ಡೀನ್ ಚಂದ್ರಶೇಖರ ಎಮ್.ಎನ್, ಕಛೇರಿ ಅಧೀಕ್ಷಕ ರುಗಳಾದ ಶಿವರಾಮ ಕೇರ್ಪಳ, ಧನಂಜಯ ಕಲ್ಲುಗದ್ದೆ ,...

ದ.ಕ.ಜಿಲ್ಲಾ ಖಾಸಗಿ ಅನುದಾನಿತ ಪ.ಪೂ. ಕಾಲೇಜುಗಳ ಉಪನ್ಯಾಸಕರ ಹಾಗೂ ಬೋಧಕೇತರ ಸಂಘ ರಚನೆ – ಜಿಲ್ಲಾಧ್ಯಕ್ಷರಾಗಿ ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್ ನಾಯಕ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಬೋಧಕೇತರ ಸಂಘದ ಮಹಾಸಭೆ ಆ.5 ರಂದು ನಡೆಯಿತು.ಮಹಾಸಭೆಯಲ್ಲಿ ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಅನುದಾನಿತ ನೌಕರರ ಸಂಘ ಎಂದು ಬದಲಾವಣೆ ಮಾಡಿಕೊಳ್ಳಲಾಯಿತು. ಹಾಗೂ  ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯದ ಎಸ್ ಎಸ್ ಪಿ...
Ad Widget

ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ  ಡಾ. ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯಸ್ಮರಣೆ

                      ಆಧುನಿಕ ಸುಳ್ಯದ  ಶಿಲ್ಪಿ, ಸುಳ್ಯವನ್ನು ಶಿಕ್ಷಣ  ಕಾಶಿಯನ್ನಾಗಿಸಿದ  ಡಾ. ಕುರುಂಜಿ ವೆಂಕರಮಣ ಗೌಡರ  10 ನೇ ಪುಣ್ಯಸ್ಮರಣೆಯನ್ನು ಪುಷ್ಪಾ ರ್ಚನೆ  ಮತ್ತು ನುಡಿ ನಮನ ಮೂಲಕ ಸ್ಮರಣೆ ಮಾಡಲಾಯಿತುಕೆವಿಜಿ ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ಚಂದ್ರಶೇಖರ  ಪೇರಾಲ್, ಪ್ರದಾನ ಕಾರ್ಯದರ್ಶಿ ದಿನೇಶ್ ಅಂಬೆಕಲ್ಲು, ಕೋಶಾಧಿಕಾರಿ ಜನಾರ್ಧನ  ನಾಯ್ಕ್, ಪೂರ್ವಾಧ್ಯಕ್ಷ ರುಗಳಾದ ನಿತ್ಯಾನಂದ ಮುಂಡೋಡಿ, ದೊಡ್ಡಣ್ಣ ಬರಮೇಲು,...

ಅರಂತೋಡು : ಪಾದಾಚಾರಿಗೆ ಕಾರು ಡಿಕ್ಕಿ – ಗಾಯಾಳು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತ್ಯು

ಪಾದಾಚಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದು ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಅರಂತೋಡಿನಿಂದ ಇಂದು ವರದಿಯಾಗಿದೆ. ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ...

ಐವರ್ನಾಡು : ಮೀನು ಕೃಷಿಕರಿಗೆ ಸಿಹಿನೀರು ಮುತ್ತು ಕೃಷಿ ತರಬೇತಿ

ಐವರ್ನಾಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮೀನು ಕೃಷಿಕರಿಗೆ ಸಿಹಿನೀರು ಮುತ್ತು ಕೃಷಿ ತರಬೇತಿ ಕಾರ್ಯಕ್ರಮ ಆ.7 ರಂದು ನಡೆಯಿತು. ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ, ಪಿಡಿಓ ಶ್ಯಾಮಪ್ರಸಾದ್ ಉಪಸ್ಥಿತರಿದ್ದರು. ತರಬೇತುದಾರರಾಗಿ ಡಾ. ಸುಪ್ರೀತಾ ಬಿ ಯು ಮತ್ತು ಮೀನುಗಾರಿಕೆ ಕಾಲೇಜಿನ ಸಹಾಯಕ...

ಸುಬ್ರಹ್ಮಣ್ಯ : ಇನ್ನರ್ ವ್ಹೀಲ್ ಕ್ಲಬ್ ಪದಗ್ರಹಣ

ಸುಬ್ರಹ್ಮಣ್ಯ ರೋಟರಿ ಕ್ಲಬ್ ಪ್ರಾಯೋಜಿತ ಇನ್ನರ್ ವ್ಹೀಲ್  ಕ್ಲಬ್ ನ ಪದಗ್ರಹಣ ಸಮಾರಂಭವು ಜುಲೈ 22ರಂದು ಇಂಜಾಡಿಯ ಮಹಮ್ಮಾಯ ರೆಸಿಡೆನ್ಸಿ ಸಭಾಂಗಣದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಕ್ಲಬ್ಬಿನ ಅಧ್ಯಕ್ಷ ಮಾಲಪ್ಪ ವಹಿಸಿದ್ದರು. ಇನ್ನರ್ ವ್ಹೀಲ್ ಕ್ಲಬ್ 2022 23ನೇ ಸಾಲಿನಲ್ಲಿ ನಡೆಸಿದ ವಿವಿಧ ಕಾರ್ಯಕ್ರಮಗಳ ವರದಿಯನ್ನು ಕಾರ್ಯದರ್ಶಿ ಸೌಮ್ಯ ದಿನೇಶ್ ವಾಚಿಸಿದರು ಅಧ್ಯಕ್ಷೆ ಸರೋಜಾ ಮೈಲಪ್ಪ  ರವರು...

ಹಸಿಕಸ ಒಣಕಸ ವಿಂಗಡಿಸದೇ ನೇರವಾಗಿ ತ್ಯಾಜ್ಯ ವಿಲೇವಾರಿ ಘಟಕ್ಕೆ ಸಾಗಣೆ – ಕಲ್ಚರ್ಪೆ ನಿವಾಸಿಗಳಿಂದ ಲಾರಿ ತಡೆದು ಪ್ರತಿಭಟನೆ – ಸ್ಥಳಕ್ಕೆ ಶಾಸಕಿ ಕು. ಭಾಗೀರಥಿ ಮುರುಳ್ಯ ಭೇಟಿ – ಭರವಸೆ

ನಗರ ಪಂಚಾಯತ್ ಅಧ್ಯಕ್ಷರ ಅವಧಿ ಮುಗಿದ ದಿನದಿಂದ ಸುಳ್ಯದ ಕಲ್ಚರ್ಪೆಯಲ್ಲಿ ಕಸದ ಸಮಸ್ಯೆ ಪುನಾರವರ್ತನೆಯಾಗಿದ್ದು ಜನ ಲಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಆ.7 ರಂದು ವರದಿಯಾಗಿದೆ. ಸ್ಥಳಕ್ಕೆ ಶಾಸಕಿ ಕು.ಭಾಗೀರಥಿ ಮುರುಳ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಕೆಲ ದಿನಗಳಿಂದ ಕಸದ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಕಸದ ರಾಶಿ...

ವಿದ್ಯುತ್ ಬಳಕೆದಾರರಿಗೆ ಯಾವುದೇ ಸಮಸ್ಯೆ ಆಗದಂತೆ ಮುತುವರ್ಜಿ ವಹಿಸಬೇಕು : ಶಾಸಕಿ ಭಾಗೀರಥಿ ಸೂಚನೆ

ವಿದ್ಯುತ್ ಸಂಪರ್ಕದಲ್ಲಿ ವಿದ್ಯುತ್ ಬಳಕೆದಾರರಿಗೆ ಯಾವುದೇ ಸಮಸ್ಯೆ ಆಗಬಾರದು  ಆಗಬಾರದೆಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ‌ ನಡೆದ  ಮೆಸ್ಕಾಂ ಅದಾಲತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿದ್ಯುತ್ ಸಮಸ್ಯೆಗಳನ್ನು ತಕ್ಷಣ ಸರಿಪಡಿಸಿಕೊಡುವಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕೆಂದು ಹೇಳಿದರು.ಕಾರ್ಯಕ್ರಮದಲ್ಲಿ ಗ್ರಾಮಸ್ಥರು ವಿದ್ಯುತ್ ಸಮಸ್ಯೆಗಳ ಬಗ್ಗೆ...

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಡಾ. ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯಸ್ಮರಣೆ

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ 10ನೇ ವರ್ಷದ ಪುಣ್ಯ ತಿಥಿಯ ಪ್ರಯುಕ್ತ ನುಡಿನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆ.7 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ ತತ್ವ...

ಸಂಪಾಜೆ : ಮೂಲಭೂತ ಸೌಕರ್ಯಕ್ಕೆ ಪ್ಲಾಟಿಂಗ್ ಸಮಸ್ಯೆ ಅಡಚಣೆಯಾಗಿದ್ದು ಶೀಘ್ರ ಇತ್ಯರ್ಥಕ್ಕೆ ಹಿತರಕ್ಷಣಾ ವೇದಿಕೆ ಒತ್ತಾಯ

ಸಂಪಾಜೆ ಮೂಲ‌ ಭೂತ ಸೌಕರ್ಯ, ಪ್ಲಾಟಿಂಗ್, ಕನ್ವರ್ಷನ್, ನೈನ್ ಲೆವೆನ್, ಸಾವರ್ಜನಿಕ ಸ್ಮಶಾನ , ಅಡಿಕೆ ಹಳದಿ ರೋಗ, ಕೃಷಿ ಕೂಲಿ ಕಾರ್ಮಿಕ ಸಮಸ್ಯೆಗೆಗಳು ಕಣ್ಣಿಗೆ ಕಂಡರೂ ಇಲಾಖಾಧಿಕಾರಿಗಳು ಸ್ಪಂದನೆ ನೀಡುವುದಿಲ್ಲ ಎಂದು ಮೂಲಭೂತ ಸೌಕರ್ಯಗಳ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ಕೆ.ಪಿ .ಜಾನಿ ಹೇಳಿದರು. ಅವರು ಆ.7 ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ...
Loading posts...

All posts loaded

No more posts

error: Content is protected !!