Ad Widget

ಮಸೂದ್ ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಗೆ ಜಾಮೀನು – ಬಿಡುಗಡೆ

ಕಳಂಜದಲ್ಲಿ ಕಳೆದ ವರ್ಷ ನಡೆದ ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾಗಿದ್ದವರ ಪೈಕಿ ಈಗ ನಾಲ್ಕನೇ ಆರೋಪಿಯಾಗಿರುವ ಶಿವಪ್ರಸಾದ್ ಕಳಂಜ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ. ಹೈಕೋರ್ಟ್ ಆದೇಶದ ಮೇಲೆ ಬಿಡುಗಡೆ ಮಾಡಲಾಗಿದ್ದು, ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಪೀಠವು ಆದೇಶವನ್ನು ಹೊರಡಿಸಿದೆ. ಇತ್ತೀಚೆಗೆ ಪ್ರಕರಣದ 7ನೇ ಆರೋಪಿಯಾಗಿರುವ ಜಿಮ್‌ ರಂಜಿತ್ ಜಾಮೀನು ಕೋರಿ ವಕೀಲರ ಮೂಲಕ...

150 ರೂಪಾಯಿಗೆ 3 ಕೋಳಿ ಸಿಗುತ್ತದೆ ಎಂದು ತಮಾಷೆಗಾಗಿ ನಕಲಿ ನಂಬರ್ ಹಾಕಿ ಸುಳ್ಳು ಸುದ್ದಿ ವೈರಲ್

ಪಂಜದಲ್ಲಿ  150 ರೂಪಾಯಿಗೆ ಮೂರು ಕೋಳಿ ಸಿಗುತ್ತದೆ ಎಂದು ಯಾರದೋ ನಂಬರ್ ಹಾಕಿದ ಸುಳ್ಳು ಸುದ್ದಿ ವೈರಲ್ ಆಗುತ್ತಿದೆ. ಈ ಬಗ್ಗೆ ಪ್ಯಾಕ್ಟ್ ಚೆಕ್ ಮಾಡಿದಾಗ ತಮಾಷೆಗಾಗಿ ಯುವಕನೋರ್ವನ ನಂಬರ್ ಹಾಕಿ ವೈರಲ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
Ad Widget

ಯೋಗ ಸ್ಪರ್ಧೆಯಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ ತನುಷ್ ಪ್ರಥಮ

   ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳವರ ಕಚೇರಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಆ. 11ರಂದು ನಡೆದ ಸುಳ್ಯ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಭಾಗವಹಿಸಿ ತನುಷ್. ಎಮ್. ಎಚ್. ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಆ.30...

ಪೆರುವಾಜೆ : ಅಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಉಪಾಧ್ಯಕ್ಷರಾಗಿ ಶಾಹಿನ

ಪೆರುವಾಜೆ ಗ್ರಾಮ ಪಂಚಾಯತ್‌ ನ ನೂತನ ಜಗನ್ನಾಥ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಶಾಹಿನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಎಂ .ಜಿ. ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ ಫಲಿತಾಂಶ

     ಚೆಂಬು ಸಾಹಿತ್ಯ ವೇದಿಕೆ ವತಿಯಿಂದ ಏರ್ಪಡಿಸಿದ ಐದನೇ ವರ್ಷದ ಎಮ್.ಜಿ. ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಸ್ಪರ್ಧೆಗೆ ಬಂದ ಮೂವತ್ತಕ್ಕಿಂತಅಧಿಕ ಕವಿತೆಗಳಲ್ಲಿ  ಮೊದಲ ಮೂರು ಕವಿತೆಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಗಿದೆ. ಪ್ರಥಮ ಕವಿತೆ, ಮಾತಾಡವ್ವಾ   (ಬಿ. ಆರ್. ಜೋಯಪ್ಪ), ದ್ವಿತೀಯ, ನಾವ್ಗಿರದ  ಬುದ್ಧಿ ( ಲೀಲಾ ದಯಾನಂದ) ತೃತೀಯ...

ಚದುರಂಗ ಸ್ಪರ್ಧೆಯಲ್ಲಿ ಜ್ಞಾನದೀಪ ಎಲಿಮಲೆಯ ನೇಹಾ ಸಿಪಿ ರಾಜ್ಯಮಟ್ಟಕ್ಕೆ

      ಬೆಳ್ತಂಗಡಿಯ ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಆ.10 ರಂದು ನಡೆದ ವಿದ್ಯಾ ಭಾರತಿಯ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆ ಯ ಎಂಟನೇ ತರಗತಿಯ ವಿದ್ಯಾರ್ಥಿನಿ ನೇಹಾ.ಸಿ.ಪಿ. ನಾಲ್ಕನೇ ಬಹುಮಾನವನ್ನು ಪಡೆದು  ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳು  ಆಗಸ್ಟ್ 12ರಂದು ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕದಲ್ಲಿ ನಡೆಯಲಿರುವ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ...

ಜಾಗ ಮಾರಾಟಕ್ಕಿದೆ

ರಾಜ್ಯ ಹೆದ್ದಾರಿಯಿಂದ 100 ಮೀ ಒಳಗಡೆ 50 ಸೆಂಟ್ಸ್ ಖಾಲಿ ಜಾಗ ಮಾರಾಟಕ್ಕಿದೆ. ಸಂಪರ್ಕಿಸಿ ಮೊ ; 8618217219

ಸ್ಪೀಕರ್ ಯು.ಟಿ.ಖಾದರ್ ಸಲಹೆಗಾರ, ಮಾಜಿ ವಿಧಾನ ಸಭೆ ಕಾರ್ಯದರ್ಶಿ ಸುಳ್ಯದ   ಓಂಪ್ರಕಾಶ್ ರನ್ನು ಭೇಟಿಯಾದ ಕೆ.ಎಂ.ಮುಸ್ತಫ

ವಿಧಾನಸಭೆಯ ಕಾರ್ಯ ಕಲಾಪಗಳನ್ನು ಅನೇಕ ಕಠಿಣ ಸಂದರ್ಭಗಳಲ್ಲಿ ಅತ್ಯಂತ ಯಶಸ್ವಿಯಾಗಿ ನಿಭಾಯಿಸುವಲ್ಲಿ ಪ್ರಮುಖ  ಪಾತ್ರ ವಹಿಸಿದ, ಕರ್ನಾಟಕ ವಿಧಾನಸಭೆಯಲ್ಲಿ  ವಿವಿಧ ಹುದ್ದೆಗಳನ್ನು ನಿರ್ವಹಿಸಿ, ವಿಧಾನಸಭೆ ಕಾರ್ಯದರ್ಶಿಯಾಗಿ  ಹಲವು ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ, ಇದೀಗ  ವಿಧಾನಸಭಾಧ್ಯಕ್ಷರ  ಮುಖ್ಯ ಸಲಹೆಗಾರರಾಗಿ  ನೇಮಕ ಗೊಂಡಿರುವ  ಓಂ ಪ್ರಕಾಶ್ ರನ್ನು ಕೆಪಿಸಿಸಿ ಅಲ್ಪಸಂಖ್ಯಾತರ  ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ....

ಕಂದ್ರಪ್ಪಾಡಿ ರಸ್ತೆಯ ಕನ್ನಡಕಜೆ ಬಳಿ ಕೆಸರುಮಯ – ಸಂಚಾರಕ್ಕೆ ತೊಡಕು

ದೇವ ಕಂದ್ರಪ್ಪಾಡಿ ಮೂಲಕ ಗುತ್ತಿಗಾರು ಸಂಪರ್ಕಿಸುವ ರಸ್ತೆಯಲ್ಲಿ ಕನ್ನಡಕಜೆ (ಗುರುಪುರ) ಬಳಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಂಚಾರ ದುಸ್ತರವಾಗಿದೆ. ಕಳೆದ ವರ್ಷ ಈ ಭಾಗದ ರಸ್ತೆ ಅಭಿವೃದ್ಧಿಯಾಗಿದ್ದು ಕನ್ನಡಕಜೆ ಬಳಿ ರಸ್ತೆ ತಗ್ಗನ್ನು ಮಣ್ಣು ಹಾಕಿ ಎತ್ತರಿಸಲಾಗಿತ್ತು. ಒಂದು ವರ್ಷ ಕಳೆದ ಬಳಿಕ ಕಾಂಕ್ರೀಟ್ ಹಾಕಲು ತೀರ್ಮಾನಿಸಲಾಗಿತ್ತು. ಆದರೇ ಈ ಮಳೆಗಾಲದಲ್ಲಿ ರಸ್ತೆ ಕೆಸರುಮಯವಾಗಿದ್ದು ವಾಹನ...

ಕಲ್ಮಡ್ಕ :  ಹದೆಗೆಟ್ಟ ರಸ್ತೆಯನ್ನು ಶ್ರಮದಾನ ನಡೆಸಿ  ಸಂಚಾರ ಯೋಗ್ಯ ರಸ್ತೆಯನ್ನಾಗಿಸಿದ  ಉತ್ಸಾಹಿ ಯುವಕರು

✍️ಭಾಸ್ಕರ ಜೋಗಿಬೆಟ್ಟು ಸುಳ್ಯ ತಾಲೂಕಿನ ಅದೊಂದು ಪುಟ್ಟ ಗ್ರಾಮ. ಆ ಗ್ರಾಮಕ್ಕೆ ಸಂಬಂಧ ಪಟ್ಟ ಜೋಗಿಬೆಟ್ಟು ಎಂಬ ಸಣ್ಣ ಊರು. ಜೋಗಿಬೆಟ್ಟು ಮಂಞನಕಾನ ರಸ್ತೆಯು ನಡೆದುಕೊಂಡು ಹೋಗಲಾರದಷ್ಟು ಹದೆಗಟ್ಟಿದೆ. ಈ ರಸ್ತೆಯಲ್ಲಿ ನಿತ್ಯವೂ ನೂರಾರು ಜನರ ಓಡಾಟ ನಡೆಸುತ್ತಿದ್ದು ಶಾಲಾ ಮಕ್ಕಳಂತು ಪರದಾಟ ನಡೆಸುತ್ತಿದ್ದಾರೆ. ಈ ರಸ್ತೆಯು ಮಳೆಗಾಲದಲ್ಲಿ ಪ್ರತಿ ವರ್ಷವೂ ಹದೆಗೆಡುವುದನ್ನು ರೂಢಿಯಾಗಿಸಿಕೊಂಡಿದೆ.  ಈ...
Loading posts...

All posts loaded

No more posts

error: Content is protected !!