Ad Widget

KFDC ಪಿಸಿ.ಸಿಎಫ್ ರಬ್ಬರ್ ಪ್ಲಾಂಟೇಷನ್ ಮತ್ತು ಕಾರ್ಖಾನೆಗೆ ಭೇಟಿ, ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ ಐಎಫ್ಎಸ್ ಅಧಿಕಾರಿ.

ಎ.ಕೆ.ಸಿಂಗ್ ಅಡಿಷನಲ್ P.C.C.F IFS ಅರಣ್ಯ ಭವನ ಬೆಂಗಳೂರು ರವರು ಇಂದು ಸುಳ್ಯ ರಬ್ಬರ್ ಪ್ಲಾಂಟೇಶನ್ ಮತ್ತು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು .ಈ ಸಂದರ್ಭದಲ್ಲಿ ತೋಟ ತೊಳಿಲಾಲರ್ ಸಂಘ ಸುಳ್ಯ T.T.S. ಕಾರ್ಮಿಕ ಸಂಘದ ಅಧ್ಯಕ್ಷರು ಚಂದ್ರಲಿಂಗಮ್ ಮತ್ತು ಪದಾಧಿಕಾರಿಗಳು ಅವರನ್ನು ಭೇಟಿ ಮಾಡಿ ಕಾರ್ಮಿಕರ ಇ.ಎಸ್.ಐ ಸೌಲಭ್ಯದ ಬಗ್ಗೆ ಮತ್ತು ಕಾರ್ಮಿಕರಿಗೆ...

ಕಲ್ಮಡ್ಕ ಗ್ರಾ.ಪಂ.ನ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಹಾಗೂ ಉಪಾಧ್ಯಕ್ಷರಾಗಿ ಮೋಹಿನಿ ಮಾಳಪ್ಪಮಕ್ಕಿ ಅವಿರೋಧವಾಗಿ ಆಯ್ಕೆ

ಕಲ್ಮಡ್ಕ ಗ್ರಾ.ಪಂ.ನ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಹಾಗೂ ಉಪಾಧ್ಯಕ್ಷರಾಗಿ ಮೋಹಿನಿ ಮಾಳಪ್ಪಮಕ್ಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾ.ಪಂ.ನ ಎಲ್ಲಾ ಸದಸ್ಯರೂ ಉಪಸ್ಥಿತರಿದ್ದುದರಿಂದ ಅವರೆಲ್ಲರ ಒಪ್ಪಿಗೆಯ ಮೇರೆಗೆ ಚುನಾವಣಾ ಪ್ರಕ್ರಿಯೆಯನ್ನು ಒಂದು ಗಂಟೆ ಮೊದಲು ನಡೆಸಲಾಯಿತು.ಚುನಾವಣಾಧಿಕಾರಿಯಾಗಿ ವಲಯಾರಣ್ಯಾಧಿಕಾರಿ ಮಂಜುನಾಥ್ ಕಾರ್ಯನಿರ್ವಹಿಸಿದರು. ಪಂಚಾಯತ್ ಕಾರ್ಯದರ್ಶಿ ಗೋಪಾಲಕೃಷ್ಣರು ಸಹಕರಿಸಿದರು. ಅಧ್ಯಕ್ಷೆ ಶ್ರೀಮತಿ ಹಾಜಿರಾ ಗಫೂರ್, ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಪವಿತ್ರ...
Ad Widget

ಮಡಪ್ಪಾಡಿ : ಅಧ್ಯಕ್ಷರಾಗಿ ಉಷಾ ಜಯರಾಮ್, ಉಪಾಧ್ಯಕ್ಷರಾಗಿ ಸುಜಾತಾ ಹಾಡಿಕಲ್ಲು

ಮಡಪ್ಪಾಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಆ.9 ರಂದು ನಡೆಯಿತು. ನೂತನ ಅಧ್ಯಕ್ಷರಾಗಿ ಉಷಾ ಜಯರಾಮ್, ಉಪಾಧ್ಯಕ್ಷರಾಗಿ ಸುಜಾತಾ ಹಾಡಿಕಲ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹರಿಹರ ಪಲ್ಲತ್ತಡ್ಕ ಗ್ರಾ. ಪಂ. ಅಧ್ಯಕ್ಷರಾಗಿ ವಿಜಯ ಕುಮಾರ್ ಅಂಙಣ – ಉಪಾಧ್ಯಕ್ಷರಾಗಿ ಜಯಂತ ಬಾಳುಗೋಡು

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಮುಂದಿನ ಎರಡುವರೆ ವರ್ಷಗಳ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಚುನಾವಣಾ ಪ್ರಕ್ರಿಯೆ ಇಂದು(ಆ.09) ನಡೆಯಿತು.ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಗಳು ಸಾಮಾನ್ಯ ವರ್ಗಕ್ಕೆ ಇದ್ದು, ಅಧ್ಯಕ್ಷ ಸ್ಥಾನಕ್ಕೆ ಹಾಲಿ ಉಪಾಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷರಾದ ಜಯಂತ...

ಸಂಪಾಜೆ ಅಧ್ಯಕ್ಷರು ಅವಿರೋಧ ಆಯ್ಕೆ ಉಪಾಧ್ಯಕ್ಷರಿಗೆ ಹಣಾಹಾಣಿ ,ಎಸ್ ಕೆ ಹನೀಫ್ ಗೆಲುವು

ಸಂಪಾಜೆ ಗ್ರಾ‌ಮದಲ್ಲಿ ಜಿ ಕೆ ಹಮೀದ್ ಬಣ ಗೆಲುವು ಅಧ್ಯಕ್ಷ ಪದವಿ ಅವಿರೋಧ ಆಯ್ಕೆಯಾದರೆ ಉಪಾಧ್ಯಕ್ಷ ಪದವಿಗೆ ಅಬುಸಾಲಿ ಮತ್ತು ಎಸ್ ಕೆ ಹನೀಫ್ ಇವರ ಮಧ್ಯೆ ಚುನಾವಣೆ ನಡೆದು ಇದಣಿಗ ಪಲಿತಾಂಶ ಹೊರಬಿದ್ದಿದೆ ಉಪಾಧ್ಯಕ್ಷರಾಗಿ ಎಸ್ ಕೆ ಹನೀಫ್ 9 ಮತಗಳನ್ನು ಪಡೆದರೆ ಅಬುಸಾಲಿ 5 ಮತ ಪಡೆದು ಪರಾಜಿತರಾದರು.

ದೇವಚಳ್ಳ : ಅಧ್ಯಕ್ಷತೆ ಸಲ್ಲಿಸಿದ್ದ ನಾಮಪತ್ರ ವಾಪಾಸ್ – ಅಧ್ಯಕ್ಷರ ಆಯ್ಕೆ ಮುಂದೂಡಿಕೆ – ಉಪಾಧ್ಯಕ್ಷರಾಗಿ ಲೀಲಾವತಿ ಸೇವಾಜೆ ಅವಿರೋಧ ಆಯ್ಕೆ

ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಆ.9 ರಂದು ನಿಗದಿಯಾಗಿತ್ತು. ಅಧ್ಯಕ್ಷತೆಗೆ ಈ ಹಿಂದಿನ ಅಧ್ಯಕ್ಷರಾಗಿದ್ದ ಸುಲೋಚನ ದೇವ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷತೆಗೆ ಲೀಲಾವತಿ ಡಿ ನಾಮಪತ್ರ ಸಲ್ಲಿಸಿದ್ದರು. ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಅವರ ಪರ ಮತ್ತು ವಿರೋಧಿ ಬಣಗಳ ಮಧ್ಯೆ ಸಮನ್ವಯ ಬಾರದೇ ಇದ್ದ ಹಿನ್ನೆಲೆಯಲ್ಲಿ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸಿದ್ದ ಸುಲೋಚನ ದೇವ...

ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಒಂದೊಂದು ನಾಮಪತ್ರ ಸಲ್ಲಿಕೆ_ ಆಯ್ಕೆ ಬಹುತೇಕ ಫಿಕ್ಸ್

ಪೆರುವಾಜೆ ಗ್ರಾಮ ಪಂಚಾಯತ್ ನಲ್ಲಿ ಇಂದು ಚುನಾವಣಾ ಪ್ರಕ್ರಿಯೆ ನಡೆಯುತ್ತಿದ್ದು ಅಧ್ಯಕ್ಷರ ಹುದ್ದೆಗೆ ಪದ್ಮನಾಭ ಪೂಜಾರಿ ಹಾಗೂ ಉಪಾಧ್ಯಕ್ಷರ ಹುದ್ದೆಗೆ ಶಾಹಿನ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಮುಕ್ತಾಯ ಗೊಂಡಿದ್ದು ನಾಮಪತ್ರ ಸಲ್ಲಿಸಿದ ಈ ಈರ್ವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ..

ಕೊಲ್ಲಮೊಗ್ರ ಬೆಂಡೋಡಿ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆಗಾಗಿ ಮನವಿ

ಹರಿಹರಪಲತಡ್ಕ ಹಾಗೂ ಕೊಲ್ಲಮೊಗ್ರು ಗ್ರಾಮಗಳ ಗಡಿಭಾಗವಾದ ಬೆಂಡೋಡಿ ಎಂಬಲ್ಲಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇತ್ತೀಚೆಗೆ ಸುರಿದ ಮಳೆಗೆ ಸೇತುವೆ ಸಂಪರ್ಕ ಸೇರಿ ರಸ್ತೆಯೆಲ್ಲ ಸಂಪೂರ್ಣ ಕೆಟ್ಟು ಹೋಗಿದ್ದು ಜನ ಸಂಚಾರ ವಾಹನ ಸಂಚಾರ ತೀರಾ ದುಸ್ತರವಾಗಿದೆ. ಈ ರಸ್ತೆ ಸುಮಾರು ಎರಡು ಕಿಲೋ ಮೀಟರ್ ದೂರ ಕೊಲ್ಲಮೊಗ್ರದಿಂದ ಬೆಂಡೋಡಿಯೋವರೆಗೆ ಸರಕಾರ ವಿಶೇಷ ಅನುದಾನ ಮಂಜೂರು...

ಪ್ರತಿಷ್ಠೆಯ ಕಣವಾಗಿರುವ ದೇವಚಳ್ಳ – ಗೊಂದಲಕ್ಕೆ ಸಿಲುಕಿರುವ ಕೆಲ ಸದಸ್ಯರು – ರಾಜೀನಾಮೆಯ ಪ್ರಸ್ತಾಪ

ದೇವಚಳ್ಳ ಗ್ರಾಮ ಪಂಚಾಯತ್ ಪ್ರತಿಷ್ಠೆಯ ಕಣವಾಗಿದ್ದು ಬಣ ರಾಜಕೀಯ ಮತ್ತೆ ಗರಿಗೆದರಿದೆ. ಕೆಲ ಸದಸ್ಯರು ಗೊಂದಲದಲ್ಲಿ ರಾಜೀನಾಮೆ ಮಾತುಗಳು ಕೇಳಿ ಬರುತ್ತಿದೆ. ಅಧ್ಯಕ್ಷ ಸ್ಥಾನಕ್ಕೆ ಸುಲೋಚನ ದೇವ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಲೀಲಾವತಿ ಡಿ. ನಾಮಪತ್ರ ಸಲ್ಲಿಸಿದ್ದಾರೆ. ಆದರೇ ಶೈಲೇಶ್ ವಿರುದ್ಧವಿರುವ ಬಣ ಮಾತ್ರ ಅಧ್ಯಕ್ಷ ಸ್ಥಾನ ಪ್ರೇಮಲತಾ ಕೇರ ಅವರಿಗೆ ಕೊಡಬೇಕು ಎಂದು ಬೇಡಿಕೆ...

ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಅವಿರೋಧ ಆಯ್ಕೆ ನಿಚ್ಚಳ

ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ ಇಂದು ಚುನಾವಣಾ ಪ್ರಕ್ರಿಯೆ ನಡೆಯುತ್ತಿದ್ದು ಅಧ್ಯಕ್ಷರ ಹುದ್ದೆಗೆ ಬೇಬಿ ಕಲ್ತಡ್ಕ ಹಾಗೂ ಉಪಾಧ್ಯಕ್ಷರ ಹುದ್ದೆಗೆ ಜಯರಾಮ ನಾಮಪತ್ರ ಸಲ್ಲಿಸಿದ್ದು ನಾಮಪತ್ರ ಪ್ರಕ್ರಿಯೆ ಮುಕ್ತಾಯ ಗೊಂಡಿದ್ದು ಇಲ್ಲಿ ಕಾಂಗ್ರೆಸ್ ಬೆಂಬಲಿತರೆ ಹೆಚ್ಚಿದ್ದು ಮಾತುಕತೆಯ ಮೂಲಕ ಬೇಬಿ ಕಲ್ತಡ್ಕ ಮತ್ತು ಜಯರಾಮ ಇವರಿಗೆ ಒಂದು ವರ್ಷ ಹಾಗೂ ದೇವಕಿ ಮೇನಾಲ ಮತ್ತು ಅಬ್ದುಲ್ಲ...
Loading posts...

All posts loaded

No more posts

error: Content is protected !!